• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೋಟಿಹಾಳದ ಖಾದಿ ಗ್ರಾಮೋದ್ಯೋಗ ಕೇಂದ್ರ ಸ್ಥಗಿತ
ತಾಲೂಕಿನ ದೋಟಿಹಾಳ ಗ್ರಾಮದಲ್ಲಿ ಖಾದಿ ಗ್ರಾಮೋದ್ಯೋಗ ಕೇಂದ್ರ ಸ್ಥಗಿತಗೊಂಡು ಸುಮಾರು ನಾಲ್ಕು ವರ್ಷಗಳಾದರೂ ಕೇಂದ್ರದ ಬಾಗಿಲು ತೆರೆದಿಲ್ಲ.
ಬಳ್ಳೊಳ್ಳಿ ಜಗದ್ಗುರುಗಳ ಸೇವೆ ಅಪಾರ: ಅನ್ನದಾನೀಶ್ವರ ಶ್ರೀಗಳು
ಮುಂಡರಗಿ ಮಠಕ್ಕೆ ಬಳ್ಳೊಳ್ಳಿ ಜಗದ್ಗುರುಗಳ ಸೇವೆ ಅಪಾರ. ಅವರ ಕಾರ್ಯವನ್ನ ಸದಾಕಾಲವೂ ಸ್ಮರಣೆ ಮಾಡುವ ಕಾರ್ಯ ನಡೆಯಬೇಕು.
ರೊಬೋಟಿಕ್ಸ್‌ನಲ್ಲಿ ಜಸ್ಮಿತಾ ವರ್ಮಾ ಅಪ್ರತಿಮ ಸಾಧನೆ
ರಾಷ್ಟ್ರಮಟ್ಟದ ರೊಬೋಟಿಕ್ಸ್ ಫಾರ್ ಗುಡ್ ಯೂಥ್ ಚಾಲೆಂಚ್ ಲೆಂಜ್ ಇಂಡಿಯಾ - ೨೦೨೪ರಲ್ಲಿ ಭಾಗವಹಿಸುವ ಮೂಲಕ ಕೊಪ್ಪಳ ತಾಲೂಕಿನ ಕಿಡದಾಳ ಗ್ರಾಮದ ಶ್ರೀ ಶಾರದಾ ಇಂಟರ್ ನ್ಯಾಷನಲ್ ಸ್ಕೂಲ್‌ನ ಜಸ್ಮಿತಾ ವರ್ಮಾ ಅಪ್ರತಿಮ ಸಾಧನೆ ಮಾಡಿದ್ದಾರೆ.
ಮರಕುಂಬಿ ಅಸ್ಪೃಶ್ಯತೆ ಪ್ರಕರಣ: 99 ಜನರಿಗೆ ಜಾಮೀನು
ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ಅಸ್ಪೃಶ್ಯತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 98 ಜನರಿಗೆ ನೀಡಿದ್ದ ಜೀವಾವಧಿ, ಮೂವರಿಗೆ 5 ವರ್ಷ ಜೈಲು ಶಿಕ್ಷೆಗೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನೀಡಿ, 99 ಜನರಿಗೆ ಜಾಮೀನು ಮಂಜೂರು ಮಾಡಿದೆ.
ಸರ್ಕಾರಿ ಆಸ್ಪತ್ರೆಗೆ ಜಿಪಂ ಸಿಇಒ ಭೇಟಿ
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಸೋಮವಾರ ಸಂಜೆ ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೇಯ ಭೇಟಿ ನೀಡಿ ಇಲಾಖೆಗಳ ಮಾಹಿತಿ ಹಾಗೂ ಕಡತಗಳ ಪರಿಶೀಲನೆ ನಡೆಸಿದರು.
ನಾಡಿಗೆ ಮುಂಡರಗಿ ಶ್ರೀಮಠದ ಸೇವೆ ಅಪಾರ- ಮಹಾದೇವ ಸ್ವಾಮೀಜಿ
ಮುಂಡರಗಿ ಶ್ರೀಮಠದ ಸೇವೆ ಈ ನಾಡಿಗೆ ಅಪಾರವಾಗಿದೆ.
ಉತ್ತಮ ಶಿಕ್ಷಣ, ಸಂಸ್ಕಾರದಿಂದ ಬದುಕು ಸಾರ್ಥಕ ಪಡಿಸಿಕೊಳ್ಳಿ: ಕರಿಬಸವ ಸ್ವಾಮೀಜಿ
ಮಕ್ಕಳು ಉತ್ತಮ ಶಿಕ್ಷಣ, ಸಂಸ್ಕಾರ, ನಡೆ, ನುಡಿ, ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ಆದರ್ಶರಾದಾಗ ಬದುಕು ಸಾರ್ಥಕವಾಗುತ್ತದೆ.
ಸಂಭ್ರಮದ ಕನಕದಾಸ ಜಯಂತಿ ಆಚರಣೆಗೆ ನಿರ್ಧಾರ
ನ.೧೮ರಂದು ಶ್ರೀ ಭಕ್ತ ಶ್ರೇಷ್ಠ ಕನಕದಾಸರ ಜಯಂತಿಯನ್ನು ಸಮಾಜದವರ ಜತೆ ಸೇರಿಕೊಂಡು ತಾಲೂಕಾಡಳಿತದಿಂದ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು.
ಸುಭದ್ರ ದೇಶ ನಿರ್ಮಿಸುವಲ್ಲಿ ಯುವ ಮತದಾರರ ಪಾತ್ರ ನಿರ್ಣಾಯಕ: ದುಂಡಪ್ಪ ತುರಾದಿ
ಸುಭದ್ರ ದೇಶ ನಿರ್ಮಿಸುವಲ್ಲಿ ಯುವ ಮತದಾರರ ಪಾತ್ರ ನಿರ್ಣಾಯಕವಾಗಿದೆ.
ಕಾರಟಗಿ ಪುರಸಭೆ ಉಪಚುನಾವಣೆ: ಮೂವರಿಂದ ನಾಮಪತ್ರ
ಇಲ್ಲಿನ ಪುರಸಭೆಯ 21ನೇ ವಾರ್ಡ್‌ಗೆ ಉಪ ಚುನಾವಣೆಯಲ್ಲಿ ಆಯ್ಕೆ ಬಯಸಿ ಮೂವರು ನಾಮಪತ್ರ ಸಲ್ಲಿಸಿದ್ದಾರೆ.
  • < previous
  • 1
  • ...
  • 142
  • 143
  • 144
  • 145
  • 146
  • 147
  • 148
  • 149
  • 150
  • ...
  • 428
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved