• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮಸ್ಥಳ ಯೋಜನೆಯಿಂದ ಮಹಿಳೆಯರಲ್ಲಿ ಆತ್ಮವಿಶ್ವಾಸ ವೃದ್ಧಿ: ದೋಟಿಹಾಳ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಯೋಜನೆಗಳು ಮಹಿಳೆಯರಲ್ಲಿ ಆತ್ಮ ವಿಶ್ವಾಸ ವೃದ್ಧಿಸುತ್ತಿದ್ದು, ಇವುಗಳನ್ನು ಮಹಿಳೆಯರು ಸದುಪಯೋಗ ಪಡೆದುಕೊಳ್ಳಬೇಕು.
ಜಿದ್ದಾಜಿದ್ದಿನ ಕಣವಾದ ಸಹಕಾರ ಸಂಘದ ಚುನಾವಣೆ
ಕೋರ್ಟ್‌ ಆದೇಶದ ಪ್ರಕಾರ ಪ್ರತ್ಯೇಕ ಎರಡು ಬೂತ್‌ನಲ್ಲಿ ಮತದಾನ ಜರುಗಿತು.
ದುಶ್ಚಟಗಳಿಗೆ ಅಂಟಿಕೊಳ್ಳದೆ ಕ್ರೀಡೆಯತ್ತ ಗಮನ ಹರಿಸಿ: ಮಹಮ್ಮದ್ ಯೂಸೂಫ್
ಯುವಕರು ದುಶ್ಚಟಗಳಿಗೆ ಅಂಟಿಕೊಳ್ಳದೆ ಕ್ರೀಡೆಯತ್ತ ಹೆಚ್ಚು ಗಮನಹರಿಸಿ ನಿಮ್ಮ ಜೀವನ ರೂಪಿಸಿಕೊಳ್ಳಬೇಕು.
ಅಮೆರಿಕ ದಂಪತಿ ಮಡಿಲು ಸೇರಿ ಕೊಪ್ಪಳದ ಕಂದ, ಡಿಜಿಟಲ್ ಅರೆಸ್ಟ್‌ನಿಂದ ಬಳಲಿದ ಯುವಕ
ಅನಾಥ ಊನ ಮಗವೊಂದು ಅಮೆರಿಕ ದಂಪತಿ ಮಡಿಲು ಸೇರಿದರೆ, ಡಿಜಿಟಲ್ ಅರೆಸ್ಟ್ ಎನ್ನುವ ಕಬಂಧ ಬಾಹು ಕೊಪ್ಪಳಕ್ಕೂ ಚಾಚಿ, ಯುವಕನೋರ್ವ ಬಳಲಿದ್ದ. ವೈದ್ಯ ಸೀಟು ಸಿಕ್ಕರೂ ಶುಲ್ಕ ಪಾವತಿಸಲು ಆಗದವನಿಗೆ ಹರಿದು ಬಂದ ನೆರವು. ಮೂರು ಹೆಣ್ಣು ಹೆತ್ತಳೆಂದು ಗಂಡನ ಮನೆಯವರ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಸಿದ್ದಾಪುರ: ಈಶ್ವರ ದೇವರ ಅದ್ಧೂರಿ ರಥೋತ್ಸವ
ಸಿದ್ದಾಪುರದ ಶ್ರೀ ಈಶ್ವರ ದೇವರ ರಥೋತ್ಸವ ಶನಿವಾರ ಸಂಜೆ ಅದ್ಧೂರಿಯಾಗಿ ನಡೆಯಿತು, ಸುತ್ತಲಿನ ಹತ್ತಾರು ಗ್ರಾಮಗಳ ಸಾವಿರಾರು ಭಕ್ತರು ರಥೋತ್ಸವಕ್ಕೆ ಸಾಕ್ಷಿಯಾದರು.
ಹಾಳಾದ ರಸ್ತೆ: ಗ್ರಾಮಸ್ಥರಿಂದಲೇ ದುರಸ್ತಿ
ಹಿಂದೆಂದಿಗಿಂತಲೂ 2024ನೇ ವರ್ಷದಲ್ಲಿ ಮೂರ್ನಾಲ್ಕು ತಿಂಗಳ ಕಾಲ ಎಡೆಬಿಡದೆ ಸುರಿದ ಮಳೆಯಿಂದಾಗಿ ಜಿಲ್ಲಾದ್ಯಂತ ಬಹುತೇಕ ರಸ್ತೆಗಳು ಹದಗೆಟ್ಟು ಹೋಗಿವೆ.
ಹಿರೇಬೆಣಕಲ್‌ನ ಮೋರೇರ ಬೆಟ್ಟದ ಬಳಿ ಅಣು ಸ್ಥಾವರ ಸ್ಥಾಪನೆಗೆ ಗ್ರಾಮಗಳ ನಾಗರಿಕರ ತೀವ್ರ ವಿರೋಧ
ಹಿರೇಬೆಣಕಲ್‌ನ ಮೋರೇರ ಬೆಟ್ಟದ ಬಳಿ ಅಣು ವಿದ್ಯುತ್‌ ಸ್ಥಾವರ ಸ್ಥಾಪನೆಗೆ ಹಿರೇಬೆಣಕಲ್, ಚಿಕ್ಕಬೆಣಕಲ್ ಸೇರಿದಂತೆ ವಿವಿಧ ಗ್ರಾಮಗಳ ನಾಗರಿಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮನಮೋಹನ ಸಿಂಗ್ ದೇಶದ ಆರ್ಥಿಕ ವಾಸ್ತುಶಿಲ್ಪಿ: ಸಚಿವ ತಂಗಡಗಿ
ಆರ್ಥಿಕ ಕುಸಿತದ ಭೀತಿಯಲ್ಲಿದ್ದ ದೇಶವನ್ನು ಮಾಜಿ ಪ್ರಧಾನಿ ಮನಮೋಹನಸಿಂಗ್‌ ಅವರು ಉದಾರೀಕರಣ, ಖಾಸಗೀಕರಣ ಮತ್ತು ಜಾಗತೀಕರಣಕ್ಕೆ ತೆರೆಯುವ ಮೂಲಕ ಇಡೀ ಎಲ್ಲ ಸ್ಥರಗಳಲ್ಲಿಯೂ ಮೇಲೆಕ್ಕೆತ್ತಿದರು ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.
ಶಿಕ್ಷಕರು ಮಕ್ಕಳ ಮನೋವೈಜ್ಞಾನಿಕ ನೆಲೆಗಟ್ಟಿನಲ್ಲಿ ಶಿಕ್ಷಣ ನೀಡಲಿ: ಸಿ.ವಿ. ಚಂದ್ರಶೇಖರ
ಕುಷ್ಟಗಿ ಪಟ್ಟಣದ ಶ್ರೀ ವಿಜಯ ಚಂದ್ರಶೇಖರ ಶಿಕ್ಷಣ ಸಂಸ್ಥೆಯ ಶಿಕ್ಷಕರಿಗೆ ಎರಡು ದಿನಗಳ ಶೈಕ್ಷಣಿಕ ವ್ಯವಸ್ಥೆಯಲ್ಲಿ ಆಪ್ತ ಸಮಾಲೋಚನೆಯ ಮೂಲಭೂತ ಕೌಶಲ್ಯಗಳು ಎಂಬ ತರಬೇತಿ ಕಾರ್ಯಕ್ರಮ ನಡೆಯಿತು.
ಎಚ್ಚರಿಕೆ! ವಿದ್ಯಾರ್ಥಿಗಳಿಗೆ ನಾಯಿ ಕಡಿದರೆ ನಾವು ಜವಾಬ್ದಾರರಲ್ಲ
ಶಾಲೆಯ ರಸ್ತೆಯಲ್ಲಿ ಬೀದಿ ನಾಯಿಗಳ ಹಾವಳಿ ಜಾಸ್ತಿಯಾಗಿದ್ದರೂ ನಿಮ್ಮ ಮಕ್ಕಳನ್ನು ನೀವೇ ಜೋಪಾನದಿಂದ ಶಾಲೆಗೆ ತಂದು ಬಿಡಬೇಕು ಎಂದು ಶಾಲೆ ಸುತ್ತೋಲೆ ಹೊರಡಿಸಿದೆ.
  • < previous
  • 1
  • ...
  • 142
  • 143
  • 144
  • 145
  • 146
  • 147
  • 148
  • 149
  • 150
  • ...
  • 464
  • next >
Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್‌
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved