ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತುಂಗಭದ್ರಾ ಕಾಪಾಡಿಕೊಳ್ಳದಿದ್ದರೇ ನಶಿಸುವ ಭೀತಿ: ಬಸವರಾಜ ವೀರಾಪುರ
2050ರ ವೇಳೆಗೆ ತುಂಗಭದ್ರಾ ನದಿ ಕೇವಲ ಕುಡಿಯುವ ನೀರಿಗೂ ಸಾಕಾಗದಂತೆ ಆಗಲಿದೆ.
ಮಕ್ಕಳ ನಲಿ-ಕಲಿಗೆ ಶಿಕ್ಷಕ ಸಾಥ್
ಮಕ್ಕಳು ಆಟವಾಡುತ್ತಾ, ನೋಡುತ್ತಾ, ಕೇಳುತ್ತಾ, ಮಾತನಾಡುತ್ತಾ ನಲಿಯುತ್ತಾ ಕಲಿಯಬೇಕು ಎಂದು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಲಿ-ಕಲಿ ಕಲಿಕಾ ವಿಧಾನ ಜಾರಿಯಲ್ಲಿದೆ. ಇಲ್ಲೊಬ್ಬ ಶಿಕ್ಷಕ ಮಕ್ಕಳ ಕಲಿಕೆಗೆ ಸ್ವಂತ ಹಣ ವಿನಿಯೋಗಿಸಿ ಸಾಥ್ ನೀಡಿದ್ದಾರೆ.
ಸಕಾಲದಲ್ಲಿ ಎಲ್ಲರಿಗೂ ಸೇವೆ ದೊರೆಯುವಂತಾಗಲಿ: ಪ್ರಕಾಶ್
ಪ್ರಸಕ್ತದಲ್ಲಿ ಎಲ್ಲಾ ಸೇವೆಗಳು ಗಣಕೀಕೃತವಾಗಿರುವುದರಿಂದ ಗ್ರಾಮ ಪಂಚಾಯಿತಿ ಹಂತದಲ್ಲಿ ಗ್ರಾಪಂ ಆಪರೇಟರ್ ಪಾತ್ರ ಶ್ಲಾಘನೀಯ.
ಯುವನಿಧಿ ಸಮರ್ಪಕ ಅನುಷ್ಠಾನಕ್ಕೆ ಮುಂದಾಗಿ: ಫಾರೂಕ್ ಡಾಲಾಯತ್
ತಾಲೂಕಿನಲ್ಲಿ ಯುವನಿಧಿ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಂಡಿಲ್ಲ.
ಪಕ್ಷಾಂತರದಿಂದ ಫಲಿತಾಂಶದಲ್ಲಿ ಏರುಪೇರು ಮಾಡಿದ ವರ್ಷ 2024
ಲೋಕಸಭಾ ಚುನಾವಣೆಗೂ ಮುನ್ನ ನಡೆದ ರಾಜಕೀಯ ಹೈಡ್ರಾಮಾ ನಾನಾ ಮಜಲುಗಳಿಗೆ ಸಾಕ್ಷಿಯಾಯಿತು. ಇದು, 2024ರಲ್ಲಿ ನಡೆದ ರಾಜಕೀಯದ ಭಾರಿ ಮಹತ್ವದ ಬೆಳವಣಿಗೆಗೂ ನಾಂದಿಯಾಯಿತು.
ತಾಲೂಕಾಸ್ಪತ್ರೆಗೆ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ
ತಾಲೂಕಾಸ್ಪತ್ರೆಯ ಮೂಲಭೂತ ಸೌಕರ್ಯಗಳ ಕೊರತೆ ಹಾಗೂ ವೈದ್ಯರ ಕೊರತೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ (ಸ್ವಾಭಿಮಾನಿ ಬಣ)ದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕನಕಗಿರಿ, ಕಾರಟಗಿ ನೂರು ಬೆಡ್ ಆಸ್ಪತ್ರೆಗೆ ತಲಾ ₹42 ಕೋಟಿ: ಸಚಿವ
ಕ್ಷೇತ್ರ ವ್ಯಾಪ್ತಿಯ ಕನಕಗಿರಿ ಹಾಗೂ ಕಾರಟಗಿ ನಗರಗಳ ನೂರು ಬೆಡ್ ಆಸ್ಪತ್ರೆ ನಿರ್ಮಾಣಕ್ಕಾಗಿ ಪ್ರತ್ಯೇಕ 42 ಕೋಟಿ ಅನುದಾನ ಮೀಸಲಿಡಲಾಗಿದೆ.
ಯೇಸು ಮಾನವ ಕುಲ ಉದ್ಧರಿಸಲು ಜನಿಸಿದ ಅವತಾರ ಪುರುಷ: ರಾಘವೇಂದ್ರ ಹಿಟ್ನಾಳ
ಯೇಸು ಮಾನವ ಕುಲ ಉದ್ಧರಿಸಲು ಜನಿಸಿದ ಅವತಾರ ಪುರುಷ.
ಕಾರಟಗಿಯ ವಿವಿಧ ಚರ್ಚ್ಗಳಲ್ಲಿ ಆರಾಧನೆ
ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಕ್ಯಾಂಪ್ ಮತ್ತು ಹಳ್ಳಿಗಳಲ್ಲಿನ ಕೈಸ್ತ ಬಾಂಧವರು ಬುಧವಾರ ಕ್ರಿಸ್ಮಸ್ ಹಬ್ಬವನ್ನು ಸಡಗರ ಸಂಭ್ರಮ, ಶ್ರದ್ಧಾಭಕ್ತಿಯಿಂದ ಆಚರಿಸಿದರು.
ಇಟಗಿ ಮಹಾದೇವ ದೇವಾಲಯ ಯುನೆಸ್ಕೋ ಪಟ್ಟಿಗೆ ಸೇರಿಸಿ: ಸಾಹಿತಿ ಬಿ.ಎಂ. ಹಳ್ಳಿ
ತಾಲೂಕಿನ ಇಟಗಿ ಗ್ರಾಮದ ದೇವಾಲಯಗಳ ಚಕ್ರವರ್ತಿ ಇಟಗಿ ಮಹಾದೇವ ದೇವಾಲಯವನ್ನು ಯುನೆಸ್ಕೋ ಪಟ್ಟಿಗೆ ಸೇರಿಸಬೇಕು.
< previous
1
...
144
145
146
147
148
149
150
151
152
...
464
next >
Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ