• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಣ್ಣ ಲಾಭಕ್ಕಾಗಿ ದೊಡ್ಡ ಮೋಸಕ್ಕೆ ಬಲಿಯಾಗಬೇಡಿ: ನ್ಯಾ. ಮಂಜುನಾಥ
ಇತ್ತೀಚಿನ ದಿನಗಳಲ್ಲಿ ಆನ್‌ಲೈನ್ ವ್ಯವಹಾರ ಸೃಷ್ಟಿಯಾಗಿದ್ದು, ಸಣ್ಣ ಲಾಭಕ್ಕಾಗಿ ದೊಡ್ಡ ಮೋಸಕ್ಕೆ ಬಲಿಯಾಗಬಾರದು.
ದೌರ್ಜನ್ಯ ಪ್ರಕರಣದಲ್ಲಿ ತ್ವರಿತ ಪರಿಹಾರ ಒದಗಿಸಿ: ನಲಿನ್ ಅತುಲ್
ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ತ್ವರಿತವಾಗಿ ಪರಿಹಾರ ಒದಗಿಸಲು ಅಗತ್ಯ ಕ್ರಮವಹಿಸಬೇಕು.
ಭಾರತೀಯರು ಮೂಲತಃ ಉತ್ಸವ ಪ್ರಿಯರು: ಡಾ. ಕೆ.ಬಿ. ಬ್ಯಾಳಿ
ಭಾರತೀಯರು ಮೂಲತಃ ಉತ್ಸವ ಪ್ರಿಯರು. ಉತ್ಸವ ಇದ್ದಲ್ಲಿ ಸಂಸ್ಕೃತಿ ಇರುತ್ತದೆ.
ಬಾಕಿ ಇರುವ ಕಂದಾಯ ಗ್ರಾಮಗಳ ಘೋಷಣೆ ಶೀಘ್ರ: ತಂಗಡಗಿ
ಈಗೆಲ್ಲ ಸರ್ವೇ ಕಾರ್ಯ ಮುಗಿದಿದ್ದು, ಶೀಘ್ರದಲ್ಲೇ ಬಾಕಿ ಇರುವ ಕಂದಾಯ ಗ್ರಾಮಗಳ ಘೋಷಣೆ ಮಾಡಲಾಗುವುದು.
ಪರಿಶೀಲಿಸಿದ ಮೇಲೆ ವಸ್ತು ಖರೀದಿಸಿ: ನ್ಯಾ. ರಂಗಸ್ವಾಮಿ
ಪ್ರತಿಯೊಬ್ಬ ಗ್ರಾಹಕರು ಯಾವುದೇ ವಸ್ತು ಖರೀದಿಸುವಾಗ ಅದರ ಗುಣಮಟ್ಟ ಹಾಗೂ ಕೊನೆಯ ಅವಧಿಯನ್ನು ಪರಿಶೀಲಿಸಿ ಕೊಂಡುಕೊಳ್ಳುವ ಮನೋಭಾವನೆ ಬೆಳೆಸಿಕೊಳ್ಳಬೇಕು.
ಜಾತ್ರೆ ನಿಮಿತ್ತ ಗವಿಶ್ರೀ ಕ್ರೀಡಾ ಉತ್ಸವ: ಸಂಸದ ರಾಜಶೇಖರ ಹಿಟ್ನಾಳ
ಗವಿಸಿದ್ದೇಶ್ವರ ಮಠದ ಜಾತ್ರೆಯ ನಿಮಿತ್ತ ನಗರದಲ್ಲಿ ಗವಿಶ್ರೀ ಕ್ರೀಡಾ ಉತ್ಸವ-2025 ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸದ ಕೆ.ರಾಜಶೇಖರ ಹಿಟ್ನಾಳ ಹೇಳಿದರು.
ಕುರಿಗಾರರಿಗೆ ಸರ್ಕಾರದ ಸೌಲಭ್ಯ ತಲುಪಿಸಿ: ಸಿಇಒ ರಾಹುಲ್
ಜಿಲ್ಲೆಯ ಕುರಿಗಾರರಿಗೆ ಸರ್ಕಾರದ ಯೋಜನೆಗಳ ಸೌಲಭ್ಯ ತಲುಪಿಸಲು ಪಶು ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು.
ಮಕ್ಕಳಲ್ಲಿ ವಿಭಿನ್ನ ಚಿಂತನೆ ಬೆಳೆಸಿ: ಶ್ರೀನಿವಾಸ ಗುಪ್ತಾ
ಸಮಾಜ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಮಾದರಿ ನಿರ್ಮಾಣ ಚಟುವಟಿಕೆಗಳು ಮಕ್ಕಳಲ್ಲಿ ಸೃಜನಾತ್ಮಕತೆ ಬೆಳೆಸುವಲ್ಲಿ ಮಹತ್ತರವಾದ ಪಾತ್ರ ವಹಿಸುತ್ತವೆ.
ಕ್ಷಯರೋಗ ಮುಕ್ತ ಕೊಪ್ಪಳ ಜಿಲ್ಲೆಯನ್ನಾಗಿಸುವ ಆಶಯ: ಶಿವಾನಂದ
ಕ್ಷಯರೋಗ ಮುಕ್ತ ಕೊಪ್ಪಳ ಜಿಲ್ಲೆಯನ್ನಾಗಿಸುವುದೇ ನಮ್ಮ ಧ್ಯೇಯ.
ಗಂಗಾವತಿಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸಿದ್ದತೆ
ನಗರದಲ್ಲಿ ಖಾಸಗಿ ವೈದ್ಯಕೀಯ ಕಾಲೇಜು (ಎಂಬಿಬಿಎಸ್) ಪ್ರಾರಂಭಕ್ಕೆ ಸಿದ್ಧತೆ ನಡೆದಿದ್ದು, ಇದಕ್ಕಾಗಿ 50 ಎಕರೆ ಭೂಮಿ ಖರೀದಿಸಲಾಗಿದೆ. ವೈದರ ತಂಡ ವೈದ್ಯಕೀಯ ಕಾಲೇಜು ನಿರ್ಮಾಣದ ಸಿದ್ಧತೆಗೆ ಮುಂದಾಗಿದೆ.
  • < previous
  • 1
  • ...
  • 145
  • 146
  • 147
  • 148
  • 149
  • 150
  • 151
  • 152
  • 153
  • ...
  • 464
  • next >
Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್‌
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved