• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂಲಭೂತ ಸೌಕರ್ಯದಲ್ಲಿ ಯಲಬುರ್ಗಾ ಕ್ಷೇತ್ರ ನಂ.1
ರಾಜ್ಯದಲ್ಲಿ ಕಡಿಮೆ ಆದಾಯ, ಕಡಿಮೆ ಜನಸಂಖ್ಯೆ ಹೊಂದಿರುವ ಕ್ಷೇತ್ರ ಯಲಬುರ್ಗಾ. ಆರ್ಥಿಕ ಚಟುವಟಿಕೆ ಸಹ ಇಲ್ಲಿ ಕಡಿಮೆ ಇದ್ದರೂ ಇದೀಗ ಮೂಲಭೂತ ಸೌಕರ್ಯದಿಂದ ನಂ. 1 ಮಾಡಿದ್ದೇನೆ ಎಂದು ಬಸವರಾಜ ರಾಯರಡ್ಡಿ ಹೇಳಿದರು.
ಬಿಸಿಲೂರು ಕೊಪ್ಪಳದಲ್ಲಿ ಮಲೆನಾಡಿನ ಅನುಭವ
ಮೇ ತಿಂಗಳಲ್ಲಿ ಕೊಪ್ಪಳ ಕಾಡುಕೆಂಡವಾಗಿರುತ್ತಿತ್ತು. ಮೇ ಪ್ರಾರಂಭದಲ್ಲಿಯೇ 42 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿತ್ತು. ಹೀಗಾಗಿ ಈ ವರ್ಷದ ಬೇಸಿಗೆ ಇನ್ನಷ್ಟು ಪ್ರಖರವಾಗುತ್ತದೆ ಎಂದು ಜಿಲ್ಲೆಯ ಜನರು ಬೆವರುತ್ತಿದ್ದರು. ಆದರೆ, ಮೇ ಕೊನೆಯ ವಾರದಲ್ಲಿ ಶುರುವಾದ ಜಿಟಿ-ಜಿಟಿ ಮಳೆ ತಂಪಿನ ಮುದ ನೀಡಿದೆ.
ಇಂದಿನಿಂದ ₹ 5ಕ್ಕೆ ಉಪಾಹಾರ, ₹ 10ಕ್ಕೆ ಊಟ

ಪಟ್ಟಣದ ಎಪಿಎಂಸಿಯಲ್ಲಿ ಇಂದಿನಿಂದ ₹ 5ಕ್ಕೆ ಉಪಾಹಾರ, ₹ 10ಕ್ಕೆ ಊಟ ಸಿಗಲಿದೆ. ಈ ಮೂಲಕ ಮಂಗಳವಾರ ಉದ್ಘಾಟನೆಯಾಗುವ ಇಂದಿರಾ ಕ್ಯಾಂಟೀನಲ್ಲಿ ಕಡಿಮೆ ದರದಲ್ಲಿ ಹಸಿವು ನೀಗಿಸಿಕೊಳ್ಳಬಹುದು.

ಕ್ರಸ್ಟ್‌ ಗೇಟ್‌ ದುರಸ್ತಿಗೆ ನಿರ್ಲಕ್ಷ್ಯ, ರೈತರೊಂದಿಗೆ ಸರ್ಕಾರ ಚೆಲ್ಲಾಟ- ಬಿಜೆಪಿ ಟೀಕೆ
ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ತುಂಗಭದ್ರಾ ಬೋರ್ಡ್ ಅನುಮತಿ ನೀಡಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ, ಬೋರ್ಡ್ ಅನುಮತಿ ನೀಡಿದೆ.
ರಡ್ಡಿ ಯಾವ ಪ್ರವರ್ಗದಲ್ಲಿ ಬರೆಯಿಸುವ ಕುರಿತು ಶೀಘ್ರ ತೀರ್ಮಾನ
ಕೇಂದ್ರ ಸರ್ಕಾರ ಜನಗಣತಿ ಮತ್ತು ಜಾತಿ ಗಣತಿಗೆ ನಿರ್ಧರಿಸಿದ್ದು ಅಷ್ಟರೊಳಗೆ ಸ್ಪಷ್ಟ ನಿರ್ಧಾರಕ್ಕೆ ಬರಬೇಕಾಗಿದೆ. ಹಿಂದು ರಡ್ಡಿ, ಲಿಂಗಾಯತ ರಡ್ಡಿ ಹಾಗೂ ವೀರಶೈವ ಲಿಂಗಾಯತ ರಡ್ಡಿ ಎನ್ನುವುದರಲ್ಲಿ ಯಾವುದನ್ನು ಬರೆಯಿಸಬೇಕು ಎನ್ನುವುದೇ ಸವಾಲಾಗಿದೆ.
ಗಂಗಾವತಿ-ದರೋಜಿ ರೈಲು ಮಾರ್ಗಕ್ಕೆ ಅನುದಾನ ನೀಡಿ
ಗಂಗಾವತಿಯಿಂದ -ದರೋಜಿ ರೈಲು ಮಾರ್ಗಕ್ಕೆ ಕೇಂದ್ರ ಸರ್ಕಾರಕ್ಕೆ ಅನುದಾನ ನೀಡುವಂತೆ ಒತ್ತಾಯ ಮಾಡಬೇಕು ಎಂದು ಸಂಸದ ಕೆ. ರಾಜಶೇಖರ್ ಹಿಟ್ನಾಳ್ ಅವರಿಗೆ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘ ಮತ್ತು ವಕೀಲರ ಸಂಘದ ಪದಾದಿಕಾರಿಗಳು ಮನವಿ ಸಲ್ಲಿಸಿದರು.
ಯಲಬುರ್ಗಾದಲ್ಲಿ ಬಿ.ಎಸ್ಸಿ ನರ್ಸಿಂಗ್ ಕಾಲೇಜ್ ಆರಂಭಕ್ಕೆ ಅನುಮೋದನೆ
ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಅವರು ಯಲಬುರ್ಗಾಕ್ಕೆ ನರ್ಸಿಂಗ್ ಕಾಲೇಜು ಮಂಜೂರಾತಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಅವರ ಪ್ರಸ್ತಾವನೆ ಮೇರೆಗೆ ಸರ್ಕಾರ ₹ 6 ಕೋಟಿ ವೆಚ್ಚದಲ್ಲಿ ಕಾಲೇಜು ಮಂಜೂರು ಮಾಡಿ, ಕೆಕೆಆರ್‌ಡಿಬಿ ಅನುದಾನದಲ್ಲಿ ಆರಂಭಿಸಲು ಘೋಷಿಸಿದೆ.
ಪ್ರಗತಿಪರ ರೈತನಿಗೆ ಡಾಕ್ಟರೇಟ್‌ ಗೌರವ
ಕುಷ್ಟಗಿ ನಿವಾಸಿ, ಪ್ರಗತಿಪರ ಕೃಷಿಕ ದೇವೇಂದ್ರಪ್ಪ ಬಳೂಟಗಿ ಅವರ ಕೃಷಿ ಸಾಧನೆ ಗುರುತಿಸಿ ರಾಯಚೂರು ಕೃಷಿ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ನೀಡಿರುವುದು ಇತರರಿಗೂ ಮಾದರಿಯಾಗಿದೆ. ಮೊದಲು ದಾಳಿಂಬೆ ಬೆಳೆ ಬೆಳೆದು ಉತ್ತಮ ಲಾಭ ಗಳಿಸುವ ಮೂಲಕ ಇತರ ರೈತರು ಈ ಬೆಳೆ ಬೆಳೆಯಲು ಪ್ರೇರಣೆಯಾಗುತ್ತಾರೆ.
ಬೀಜ, ಗೊಬ್ಬರದ ಕೊರತೆ ಆಗದು: ಬಸವರಾಜ ರಾಯರಡ್ಡಿ
ಯಲಬುರ್ಗಾ, ಕುಕನೂರು ತಾಲೂಕಿನ ಒಟ್ಟು 3.16 ಲಕ್ಷ ಎಕರೆ ಸಾಗುವಳಿ ಭೂಮಿಯಲ್ಲಿ 2.19 ಲಕ್ಷ ಎಕರೆ ಮುಂಗಾರು ಬಿತ್ತನೆ ಗುರಿ ಹೊಂದಲಾಗಿದೆ. ಒಟ್ಟು 8 ಕಡೆ ಬೀಜ ಮಾರಾಟ ಕೇಂದ್ರ ತೆರಯಲಾಗಿದೆ. ಬೇಡಿಕೆಗೆ ತಕ್ಕಷ್ಟು ಬೀಜಗಳನ್ನು ರೈತರಿಗೆ ನೀಡಲು ತರಿಸಲಾಗಿದೆ.
ಮಾವು ಮೇಳಕ್ಕೆ ತೆರೆ: ₹2.60 ಕೋಟಿಗೂ ಅಧಿಕ ವಹಿವಾಟು
ಕೊಪ್ಪಳ ಮಾವು ವೇಳದಲ್ಲಿ 280 ಟನ್‌ಗೂ ಹೆಚ್ಚಿನ ವಿವಿಧ ತಳಿಯ ಮಾವಿನ ಹಣ್ಣುಗಳನ್ನು ರೈತರು ಮಾರಾಟ ಮಾಡಿದ್ದು ₹2.60 ಕೋಟಿಗೂ ಹೆಚ್ಚಿನ ವಹಿವಾಟು ದಾಖಲಾಗಿದೆ. ಮೇಳದಲ್ಲಿ 30 ಮಳಿಗೆಗಳನ್ನು ತೆರದಿದ್ದು ಜಿಲ್ಲೆಯ ಎಲ್ಲ ತಾಲೂಕುಗಳ ರೈತರು 15ಕ್ಕೂ ಹೆಚ್ಚಿನ ತಳಿಯ ಹಣ್ಣು ಮಾರಾಟ ಮಾಡಿದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 457
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved