ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭಾರತದ ವಜ್ರ ಅಂಬೇಡ್ಕರ್
ಭಾರತದ ಸಂವಿಧಾನಕ್ಕೆ ಇಡೀ ವಿಶ್ವವೇ ತಲೆಬಾಗುತ್ತದೆ. ಇಲ್ಲಿನ ಪ್ರಜೆಗಳು ಎಲ್ಲರೂ ಸಮಾನರು. ಪ್ರತಿಯೊಬ್ಬರು ಅಂಬೇಡ್ಕರ್ ಅವರ ಜೀವನ ಚರಿತ್ರೆ ಅಧ್ಯಯನ ಮಾಡಬೇಕು.
ಪಕ್ಷ ಸಂಘಟನೆಗೆ ಕಾರ್ಯಕರ್ತರ ಶ್ರಮ ಅಗತ್ಯ: ಬಸವರಾಜ ದಢೇಸೂಗುರು
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಕಾಲಘಟ್ಟದಲ್ಲಿ ಭಾರತ ಅಭಿವೃದ್ಧಿ ಹೊಂದಿ ವಿಶ್ವಗುರು ಆಗುವ ನಿಟ್ಟಿನಲ್ಲಿ ದೃಢ ಹೆಜ್ಜೆ ಇಡುತ್ತಿದೆ. ಅದೆಲ್ಲದಕ್ಕೂ ನಿಸ್ವಾರ್ಥ ಸೇವೆಗೈಯುತ್ತಿರುವ ಕಾರ್ಯಕರ್ತರ ಸಮರ್ಪಣಾ ಮನೋಭಾವವೇ ಕಾರಣ.
ಸಂವಿಧಾನದಿಂದ ನೆಮ್ಮದಿ ಬದುಕು: ಶಾಸಕ ಪಾಟೀಲ
ಅಂಬೇಡ್ಕರ್ ಆಶಯದಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಎಲ್ಲ ಹಕ್ಕುಗಳು ದೊರೆಯಬೇಕು. ಸಂವಿಧಾನ ನೀಡಿರುವ ಹಕ್ಕು ಮತ್ತು ಕರ್ತವ್ಯ ಪಾಲಿಸುವ ಮೂಲಕ ನಮ್ಮ ಬದುಕನ್ನು ಸುಂದರವಾಗಿ ಕಟ್ಟಿಕೊಳ್ಳಬೇಕು.
ಬೆಳೆ ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆ
ವ್ಯಯಿಸಿದ ಹಣವೂ ಕೂಡ ಕೈಸೇರದಂತಾಗಿ ರೈತರ ಜೀವನ ಸಂಪೂರ್ಣ ಬರ್ಬಾದ ಆಗಿದೆ
ಮಕ್ಕಳಲ್ಲಿ ಶೈಕ್ಷಣಿಕ, ಧಾರ್ಮಿಕ ಶಕ್ತಿ ಗಟ್ಟಿಯಾಗಲಿ
ಧಾರ್ಮಿಕತೆ ಮಕ್ಕಳನ್ನು ಧರ್ಮ, ಸಂಸ್ಕಾರದ ಹಾದಿಯಲ್ಲಿ ಹಾಗೂ ಶಿಕ್ಷಣ ಕತ್ತಲೆಯಿಂದ ಬದುಕಿನತ್ತ ಕೊಂಡೋಯ್ಯುವ ಶಕ್ತಿ ಹೊಂದಿವೆ. ಮಕ್ಕಳಿಗೆ ಶಿಕ್ಷಣ, ಧರ್ಮ, ಅರಿವು ನೀಡುವ ಕಾರ್ಯ ಆಗಬೇಕು
ಆಲಿಕಲ್ಲು ಮಳೆಗೆ ಜಿಲ್ಲೆಯಲ್ಲಿ 12,722.46 ಹೆಕ್ಟರ್ ಹಾನಿ
ಆಲಿಕಲ್ಲು ಮಳೆಯಿಂದ ನಮ್ಮ ಕಾರಟಗಿ ತಾಲೂಕಿನಲ್ಲಿ ಹೆಚ್ಚು ಭತ್ತದ ಬೆಳೆ ನಾಶವಾಗಿದೆ. ಪ್ರಮುಖವಾಗಿ 12 ಗ್ರಾಮಗಳಲ್ಲಿ ಹೆಚ್ಚಿನ ಹಾನಿಯಾಗಿದೆ
ಕನ್ನಡಿಗರಿಗೆ ಅನ್ಯಾಯವಾದರೆ ಹೋರಾಟಕ್ಕೆ ಸಿದ್ಧ
ಕನ್ನಡ ನಾಡು, ನುಡಿ, ಭಾಷೆಯ ಶ್ರೀಮಂತಿಕೆಯ ಜತೆಗೆ ಜನರ ನೋವು, ಸಂಕಟಗಳಿಗೆ ವೀರ ಕನ್ನಡಿಗ ಸೇನೆ ಧ್ವನಿಯಾಗಬೇಕಿದೆ
ಮಕ್ಕಳಿಗೆ ಮಾನವೀಯ ಮೌಲ್ಯ ಕಲಿಸಿ: ವಿಜಯಮಹಾಂತ ಶ್ರೀಗಳು
ಸಾಮೂಹಿಕ ಮದುವೆಗಳು ಜಾತಿ, ಧರ್ಮಗಳನ್ನು ಒಗ್ಗೂಡಿಸುವ ಒಂದು ವೇದಿಕೆಯಾಗಿದೆ. ಇದರಲ್ಲಿ ಮದುವೆಯಾದವರು ಪುಣ್ಯವಂತರು. ಎಲ್ಲ ಧರ್ಮದ ಗುರು ಹಿರಿಯರು ಆರ್ಶೀವಾದ ಮಾಡುತ್ತಾರೆ
ನೂತನ ಜಿಲ್ಲಾ ಪ್ರತಿನಿಧಿಯಾಗಿ ಕೊಪ್ಪಳದ ಗುರುರಾಜ ಜೋಶಿ ಆಯ್ಕೆ
ಸಂಜೆ ಆರು ಗಂಟೆ ಸುಮಾರಿಗೆ ಫಲಿತಾಂಶ ಹೊರ ಬೀಳುತ್ತಿದ್ದಂತೆಯೇ ಗುರುರಾಜ ಜೋಶಿ ಬಣದವರು ಸಂಭ್ರಮಾಚರಣೆ
ರಸ್ತೆಯಲ್ಲಿ ಕಸದ ರಾಶಿ, ಜನರಿಗೆ ತಪ್ಪದ ಸಂಕಷ್ಟ
ಕೋಟ್ಯಂತರ ರುಪಾಯಿ ಯೋಜನೆಯಾಗಿರುವ ಅಮೃತ ಸಿಟಿ ಯೋಜನೆ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚಾಗಿದೆ. ದುರಗಮ್ಮ ಹಳ್ಳದ ಎರಡು ಬದಿಗಳಲ್ಲಿ ಅ ವೈಜ್ಞಾನಿಕವಾಗಿ ಪಾದಚಾರಿಗಳ ಮಾರ್ಗ ನಿರ್ಮಿಸಿದ್ದಾರೆ. ಹಳ್ಳದ ಸೇತುವೆ ಕೆಳಗೆ ಅನೈತಿಕ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿವೆ.
< previous
1
...
11
12
13
14
15
16
17
18
19
...
420
next >
Top Stories
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ
ಪಹಲ್ಗಾಂಗೆ ಮೋದಿ ಯಾಕೆ ಹೋಗಲಿಲ್ಲ? : ಸಂತೋಷ್ ಲಾಡ್
ಶತಮಾನದ ಬಳಿಕ ಮತ್ತೆ ಜಾತಿಗಣತಿ : ಏಕೆ? ಏನು? ಗಣತಿಯ ಇತಿಹಾಸ
ಮೇನಲ್ಲಿ ದೇಶವ್ಯಾಪಿ ಭಾರೀ ಉಷ್ಣ ಹವೆ : ಹೆಚ್ಚು ಶಾಖದ ಅನುಭವ
ಇಂದಿನಿಂದ ಏನು ಬದಲು? ಮೇ 1ರಿಂದ ಆರ್ಥಿಕ ಹಾಗೂ ವಿವಿಧ ವಲಯಗಳಲ್ಲಿ ಹಲವು ಬದಲಾವಣೆ