• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೂರು ಬಂದರೆ ಶಿಸ್ತು ಕ್ರಮ: ತಂಗಡಗಿ
ಸಾರ್ವಜನಿಕರಿಂದ ದೂರು ಬಂದರೆ ಅಂತಹ ಅಧಿಕಾರಿ, ಸಿಬ್ಬಂದಿ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ.
ಅಂಗೈಯಲ್ಲಿ ಆರೋಗ್ಯಕ್ಕಾಗಿ ದೇಶದ ಜನರ ಪ್ರಕೃತಿ ಪರೀಕ್ಷೆ
ಜೀವನ ಶೈಲಿ ಮತ್ತು ಆಹಾರ ಪದ್ಧತಿ ಹಾಗೂ ಅತಿಯಾದ ಔಷಧಿ ಸೇವನೆಯಿಂದ ದೇಶದ ಜನರ ಆರೋಗ್ಯದಲ್ಲಿ ಭಾರಿ ಪ್ರಮಾಣದಲ್ಲಿ ಏರುಪೇರು ಆಗುತ್ತಿರುವುದರಿಂದ ಪ್ರತಿಯೊಬ್ಬರ ಆರೋಗ್ಯ ಕಾಪಾಡಲು ಕೇಂದ್ರ ಸರ್ಕಾರ ಮುಂದಾಗಿದೆ.
ಬೆಳಗಾವಿ ಕಾಂಗ್ರೆಸ್ ಸಮಾವೇಶ: ಜಿಲ್ಲೆಯಿಂದ 25 ಸಾವಿರ ಜನರು ಭಾಗಿ : ಶಾಸಕ ಹಿಟ್ನಾಳ
ಬೆಳಗಾವಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶದ ಶತಮಾನೋತ್ಸವ ಕಾರ್ಯಕ್ರಮಕ್ಕೆ ಕೊಪ್ಪಳ ಜಿಲ್ಲೆಯಿಂದ ಸುಮಾರು 25 ಸಾವಿರಕ್ಕೂ ಅಧಿಕ ಜನರು ಭಾಗಿಯಾಗಲಿದ್ದಾರೆ.
ಕಾರಟಗಿ ಪುರಸಭೆ ಸ್ಥಾಯಿ ಸಮಿತಿಗೆ ಈಶಪ್ಪ ಅಧ್ಯಕ್ಷ
ಇಲ್ಲಿನ ಪುರಸಭೆ ಆಡಳಿತ ಮಂಡಳಿ ಸ್ಥಾಯಿ ಸಮಿತಿಗೆ ಅಧ್ಯಕ್ಷರಾಗಿ ೧೬ನೇ ವಾರ್ಡಿನ ಸದಸ್ಯ ಎಚ್.ಈಶಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜೋಶಿ ಆರೋಪ ಅವರ ಘನತೆಗೆ ತಕ್ಕದ್ದಲ್ಲ: ತಂಗಡಗಿ
ಕರ್ನಾಟಕ ಪೊಲೀಸ್ ಇಲಾಖೆ ದೇಶಕ್ಕೆ ಮಾದರಿಯಾಗಿದ್ದು, ಮೇಲ್ಮನೆ ಸದಸ್ಯ ಸಿಟಿ ರವಿ ಅವರನ್ನು ಎನ್ಕೌಂಟರ್ ಮಾಡುವ ಹುನ್ನಾರದ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆ ನೀಡಿರುವುದು ಅವರ ಘನತೆಗೆ ತಕ್ಕ ಮಾತಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.
ಸಕ್ರಮಿಕರಣ ಅರ್ಜಿಗಳ ವಿಲೇವಾರಿ ಕ್ರಮ ಕೈಗೊಳ್ಳಿ: ಸಚಿವ ತಂಗಡಗಿ
ಹಲವು ವರ್ಷಗಳ ಹಿಂದಿನಿಂದಲೂ ತಹಶೀಲ್ ಕಚೇರಿಗೆ ರೈತರಿಂದ ತಮ್ಮ ಭೂಮಿ ಸಕ್ರಮಿಕರಣಕ್ಕೆ ೧೬೭೫ ಅರ್ಜಿ ಸಲ್ಲಿಕೆಯಾಗಿದ್ದು, ಇವುಗಳ ಸಕ್ರಮಕ್ಕೆ ಕ್ರಮ ಕೈಗೊಳ್ಳಬೇಕು.
ರೋಡ್ ಹಂಪ್ಸ್ ನಿರ್ಮಿಸಲು ಮನವಿ
ಶಾಲೆ ಪರಿಸರದಲ್ಲಿನ ರಸ್ತೆಗೆ ಹಂಪ್‌ಗಳನ್ನು ಅಳವಡಿಸುವ ಮೂಲಕ ಅಪಘಾತ ತಪ್ಪಿಸಿ ಎಂದು ಇಲ್ಲಿನ ಶರಣಬಸವೇಶ್ವರ ವಿದ್ಯಾ ಸಂಸ್ಥೆಯ ಮಕ್ಕಳು ಮತ್ತು ಶಿಕ್ಷಕರು ಪುರಸಭೆ ಹಾಗೂ ಪೊಲೀಸರಿಗೆ ಸೋಮವಾರ ಮನವಿ ಸಲ್ಲಿಸಿದರು.
ಕವಿಗಳು ಸಮಾಜದ ಆಗು ಹೋಗುಗಳಿಗೆ ಸ್ಪಂದಿಸಲಿ: ರಾಘವೇಂದ್ರ ದಂಡಿನ್
ನಾಡಿನ ನೆಲ, ಜಲ ಉಳಿಸುವ ಹೋರಾಟಗಳಿಗೆ ಕವಿಗಳು ಶುದ್ಧ ಅಂತಃಕರಣದಿಂದ ಕಾವ್ಯ ರಚಿಸುವ ಮೂಲಕ ನೈತಿಕ ಬೆಂಬಲ ನೀಡಬೇಕು.
ಸಾರ್ವಜನಿಕರ ಭೇಟಿಗೆ 2 ತಾಸು ಸಮಯ ಕೊಡಿ: ಸಚಿವ ತಂಗಡಗಿ ಸೂಚನೆ
ಸಾರ್ವಜನಿಕರ ಕುಂದು ಕೊರತೆಗಳ ನಿವಾರಣೆ ಮತ್ತು ಭೇಟಿಗೆ ಪಿಡಿಒಗಳು ದಿನ ನಿತ್ಯ 2 ತಾಸು ಸಮಯ ಕೊಡಬೇಕು.
ಮುಂದಿನ ಪೀಳಿಗೆಗೆ ಭೂಮಿ, ಜಲ ಉಳಿಸಬೇಕಿದೆ: ಕನ್ನಯ್ಯ ನಾಯ್ಡು
ಮುಂದಿನ ಪೀಳಿಗೆಗೆ ನಾವು ಭೂಮಿ, ಜಲವನ್ನು ಉಳಿಸಬೇಕಾಗಿದೆ.
  • < previous
  • 1
  • ...
  • 146
  • 147
  • 148
  • 149
  • 150
  • 151
  • 152
  • 153
  • 154
  • ...
  • 464
  • next >
Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್‌
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved