ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎಸ್ಎಸ್ಎಲ್ಸಿ ಫಲಿತಾಂಶ: ಫಲ ನೀಡದ ಶಿಕ್ಷಣ ಇಲಾಖೆ ಪ್ರಯತ್ನ
2023ರಲ್ಲಿ 16ನೇ ಸ್ಥಾನದಲ್ಲಿದ್ದ ಜಿಲ್ಲೆ, 2024ರಲ್ಲಿ 32ನೇ ಸ್ಥಾನಕ್ಕೆ ಕುಸಿದಿತ್ತು. ಈ ಬಾರೀ ಫಲಿತಾಂಶವನ್ನು ಟಾಪ್ ಟೆನ್ ಒಳಗೆ ತರಬೇಕೆಂದು ಶಿಕ್ಷಣ ಇಲಾಖೆ ಪಣ ತೊಟ್ಟಿತ್ತು, ಆದರೆ, ಫಲಿತಾಂಶದಲ್ಲಿ ಎರಡು ಸ್ಥಾನ ಮಾತ್ರ ಹೆಚ್ಚಳವಾಗಿದೆ.
ಮನಕುಲಕ್ಕೆ ಬೆಳಕಾದ ಬಸವಣ್ಣನವರ ವಚನ
ಬಸವಣ್ಣನವರ ಸಂದೇಶಗಳು ಮನುಕುಲಕ್ಕೆ ಸದಾ ಬೆಳಕಾಗಿವೆ. ಅಸಮಾನತೆ, ಭೇದಭಾವ, ಅಸ್ಪೃಶ್ಯತೆ ವಿರೋಧಿಸಿ ಸಾಮಾಜಿಕ ಸುಧಾರಣೆಗಳನ್ನು ಸಾಕಾರಗೊಳಿಸಿದ ಕ್ರಾಂತಿಪುರುಷ ಬಸವಣ್ಣ ಆಗಿದ್ದಾರೆ.
ನರೇಗಾದಿಂದ ಕೂಲಿಕಾರರಿಗೆ ಆರ್ಥಿಕ ಭದ್ರತೆ
ಅಸಂಘಟಿತ ಕೂಲಿಕಾರರೆಂದೇ ಕರೆಸಿಕೊಳ್ಳುವ ನರೇಗಾ ಕೂಲಿಕಾರರು ನಿತ್ಯ ಭಿನ್ನವಾದ ಕಾಮಗಾರಿಗಳಲ್ಲಿ ತೊಡಗುತ್ತಾರೆ. ಗ್ರಾಮಸ್ಥರೆಲ್ಲರೂ ಸೇರಿ ಒಂದೆಡೆ ಕೆಲಸ ಮಾಡುವುದರಿಂದ ಗ್ರಾಮೀಣ ಪ್ರದೇಶದ ಸೊಗಡನ್ನು ನರೇಗಾ ಕಾಮಗಾರಿಗಳಲ್ಲಿ ಕಾಣಬಹುದು.
ಕಣ್ಮರೆಯಾಗುತ್ತಿರುವ ಬಡವರ ಖರ್ಜೂರ
ಈಚಲು ಗಿಡ ತೆಂಗಿನ ಮರಗಳಂತೆ ಬಹುಪಯೋಗಿಯಾಗಿವೆ. ಈಚಲ ಮರದ ಗರಿಗಳಿಂದ ಚಾಪೆ, ಒಕ್ಕಲುತನದಲ್ಲಿ ಬಳಕೆಯಾಗುವ ತಟ್ಟೆ, ಹೆಡಗಿ, ಜೆಲ್ಲೆಡಗಿ, ಬಂಡಿಗೆ ಬಳಸುತ್ತಿದ್ದ ಅಕ್ಕಪಕ್ಕದಲ್ಲಿ ಗಾಲಿಗಳ ಹತ್ತಿರದ ತಟ್ಟಿ ಹಾಗೂ ಬೆಲ್ಲ ಪ್ಯಾಕ್ ಮಾಡಲು ಬಳಸಲಾಗುತ್ತಿತ್ತು.
ಕಾರ್ಮಿಕರ ಶ್ರಮದಿಂದ ದೇಶದ ಅಭಿವೃದ್ಧಿ
ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಪಾತ್ರ ಬಹುಮುಖ್ಯವಾಗಿದ್ದು ಎಲ್ಲ ಕಾರ್ಮಿಕರು ಸರ್ಕಾರದಿಂದ ದೊರೆಯುವ ಸೌಲಭ್ಯ ಪಡೆದುಕೊಂಡು ಜೀವನಮಟ್ಟ ಸುಧಾರಿಸಿಕೊಳ್ಳಬೇಕು.
ಸಂಭ್ರಮದ ಕೆರೆ ಬಸವೇಶ್ವರ ರಥೋತ್ಸವ
ರಥೋತ್ಸವಕ್ಕೆ ಮುನ್ನ ಪಟ್ಟಣದಲ್ಲಿನ ಶರಣಬಸವೇಶ್ವರ ದೇವಸ್ಥಾನದಿಂದ ಭಾಜಾ-ಭಜಂತ್ರಿಗಳ ವಾದ್ಯದೊಂದಿಗೆ ಬಸವೇಶ್ವರರ ಪಲ್ಲಕ್ಕಿ ತರಲಾಯಿತು.
ವಚನಗಳಿಂದ ಸಾರ್ಥಕ ಬದುಕು: ಹೊಕ್ರಾಣಿ
ಮಹಾನ್ ಮಾನವತಾವಾದಿ ಬಸವಣ್ಣನವರು ಅನುಭವ ಮಂಟಪ ಸ್ಥಾಪಿಸುವ ಮೂಲಕ ಎಲ್ಲರನ್ನು ಸಮಾನವಾಗಿ ಕಂಡವರು. ಲಿಂಗ ಸಮಾನತೆ, ಜಾತಿರಹಿತ ಸಮಾಜ ನಿರ್ಮಾಣಕ್ಕೆ ಮುಂದಾದವರು.
ನೊಂದವರಿಗೆ ನಾಯ್ಯ ಒದಗಿಸುವ ಕಾನೂನು ಸೇವಾ ಕೇಂದ್ರ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವೃದ್ಧರು ಹಾಗೂ ಮೂರು ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿದವರು ಸಲಹಾ ಕೇಂದ್ರದಲ್ಲಿ ವಕೀಲರನ್ನು ನೇಮಿಸಲಾಗುವುದು. ಈ ಮೂಲಕ ತುಳಿತಕ್ಕೆ ಒಳಗಾದ ಹಾಗೂ ನೊಂದವರಿಗೆ ನ್ಯಾಯ ಒದಗಿಸಲಾಗುವುದು.
ಕಾರ್ಮಿಕರ ಶ್ರಮದಿಂದ ದೇಶದ ಆರ್ಥಿಕತೆ ಸಬಲ
ದೇಶದಲ್ಲಿ ಕಾರ್ಮಿಕರ ಶಕ್ತಿ ದೊಡ್ಡದು. ಅದರಲ್ಲೂ ನರೇಗಾ ಕೂಲಿಕಾರರು ನಿಯಮಿತವಾಗಿ ದುಡಿಯುವ ಮೂಲಕ ತಮ್ಮ ಕುಟುಂಬಕ್ಕೆ ಹಿರೋ ಆಗಿದ್ದಾರೆ. ನರೇಗಾ ಯೋಜನೆಯಲ್ಲಿ ಸಮಾನ ಕೆಲಸಕ್ಕೆ ಸಮಾನ ಕೂಲಿ, ಮಹಿಳಾ ಭಾಗವಹಿಸುವಿಕೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
ಬಂಡವಾಳಶಾಹಿ ವ್ಯವಸ್ಥೆಯನ್ನು ಹತ್ತಿಕ್ಕಬೇಕಾಗಿದೆ
1886ರಲ್ಲಿ ಚಿಕಾಗೋದಲ್ಲಿ ಕಾರ್ಮಿಕರು ಬೃಹತ್ ಹೋರಾಟ ಕೈಗೊಂಡಾಗ ಹೋರಾಟ ಹತ್ತಿಕ್ಕಲು ನಡೆದ ದಮನಕಾರಿ ಆಳುವ ವರ್ಗದ ವಿರುದ್ಧ ಸಿಡಿದೆದ್ದ ಕಾರ್ಮಿಕರು ಕನಿಷ್ಠ 8 ಗಂಟೆ ದುಡಿಮೆಯ ಅವಧಿ ಮತ್ತು ಕಾರ್ಮಿಕರಾಗಿ ಭದ್ರತೆ, ಕನಿಷ್ಠ ವೇತನ ಇತ್ಯಾದಿ ಬೇಡಿಕೆಗಳಿಗೆ ಆಗ್ರಹಿಸಿ ನಡೆದ ರಕ್ತ ಸಿಕ್ತ ಹೋರಾಟವೇ ಅಂತಾರಾಷ್ಟ್ರೀಯ ಕಾರ್ಮಿಕ ದಿನವಾಗಿದೆ.
< previous
1
...
149
150
151
152
153
154
155
156
157
...
574
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್