• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಬೇಡ್ಕರ್‌ರನ್ನು ಅವಮಾನಿಸಿದ ಗೃಹಸಚಿವರ ರಾಜೀನಾಮೆಗೆ ಒತ್ತಾಯ
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್‌ ಅವರನ್ನು ಅವಮಾನಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಲೇ ಕ್ಷಮೆಯಾಚಿಸಿ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.
ಸಹಕಾರಿ ಬೆಳವಣಿಗೆಗೆ ಆಡಳಿತ ಮಂಡಳಿ, ಸಿಬ್ಬಂದಿ ಸಹಕಾರ ಅಗತ್ಯ: ಶ್ರೀಧರ
ಸಹಕಾರ ಕ್ಷೇತ್ರದ ಬೆಳವಣಿಗೆಗೆ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ಸಹಕಾರ ಜೊತೆಗೆ ಸಮನ್ವಯತೆ ಇರಬೇಕು.
ಅಣು ವಿದ್ಯುತ್ ಸ್ಥಾವರಕ್ಕಾಗಿ ಗಂಗಾವತಿ ಸುತ್ತ ಜಾಗ ಹುಡುಕಾಟ
ಜಿಲ್ಲೆಯಲ್ಲಿಯೇ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಈಗಾಗಲೇ ಗುರುತಿಸಿದ ಜಾಗಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ಬೇರೆಡೆ ಜಾಗದ ಹುಡುಕಾಟ ಶುರುವಾಗಿದೆ.
ಪ್ರೌಢಶಾಲೆ ವಿದ್ಯಾರ್ಥಿಗಳಿಗೂ ಕನ್ನಡ ಓದಲು, ಬರೆಯಲು ಬರೊಲ್ಲ
ಕೇವಲ 10ನೇ ತರಗತಿಯಲ್ಲಿ ಮಾತ್ರ ಅಲ್ಲ, 9 ಮತ್ತು 8ನೇ ತರಗತಿಯಲ್ಲಿಯೂ ಓದಲು, ಬರೆಯಲು ಬಾರದ ವಿದ್ಯಾರ್ಥಿಗಳು ಇದ್ದಾರೆ.
ಸಂವಿಧಾನ ನಮ್ಮೆಲ್ಲರ ಜೀವನದ ಅವಿಭಾಜ್ಯ ಅಂಗ: ನ್ಯಾ. ರಂಗಸ್ವಾಮಿ
ಭಾರತದ ಸಂವಿಧಾನ ಪ್ರತಿಯೊಬ್ಬರಿಗೂ ಸಮಾನತೆ ಕಲ್ಪಿಸಿಕೊಟ್ಟಿದೆ. ಇಂತಹ ಸಂವಿಧಾನಕ್ಕೆ ಯಾವ ಚ್ಯುತಿ ಬರದಂತೆ ಎಲ್ಲರೂ ಪರಿಪಾಲನೆಗೆ ಮಾಡಬೇಕು.
ಗ್ರಂಥಾಲಯ ಸ್ಥಳೀಯ ಶಿಕ್ಷಣ ಕೇಂದ್ರವಾಗಿ ಕಾರ್ಯನಿರ್ವಹಿಸಲಿ: ನಲಿನ್ ಅತುಲ್
ಗ್ರಾಮೀಣ ಭಾಗದ ಮಾನವ ಸಂಪನ್ಮೂಲಗಳ ಅಭಿವೃದ್ಧಿಪಡಿಸಲು ಗ್ರಂಥಾಲಯಗಳು ಸ್ಥಳೀಯ ಶಿಕ್ಷಣ ಕೇಂದ್ರಗಳಾಗಿ ಕಾರ್ಯನಿರ್ವಹಿಸಬೇಕು.
ಕಾಸ್ಮೊಸ್ ಹೂ ಬೆಳೆದ ಯುವ ರೈತ
ತಾಲೂಕಿನ ಗುಡಿಕಲಕೇರಿ ಗ್ರಾಮದ ಯುವ ರೈತ ಒಂದು ಎಕರೆ ಜಮೀನಿನಲ್ಲಿ ಕಾಸ್ಮೊಸ್ ಹೂ ಬೆಳೆಯುವ ಮೂಲಕ ಲಕ್ಷಾಂತರ ರೂಪಾಯಿ ಆದಾಯದ ನಿರೀಕ್ಷೆಯಲ್ಲಿದ್ದಾನೆ.
ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಿ: ಡಾ. ಮಹಾದೇವ ಸ್ವಾಮೀಜಿ
ಬೆಳಗಾವಿ ಅಧಿವೇಶನ ಸಂಧರ್ಭ ಪಂಚಮಸಾಲಿ ಸಮುದಾಯದ ಮೇಲೆ ಲಾಠಿಜಾರ್ಜ್ ಮಾಡಿದ್ದನ್ನು ಖಂಡಿಸಿ ಪಟ್ಟಣದ ಅನ್ನದಾನೀಶ್ವರ ಶಾಖಾಮಠ ಮತ್ತು ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಇಲ್ಲಿನ ತಹಸೀಲ್ದಾರ ಕಚೇರಿಯಲ್ಲಿ ಮನವಿ ಸಲ್ಲಿಸಲಾಯಿತು.
ಕರಡಿ ಸಂರಕ್ಷಿತ ಪ್ರದೇಶದಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆ ಸರಿಯೇ?
ಪರಮಾಣು ವಿದ್ಯುತ್ ಸ್ಥಾವರವನ್ನು ಕೇಂದ್ರ ಸರ್ಕಾರ ಸ್ಥಾಪಿಸಲು ಉದ್ದೇಶಿಸಿರುವ ಜಿಲ್ಲೆಯ ಅರಸಿನಕೇರಿ ಅರಣ್ಯ ಪ್ರದೇಶ ಕರಡಿ ಸಂರಕ್ಷಿತ ಪ್ರದೇಶ ಎನ್ನುವುದು ಗಮನಾರ್ಹ ಸಂಗತಿ.
ಪ್ರಾಣ ಕೊಟ್ಟೇವು, ಪರಮಾಣು ಸ್ಥಾವರ ಸ್ಥಾಪಿಸಲು ಬಿಡೊಲ್ಲ
ನಾವು ಇಲ್ಲಿ ಯಾವುದೇ ಕಾರಣಕ್ಕೂ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆಯಾಗಲು ಬಿಡುವುದಿಲ್ಲ. ಇದಕ್ಕಾಗಿ ಪ್ರಾಣತ್ಯಾಗ, ಹೋರಾಟಕ್ಕೂ ನಾವು ಸಿದ್ಧ.
  • < previous
  • 1
  • ...
  • 149
  • 150
  • 151
  • 152
  • 153
  • 154
  • 155
  • 156
  • 157
  • ...
  • 464
  • next >
Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್‌
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved