ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಯಲು ಬಹಿರ್ದೆಸೆ ತಾಣವಾದ ಕುಷ್ಟಗಿಯ ಪ್ರಮುಖ ರಸ್ತೆ
ಈ ಮೂರು ಇಲಾಖೆಗಳ ಮಧ್ಯದಲ್ಲಿ ಇರುವ ಈ ರಸ್ತೆಯು ಬಯಲು ಬಹಿರ್ದೆಸೆಯ ತಾಣವಾಗಿ ಮಾರ್ಪಟ್ಟಿದೆ. ಅಬಾಲವೃದ್ಧರಾಗಿ ಎಲ್ಲರೂ ಮಲ-ಮೂತ್ರ ವಿಸರ್ಜನೆಯ ತಾಣ ಮಾಡಿಕೊಂಡಿದ್ದಾರೆ.
ಮಾವು ಹಣ್ಣು ಮಾಗಿಸುವ ನೂತನ ತಂತ್ರಜ್ಞಾನ ರೈತರಿಗೆ ವರದಾನ
ಕಾಯಿ ಕಚ್ಚಿದ ಆನಂತರ 15ರಿಂದ 16 ವಾರಗಳಲ್ಲಿ ಕಟಾವಿಗೆ ಬರುತ್ತವೆ. ಈ ಸಮಯದಲ್ಲಿ 6ರಿಂದ 8 ಕಾಯಿಗಳು ಉದುರಿ ಬೀಳುತ್ತವೆ. ಇವೆಲ್ಲವುಗಳನ್ನು ಗಮನಿಸಿ, ಸೂಕ್ತ ಸಮಯದಲ್ಲಿ ಕೊಯ್ಲು ಮಾಡಬೇಕು. 1ರಿಂದ 1.5 ಇಂಚಿನಷ್ಟು ದೇಟಿನೊಂದಿಗೆ ಕಟಾವು ಮಾಡಿ ನೆರಳಿನಲ್ಲಿ ಆರಿಸಬೇಕು.
ಕಾಲುಬಾಯಿ ರೋಗದಿಂದ ಹಾಲು ಇಳುವರಿ ಕುಂಠಿತ
ಕಾಲುಬಾಯಿ ರೋಗವು ದನ, ಎಮ್ಮೆ, ಹಂದಿ ಹಾಗೂ ಇತರೆ ಸೀಳು ಗೊರಸಿನ ಜಾನುವಾರಗಳಿಗೆ ತಗಲುತ್ತದೆ. ಈ ರೋಗದಿಂದ ಜಾನುವಾರಗಳು ಗುಣಮುಖವಾದರು ಸಹ ಮುಂದೆ ಗರ್ಭಕಟ್ಟುವಿಕೆಯಲ್ಲಿ ವಿಳಂಬ, ಹಾಲಿನಲ್ಲಿ ಇಳುವರಿ ಕಡಿಮೆ ಆಗಿ ರೈತರಿಗೆ ಆರ್ಥಿಕ ನಷ್ಟ ಉಂಟಾಗುತ್ತದೆ.
ಕನಕಾಚಲಪತಿ ದೇವಸ್ಥಾನ ಮುಂಭಾಗದ ಅಂಗಡಿ ರಾತ್ರೋರಾತ್ರಿ ತೆರವು
ಹಲವು ದಶಕಗಳಿಂದ ಕನಕಾಚಲಪತಿ ದೇವಸ್ಥಾನ ಮುಂಭಾಗದಲ್ಲಿ ಕುಂಕುಮ, ವಿಭೂತಿ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದೇವೆ. ಕಳೆದ ವರ್ಷದಿಂದ ಪ್ರತಿ ಅಂಗಡಿಯಿಂದ ದೇವಸ್ಥಾನಕ್ಕೆ ತಿಂಗಳಿಗೆ ₹ ೮೦೦ ಬಾಡಿಗೆ ಕಟ್ಟುತ್ತಿದ್ದೇವೆ. ಆದರೆ, ತಿಂಗಳಿಗೆ ₹ ೨ ಸಾವಿರ ವ್ಯಾಪಾರ ಆಗುವುದಿಲ್ಲ.
ಮಾಳೆಕೊಪ್ಪದಲ್ಲಿ ನೀರಿಗಾಗಿ ಹಾಹಾಕಾರ, ಪರದಾಟ
ಬನ್ನಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಮಾಳೆಕೊಪ್ಪ ಗ್ರಾಮಕ್ಕೆ ಬರುವ ನೀರಿನ ಮೂಲಗಳಾದ ಬನ್ನಿಕೊಪ್ಪ ಸಂಪ್ ಹೌಸ್ ಮೋಟಾರ್, ಬೋರ್ವೆಲ್, ಎಲ್ ಆ್ಯಂಡ್ ಟಿ ನೀರಿನ ಸರಬರಾಜು ಯಂತ್ರ ಕೆಟ್ಟ ಪರಿಣಾಮ ಐದಾರು ದಿನದಿಂದ ಹನಿ ನೀರು ಸಹ ಗ್ರಾಮಕ್ಕೆ ಬಂದಿಲ್ಲ.
ಸರಳತೆ, ಶ್ರದ್ಧೆಯಿಂದ ಸಾಧನೆ ಮಾಡಿದ ಹ್ಯಾಟಿ: ಹಿಟ್ನಾಳ್
ಜೀವನದಲ್ಲಿ ಸರಳತೆಯೊಂದಿಗೆ ಶ್ರದ್ಧೆ ಮೈಗೂಡಿಸಿಕೊಂಡರೆ ಸಾಧನೆ ಒಲಿಯಲಿದೆ ಎಂದು ಭಗತ್ ಸಿಂಗ್ ಹೇಳಿದ್ದಾರೆ. ಅವರಂತೆ ಡಾ. ಶ್ರೀನಿವಾಸ ಹ್ಯಾಟಿ ಬದುಕು ಸಾಗಿಸುತ್ತಿದ್ದಾರೆ.
ಬಸವ ಜಯಂತಿ ಅರ್ಥಪೂರ್ಣ ಆಚರಣೆಗೆ ಸಹಕಾರ ಅಗತ್ಯ
ಪ್ರತಿಯೊಂದು ಜಯಂತಿಗೆ ಸರ್ಕಾರದಿಂದ ₹ 25 ಸಾವಿರ ಅನುದಾನ ಇರುತ್ತದೆ. ಇತರೆ ಜಯಂತಿಗಳು ಆಯಾ ಸಮುದಾಯಗಳ ಸಹಕಾರ, ಆರ್ಥಿಕ ನೆರವಿನೊಂದಿಗೆ ನಡೆಯುತ್ತಾ ಬಂದಿವೆ.
ಆರೋಗ್ಯಕರ ಜೀವನ ನಡೆಸುವುದು ಕಲೆ
ವಿದ್ಯಾರ್ಥಿಗಳು ಜ್ಞಾನ ಮತ್ತು ಕೌಶಲ್ಯ ಪಡೆದು ಉತ್ತಮ ವೃತ್ತಿ ಪಡೆಯುವ ಜತೆಗೆ ದೈಹಿಕ ಮತ್ತು ಮಾನಸಿಕ ಆರೋಗ್ಯ ಹೊಂದುವುದು ಅತೀ ಮುಖ್ಯ.
ಹುದ್ದೆ ಇಲ್ಲದೆ ಹೊಸ ತಾಲೂಕಿನಲ್ಲಿ ಬಿಇಒ ಕಚೇರಿ ಆರಂಭ
ಈಗಾಗಲೇ ಇರುವ ಬಿಇಒ ಕಚೇರಿಗಳಲ್ಲಿನ ಸಿಬ್ಬಂದಿ ನಿಯೋಜಿಸುವಂತೆ ಮತ್ತು ಸ್ಥಳೀಯವಾಗಿಯೇ ಕಟ್ಟಡವೊಂದನ್ನು ನೋಡಿಕೊಳ್ಳಬೇಕು. ಇದಕ್ಕಿಂತ ಮಿಗಿಲಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ವಾಹನ ಮತ್ತು ಚಾಲಕನ ವೇತನವನ್ನು ಕೆಕೆಆರ್ಡಿಬಿಯಲ್ಲಿ ಪಡೆಯಲು ಸ್ಥಳೀಯ ಶಾಸಕರಿಗೆ ಮನವಿ ಸಲ್ಲಿಸಬೇಕು ಎಂದು ಸಹ ಆದೇಶದಲ್ಲಿ ಹೇಳಲಾಗಿದೆ.
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಭೀಮವ್ವಗೆ ಸುವರ್ಣಗಿರಿ ಪ್ರಶಸ್ತಿ
ಸುವರ್ಣಗಿರಿ ಸಂಸ್ಥಾನ ಮಠದಿಂದ ಕೊಡಮಾಡುವ 2025ರ ಸುವರ್ಣಗಿರಿ ಪ್ರಶಸ್ತಿಗೆ ಕೊಪ್ಪಳ ತಾಲೂಕಿನ ತೊಗಲುಗೊಂಬೆ ಆಟದ ಕಲಾವಿದೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಭೀಮವ್ವ ಶಿಳ್ಳೆಕ್ಯಾತರ ಅವರನ್ನು ಆಯ್ಕೆ ಮಾಡಲಾಗಿದೆ.
< previous
1
...
153
154
155
156
157
158
159
160
161
...
574
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್