• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಧಿವೇಶನದಲ್ಲಿ ಒಳಮೀಸಲಾತಿ ಧ್ವನಿ ಎತ್ತಲು ಒತ್ತಾಯ
ಒಳ ಮೀಸಲಾತಿ ಕುರಿತು ಬೆಳಗಾವಿ ಅಧಿವೇಶನದಲ್ಲಿ ಧ್ವನಿ ಎತ್ತಬೇಕೆಂದು ಒತ್ತಾಯಿಸಿ ಮಾದಿಗ ದಂಡೂರ ಮೀಸಲಾತಿ ಹೋರಾಟ ಸಮಿತಿಯ ಪದಾಧಿಕಾರಿಗಳು ಶಾಸಕ ಗಾಲಿ ಜನಾರ್ದನ ರೆಡ್ಡಿ ನಿವಾಸದ ಮುಂದೆ ತಮಟೆ ಚಳವಳಿ ನಡೆಸಿದರು.
ಶಾಲೆ ದೀಪ ಬೆಳಗುವ ಪಣತಿ ಇದ್ದಂತೆ: ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ
ಶಾಲೆಯಿಂದ ಅಕ್ಷರ ದೀಪ ಹೃದಯದಲ್ಲಿ ಸದಾ ಪ್ರಜ್ವಲಿಸುತ್ತದೆ.
ಒಳಮೀಸಲಾತಿ ನಮ್ಮ ಸಂವಿಧಾನ ಬದ್ಧ ಹಕ್ಕು: ಗಣೇಶ್ ಹೊರತಟ್ನಾಳ
ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಮತ್ತು ಮಾದಿಗ ಉಪಜಾತಿಗಳ ಸಂಘಟನೆಗಳ ಒಕ್ಕೂಟ ವತಿಯಿಂದ ತಾಲೂಕಿನ ಹಿಟ್ನಾಳ ಗ್ರಾಮದಲ್ಲಿರುವ ಶಾಸಕ ರಾಘವೇಂದ್ರ ಹಿಟ್ನಾಳ ಅವರ ನಿವಾಸದ ಎದುರು ಶನಿವಾರ ತಮಟೆ ಚಳವಳಿ ಮಾಡಲಾಯಿತು.
ಹನುಮಮಾಲೆ ವಿಸರ್ಜನೆ: ಕೇಸರಿಮಯವಾದ ಅಂಜನಾದ್ರಿ ಬೆಟ್ಟ
ಆಂಜನೇಯನ ಜನ್ಮಸ್ಥಳ ಅಂಜನಾದ್ರಿ ಬೆಟ್ಟದಲ್ಲಿ ಹನುಮದ್‌ವ್ರತ ಹಿನ್ನೆಲೆಯಲ್ಲಿ ಶುಕ್ರವಾರ ಸಹಸ್ರಾರು ವ್ರತಧಾರಿ ಹನುಮಮಾಲಾಧಾರಿಗಳು ತಮ್ಮ ಮಾಲೆ ವಿಸರ್ಜಿಸಲು ಮುಂಜಾನೆಯಿಂದಲೇ ತಂಡೋಪತಂಡವಾಗಿ ಬೆಟ್ಟದತ್ತ ಹೆಜ್ಜೆ ಹಾಕಿದ್ದರಿಂದ ಸಂಪೂರ್ಣ ಅಂಜನಾದ್ರಿ ಕೇಸರಿಮಯವಾಗಿ ಗೋಚರಿಸಿತು.
ಕನ್ನಡ ಸಾಹಿತ್ಯ ಹೃದಯಗಳನ್ನು ಬೆಸೆಯುತ್ತದೆ: ತಿಮ್ಮಣ್ಣ ನಾಯಕ
ಕಾರಟಗಿ ತಾಲೂಕಿನ ಮುಸ್ಟೂರು-ಅಂಜೂರಿಕ್ಯಾಂಪ್‌ನ ಎಚ್.ಜಿ. ರಾಮುಲು ಸರ್ಕಾರಿ ಪ್ರೌಢಶಾಲೆಯಲ್ಲಿ ‘ಕನ್ನಡ ಕಾರ್ತಿಕೋತ್ಸವ‘ ಕಾರ್ಯಕ್ರಮದ ಅಂಗವಾಗಿ ನಡೆಯುತ್ತಿರುವ ಉಪನ್ಯಾಸ ಮಾಲೆಯಲ್ಲಿ ‘ಸಾಹಿತ್ಯದ ಸಾಂಗತ್ಯ ಮತ್ತು ಅದು ಬೀರುವ ಸುಗಂಧತೆ‘ ವಿಷಯದ ಕುರಿತು ಉಪನ್ಯಾಸ ನೀಡಲಾಯಿತು.
ಮಕ್ಕಳು ತಮ್ಮ ಸಮಸ್ಯೆಗಳನ್ನು ಗಮನಕ್ಕೆ ತನ್ನಿ: ಶೇಖರಗೌಡ ರಾಮತ್ನಾಳ
ಕೊಪ್ಪಳ ತಾಲೂಕಿನ ಕಲ್ಲತಾವರಗೇರಾ ಗ್ರಾಪಂ ವ್ಯಾಪ್ತಿಯ ದನಕನದೊಡ್ಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಗ್ರಾಮಸಭೆಯನ್ನು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ಜಿ. ರಾಮತ್ನಾಳ ಉದ್ಘಾಟಿಸಿದರು.
ಹನುಮದ್ ವ್ರತ: ಅಂಜನಾದ್ರಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ
ಗಂಗಾವತಿ ತಾಲೂಕಿನ ಐತಿಹಾಸಿಕ ಪ್ರಸಿದ್ಧ ಅಂಜನಾದ್ರಿ ಬೆಟ್ಟದಲ್ಲಿರುವ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಹನುಮದ್ ವ್ರತಾಚರಣೆ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಬೆಳಗ್ಗೆ ಸ್ವಾಮಿಗೆ ಪಂಚಾಮೃತಾಭಿಷೇಕ, ಹೂವಿನ ಅಲಂಕಾರ ಮಾಡಲಾಗಿತ್ತು. ಆನಂತರ ದೇಗುಲದ ಮುಂಭಾಗದಲ್ಲಿ ಪವಮಾನ ಹೋಮ, ಹನುಮಾನ್ ಚಾಲೀಸ್ ಪಠಣ, ಭಜನೆ, ಸಂಗೀತ ಕಾರ್ಯಕ್ರಮಗಳು ಜರುಗಿದವು.
ಕುಷ್ಟಗಿಯಲ್ಲಿ ಕಡಲೆ ಬೆಳೆಗೆ ಸಿಡಿರೋಗದ ಕಾಟ
ಕುಷ್ಟಗಿ ತಾಲೂಕಿನಲ್ಲಿ ಕಡಲೆ ಬೆಳೆ ಹವಾಮಾನ ವೈಪರೀತ್ಯದಿಂದ ಸಿಡಿರೋಗಕ್ಕೆ ತುತ್ತಾಗಿದೆ. ಮೂರ್ನಾಲು ಬಾರಿ ಕ್ರಿಮಿನಾಶಕ ಸಿಂಪಡಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.
ಹನುಮನ ಬಾಲದಂತೆ ಮಾಲಾಧಾರಿಗಳ ಸಂಖ್ಯೆಯಲ್ಲಿ ವೃದ್ಧಿ
2007ರಲ್ಲಿ ಕೇವಲ ಏಳು ಭಕ್ತರಿಂದ ಹನುಮಮಾಲೆ ಧಾರಣೆಯಿಂದ ವ್ರತ ಆರಂಭವಾಯಿತು. ಈಗ ದೇಶಾದ್ಯಂತ ಸಹಸ್ರಾರು ಜನರು ಹನುಮಮಾಲೆ ಧರಿಸುತ್ತಾರೆ. ಭಕ್ತರಿಂದ ಹನುಮದ್ ವ್ರತ ಆಚರಿಸುತ್ತಾರೆ. ಹನುಮ ಜಯಂತಿಯಲ್ಲೂ ಹನುಮಮಾಲೆ ಧಾರಣೆ ಮಾಡುತ್ತಾರೆ.
ಕುಷ್ಟಗಿಯಲ್ಲಿ ಹುಚ್ಚು ಮಂಗನ ಕಾಟಕ್ಕೆ ಬೇಸತ್ತ ಗ್ರಾಮಸ್ಥರು
ಕುಷ್ಟಗಿ ತಾಲೂಕಿನ ಕೇಸೂರು ಗ್ರಾಪಂ ವ್ಯಾಪ್ತಿಯ ಗುಡಿ ಕಲಕೇರಿ ಹಾಗೂ ನಡುವಲಕೊಪ್ಪ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಹುಚ್ಚುಮಂಗನ ಕಾಟ ಹೆಚ್ಚಾಗಿದ್ದು, ಸೆರೆ ಹಿಡಿಯುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
  • < previous
  • 1
  • ...
  • 154
  • 155
  • 156
  • 157
  • 158
  • 159
  • 160
  • 161
  • 162
  • ...
  • 465
  • next >
Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್‌
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved