• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿಜೆ ಬಳಸುವಂತಿಲ್ಲ, ಶಾಂತಿ ಕದಡುವಂತಿಲ್ಲ
ಗಣೇಶ ಪ್ರತಿಷ್ಠಾಪನೆಯ 9ನೇ ದಿನವಾದ ಸೆ. 4ರಂದೇ ಈದ್‌-ಮೀಲಾದ್‌ ಬಂದಿದೆ. ಹೀಗಾಗಿ, ಅಂದು ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಮೆರವಣಿಗೆಗೆ ಅವಕಾಶವಿಲ್ಲ. ಯಾರಿಗೂ ಡಿಜೆ ಬಳಕೆಗೆ ಅವಕಾಶ ನೀಡುವುದಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ ಎಲ್ . ಅರಸಿದ್ದಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಹುಲಿಗೆಮ್ಮ ದೇವಸ್ಥಾನದಲ್ಲಿ ಭಿಕ್ಷುಕರು ಹೆಚ್ಚಳ, ಸ್ವಯಂಪ್ರೇರಿತ ದೂರು

 ಹುಲಿಗೆಮ್ಮ ದೇವಸ್ಥಾನ ವ್ಯಾಪ್ತಿಯಲ್ಲಿ  ಭಿಕ್ಷಾಟನೆ ಕುರಿತು ಕನ್ನಡಪ್ರಭ "ಹುಲಿಗೆಮ್ಮ ದೇವಸ್ಥಾನದಲ್ಲಿ ಹೆಜ್ಜೆಗೊಬ್ಬರು ಭಿಕ್ಷುಕರು " ಎಂಬ ವರದಿ ಪ್ರಕಟಿಸಿದ್ದರಿಂದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬಳ್ಳಾರಿಯಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರದ ಅಧೀಕ್ಷಕರ ವಿರುದ್ಧ ಸ್ವಯಂಪ್ರೇರಿತ ದೂರು

ಯೂರಿಯಾಕ್ಕಾಗಿ ಬೆಳಗಿನ ಜಾವವೇ ಸರದಿ
ಕೊಪ್ಪಳ ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದ ತೇವಾಂಶ ಹೆಚ್ಚಳವಾಗಿ ಬೆಳೆಗಳು ಹಾಳಾಗುತ್ತಿವೆ. ಇವುಗಳನ್ನು ರಕ್ಷಿಸಿಕೊಳ್ಳಲು ಯೂರಿಯಾ ರಸಗೊಬ್ಬರ ಅವಶ್ಯಕವಾಗಿದ್ದು ರೈತರು ಯೂರಿಯಾ ಗೊಬ್ಬರಕ್ಕಾಗಿ ಪರದಾಡುವಂತೆ ಆಗಿದೆ.
ಜಾತಿ ವ್ಯವಸ್ಥೆಯಿಂದ ನಲುಗಿದ ಸಮಾಜ
ಈ ಭೂಮಿ ಮೇಲೆ ಯಾರು ಶಾಶ್ವತವಾಗಿ ಉಳಿಯಬೇಕೆಂದು ಬಂದಿಲ್ಲ. ಇರುವಷ್ಟು ದಿನ ಕೈಲಾದ ಸಹಾಯ, ಸಹಕಾರ ಮಾಡಬೇಕು. ಅಂದಾಗ ಜೀವನಕ್ಕೆ ಅರ್ಥ ಬರುತ್ತದೆ. ಇತ್ತೀಚೆಗೆ ಬರಿ ಜಾತಿ ವ್ಯವಸ್ಥೆಯಿಂದ ಸಮಾಜ ನಲುಗುತ್ತಿದೆ. ಅದರಿಂದ ಜನರು ಹೊರಬರಬೇಕಾಗಿದೆ.
ತುಂಗಭದ್ರಾ ಜಲಾಶಯದಿಂದ 2ನೇ ಬೆಳೆಗೆ ನೀರು ನೀಡದಿದ್ದರೆ ಅರೆಬೆತ್ತಲೆ ಅಹೋರಾತ್ರಿ ಧರಣಿ
ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಲಾಶಯದಲ್ಲಿ ಕೇವಲ 40 ಟಿಎಂಸಿ ನೀರಿದ್ದರೂ ಎರಡನೇ ಬೆಳೆಗೆ ನೀರು ಒದಗಿಸಲಾಗಿದೆ. ಆದರೆ, ಈ ಸರ್ಕಾರ ಕ್ರಸ್ಟ್‌ಗೇಟ್‌ಗಳ ಬದಲಾವಣೆಯ ನೆಪವೊಡ್ಡಿ ರೈತರನ್ನು ಅತಂತ್ರ ಮಾಡಲು ಹೊರಟಿದೆ
ಕವನದಲ್ಲಿ ಸಮಾಜ ತಿದ್ದುವ ವಿಷಯ ಸಂಗ್ರಹಿಸಿ
ಇತ್ತಿಚೀನ ದಿನಗಳಲ್ಲಿ ಕವಿಗಳು ಕೇವಲ ಪ್ರಚಾರಕ್ಕಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ತೃಪ್ತಿ ಪಟ್ಟುಕೊಳ್ಳುತ್ತಿದ್ದಾರೆ. ಆದರೆ, ಅವರು ಕವಿಗೋಷ್ಠಿಯಲ್ಲಿ ಭಾಗವಹಿಸುವ ಮೂಲಕ ತಮ್ಮ ಪ್ರತಿಭೆ ತೋರಿಸಬೇಕು.
ಜಾತಿ, ಭೇದ ಮರೆತು ಒಗ್ಗೂಡಿ ಹಬ್ಬ ಆಚರಿಸಿ
ಮೊಹರಂ, ಕೌಡೆಪೀರ ಹಬ್ಬದ ಸಂದರ್ಭದಲ್ಲಿ ಇಲ್ಲದ ನಿಯಮಗಳು ಗಣೇಶ ಹಬ್ಬದಲ್ಲಿ ಏಕೆ? ಕಾನೂನು ಎಲ್ಲರಿಗೂ ಒಂದೇ ಇರಬೇಕು. ಗಣಪತಿ ಹಬ್ಬದಲ್ಲಿ ಜೆಸ್ಕಾಂ, ಪಪಂ, ಗ್ರಾಪಂ, ಡಿಟಿಪಿ ಸೆಂಟರ್‌ಗಳಿಗೆ ಅಲೆದು ಸಾವಿರಾರು ರೂಪಾಯಿ ಖರ್ಚು ಮಾಡಿ ಗಣಪತಿ ಪ್ರತಿಷ್ಠಾಪಿಸಲು ಪರವಾನಗಿ ಪಡೆದು ಪ್ರತಿಷ್ಠಾಪಿಸುವ ಸಂದರ್ಭವನ್ನು ಸರ್ಕಾರಗಳು ಮಾಡಿವೆ.
ಗಣೇಶ ವಿಸರ್ಜನೆಗೆ ರಾತ್ರಿ 10 ಗಂಟೆ ಡೆಡ್‌ಲೈನ್‌
ಸ್ವಾತಂತ್ರ್ಯ ಪೂರ್ವದಲ್ಲಿ ಆರಂಭವಾಗಿರುವ ಗಣೇಶ ಹಬ್ಬವೂ ಆಧುನಿಕ ದಿನಗಳಲ್ಲಿ ಕಾನೂನು ಕಟ್ಟಳೆಗಳ ಮಧ್ಯೆ ನಡೆಯುತ್ತಿದೆ. ಗಣೇಶ ಪ್ರತಿಷ್ಠಾಪನೆ ಮಂಡಳಿ ಇಲಾಖೆಯ ಸಹಕಾರದೊಂದಿಗೆ ಹಬ್ಬ ಆಚರಿಸುವ ಮೂಲಕ ಕೋಮುಗಲಭೆ ಆಸ್ಪದ ನೀಡಬಾರದು.
ಸಕ್ಕರೆ ಕಾರ್ಖಾನೆ ಸ್ಥಾಪನೆ ವಿರೋಧಿಸಿ ಗ್ರಾಪಂ ಮುತ್ತಿಗೆ
ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಗ್ರಾಮಸ್ಥರಿಂದ ನಿರಂತರ ವಿರೋಧ ವ್ಯಕ್ತವಾಗುತ್ತಿದೆ. ಆದರೂ ಸಹಿತ ಕಾಣದ ಕೈಗಳ ಆಟದಿಂದ ಕಾರ್ಖಾನೆ ಸ್ಥಾಪನೆಗೆ ಎನ್‌ಒಸಿ ಪಡೆಯುವ ಪ್ರಯತ್ನ ನಡೆದಿದೆ.
ಬಡವರು, ಹಿಂದುಳಿದ ವರ್ಗದ ಏಳ್ಗೆಗೆ ಶ್ರಮಿಸಿದ ಅರಸು
ದೇವರಾಜ ಅರಸು ಮೈಸೂರು ಜಿಲ್ಲೆಯ ಕಲ್ಲಹಳ್ಳಿಯಲ್ಲಿ ಜನಿಸಿ ರಾಜಕೀಯದಲ್ಲಿ ಬಹು ಎತ್ತರಕ್ಕೆ ಬೆಳೆಯುವ ಜತೆಗೆ ರಾಜ್ಯದ ದೀರ್ಘಕಾಲದ ಮುಖ್ಯಮಂತ್ರಿಯಾಗಿ ಜನಪರ ಯೋಜನೆ ಜಾರಿಗೆ ತಂದ್ದಿದರು. ಅವರು ತಮ್ಮ ಅವಧಿಯಲ್ಲಿ ಮೈಸೂರು ರಾಜ್ಯವನ್ನು ಕರ್ನಾಟಕವೆಂದು ಮರುನಾಮಕರಣ ಮಾಡಿರುವುದು ಮತ್ತೊಂದು ವಿಶೇಷವಾಗಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 526
  • next >
Top Stories
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
ಎಸ್ಸಿ ಒಳ ಮೀಸಲಿಗೆ 4 ಸಮುದಾಯ ಕಿಡಿ
ಮೋದಿ ಜತೆ ಮಾತನಾಡಲು ಉತ್ಸುಕ: ಟ್ರಂಪ್‌
ನೇಪಾಳ ಆಯ್ತು ಈಗ ಫ್ರಾನ್ಸಲ್ಲೂ ಜನರ ದಂಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved