ನಾಳೆ ಹನುಮಮಾಲೆ ವಿಸರ್ಜನೆ, ಅಂಜನಾದ್ರಿಗೆ ಲಕ್ಷಕ್ಕೂ ಅಧಿಕ ಭಕ್ತರುಇಲ್ಲಿಯ ಇತಿಹಾಸ ಪ್ರಸಿದ್ಧ ಅಂಜನಾದ್ರಿ ಬೆಟ್ಟದಲ್ಲಿರುವ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಡಿ.13 ರಂದು ಹನುಮಮಾಲೆ ವಿಸರ್ಜನೆ ಕಾರ್ಯಕ್ರಮ ನಡೆಯಲಿದ್ದು, ಲಕ್ಷಕ್ಕೂ ಹೆಚ್ಚು ಹನುಮ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಅಂದು ಬೆಳಗ್ಗೆ ಗಂಗಾವತಿ ನಗರದಲ್ಲಿ ಹನುಮ ಮಾಲಾಧಾರಿಗಳ ಬೃಹತ್ ಮೆರವಣಿಗೆ ಸಹ ನಡೆಯಲಿದೆ.