• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹನಿಯರ ಜಯಂತಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ
ಶಿಷ್ಟಾಚಾರದಂತೆ ಕಾರ್ಯಕ್ರಮ ನಡೆಸುವ ಜತೆಗೆ ಎಲ್ಲ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು.
ಹೆಚ್ಚು ಗಿಡ ನೆಟ್ಟು ಕಾಡು ಬೆಳೆಸಿ
೫೫೦ ವರ್ಷಗಳ ಹಿಂದೆ ಪಕ್ಕದ ವಿಜಯನಗರ ಸಾಮ್ರಾಜ್ಯದ ರಾಜಧಾನಿಯಾದ ಆನೆಗೊಂದಿಯಲ್ಲಿ ೨೦೦೦ ಆನೆ ಸಾಕುತಿದ್ದರು. ಆಗ ಆನೆಗುಂದಿ, ಹಂಪಿ, ಕೊಪ್ಪಳ ಸೇರಿದಂತೆ ೧೬ ವಿವಿಧ ಪ್ರಭೇದದ ಎಲೆ ಉದುರುವ ಮರಗಳ ಕಾಡುಗಳು ಇದ್ದವು.
ಭ್ರಷ್ಟಾಚಾರ: ದೇಶದಲ್ಲಿಯೇ ಕರ್ನಾಟಕ ನಂ.1
ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ಮಾಡುವ ಅಧಿಕಾರವಿಲ್ಲ. ಆದರೂ ಸಮೀಕ್ಷೆ ಹೆಸರಿನಲ್ಲಿ ಜಾತಿ ಗಣತಿ ಮಾಡಿದ್ದಾರೆ. ಹತ್ತು ವರ್ಷಗಳ ಹಿಂದೆ ಮಾಡಿದ್ದನ್ನು ಈಗ ಪ್ರಕಟಿಸಿದ್ದಾರೆ. ಜಾತಿ ಗಣತಿ ಎನ್ನುವ ಬೆದರುಗೊಂಬೆ ಹಿಡಿದುಕೊಂಡಿದ್ದಾರೆ.
ದಾವಣಗೆರೆಯಲ್ಲಿ 26ರಂದು ಸಂವಿಧಾನ ಸಂರಕ್ಷಕರ ಸಮಾವೇಶ
ಸಂವಿಧಾನ ರಕ್ಷಣೆ ಪ್ರತಿಯೊಬ್ಬರ ಹೊಣೆಯಾಗಿದೆ. ದೆಹಲಿಯಲ್ಲಿ ಸಂವಿಧಾನ ಪ್ರತಿ ಸುಟ್ಟು ಹಾಕಿದ ಘಟನೆಗೆ ಸಂಬಂಧಿಸಿದಂತೆ ಈ ವರೆಗೂ ಪ್ರಕರಣ ದಾಖಲಿಸಿಲ್ಲ. ಮಹಾತ್ಮ ಗಾಂಧೀಜಿ ಚಿತ್ರಕ್ಕೆ ಗುಂಡಿಟ್ಟು ವಿಘ್ನ ಸಂತೋಷ ಮೆರೆದಿದ್ದನ್ನು ನೋಡಿದ್ದೇವೆ.
ಜನಿವಾರ ತೆಗೆಸಿದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಿ
ರಾಜ್ಯಾದ್ಯಂತ ಸಿಇಟಿ ಪರೀಕ್ಷೆ ಆರಂಭವಾಗಿದ್ದು ಏ. 17ರಂದು ತೀರ್ಥಹಳ್ಳಿ, ಧಾರವಾಡ, ಬೆಂಗಳೂರು ಹಾಗೂ ಬೀದರನಲ್ಲಿ ವಿದ್ಯಾರ್ಥಿಗಳಿಗೆ ಜನಿವಾರ ತೆಗೆದು ಪರೀಕ್ಷೆ ಬರೆಯುವಂತೆ ಸೂಚಿಸಲಾಗಿದೆ. ಇದು ಬ್ರಾಹ್ಮಣ ಜನಾಂಗದ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಕೃತ್ಯವಾಗಿದೆ.
ಪಂಚಮಸಾಲಿ ಸಮಾಜಕ್ಕೆ 2ಡಿ ಕೊಟ್ಚಿದ್ದು ಯಾವ ವರದಿ ಆಧಾರದಲ್ಲಿ?
ಬಿಜೆಪಿಗರು ಪಂಚಮಸಾಲಿ ಸಮುದಾಯಕ್ಕೆ ಕಾಂತರಾಜು ಅವರ ಮಧ್ಯಂತರ ವರದಿಯನ್ನಾಧರಿಸಿಯೇ 2ಡಿ ಮೀಸಲಾತಿ ನೀಡಿದ್ದು. ಈ ಕುರಿತು ನಮ್ಮ ಬಳಿ ದಾಖಲೆಗಳಿದ್ದು ಬಿಡುಗಡೆ ಮಾಡುತ್ತೇವೆ.
ಇಳಿ ವಯಸ್ಸಿನಲ್ಲೂ ಕುಗ್ಗದ ಉತ್ಸಾಹ, ನರೇಗಾ ಕೂಲಿಯಿಂದ ಜೀವನ ನಿರ್ವಹಣೆ
ಕುರುಬನಾಳದ ಪಾರ್ವತಮ್ಮ ತಿಮ್ಮಣ್ಣ ವಾಲ್ಮೀಕಿ (76) 8 ವರ್ಷದಿಂದ ನರೇಗಾ ಯೋಜನೆಯಡಿ ಕಾಮಗಾರಿಯಲ್ಲಿ ಭಾಗವಹಿಸಿ ನಾನೇನು ಕಮ್ಮಿಯಿಲ್ಲ ಎಂಬಂತೆ ಯುವಜನತೆ ನಾಚುವಂತೆ ಕೆರೆ ಹೂಳೆತ್ತುವುದು, ನಾಲಾ ಹೂಳೆತ್ತುವ ಕೆಲಸ ಮಾಡುತ್ತಿದ್ದಾರೆ.
ಎಲ್ಲ ಸ್ಮಾರಕಗಳಿಗೆ ರಕ್ಷಣೆ, ಮೂವರ ವಿರುದ್ಧ ಎಫ್‌ಐಆರ್‌ - ಸಚಿವ ಎಚ್.ಕೆ. ಪಾಟೀಲ
ಶ್ರೀಕೃಷ್ಣದೇವರಾಯ ಸಮಾಧಿಯ 64 ಕಂಬಗಳ ಮಂಟಪ ಸೇರಿದಂತೆ ಇಲ್ಲಿರುವ ಎಲ್ಲ ಸ್ಮಾರಕಗಳಿಗೆ ರಕ್ಷಣೆ ನೀಡಲಾಗುವುದು. ಆನೆಗೊಂದಿ ಮತ್ತು ಹಂಪಿ ವಿಜಯನಗರ ಸಾಮ್ರಾಜ್ಯದ ಪ್ರದೇಶವಾಗಿದ್ದು ಇಲ್ಲಿ ಬಹಳಷ್ಟು ಸ್ಮಾರಕಗಳಿವೆ. ಇವುಗಳ ರಕ್ಷಣೆ ಇಲಾಖೆ ಮತ್ತು ಸಾರ್ವಜನಿಕರದ್ದು.
60 ದಿನ ನರೇಗಾ ಕೆಲಸ ನಿರ್ವಹಿಸಿ
ನರೇಗಾ ಯೋಜನೆಯು ಗ್ರಾಮೀಣ ಭಾಗದ ಕೂಲಿಕಾರರಿಗೆ ಕೂಲಿ ಕೆಲಸ ಒದಗಿಸುವ ಯೋಜನೆಯಾಗಿದೆ. ಪ್ರತಿಯೊಬ್ಬರು ₹ 370 ಕೂಲಿ ಬರುವಂತೆ ಕೂಲಿ ಕೆಲಸ ನಿರ್ವಹಿಸಬೇಕು. ಬೇಸಿಗೆ ಇರುವುದರಿಂದ ಕೆಲಸದ ಪ್ರಮಾಣದಲ್ಲಿ ಶೇ. 30% ವಿನಾಯಿತಿ ನೀಡಲಾಗಿದೆ.
ಇರುವ ಗಿಡ ಕಡಿದು ನೆರಳಿಗಾಗಿ ಹುಡುಕಾಟ
ತಾಂತ್ರಿಕತೆಗೆ ಮಾರು ಹೋಗಿರುವ ಮನುಷ್ಯ ಕಟ್ಟಡ ನಿರ್ಮಾಣಕ್ಕೆ ಗಿಡ-ಮರ ಕಡಿಯುತ್ತಿದ್ದಾನೆ. ಪ್ರತಿಯೊಬ್ಬರು ಅರಣ್ಯ, ವನ್ಯಜೀವಿ ಹಾಗೂ ವಾಯುಮಾಲಿನ್ಯ, ಜಲಮಾಲಿನ್ಯ ಹಾಳಾಗದಂತೆ ನೋಡಿಕೊಳ್ಳಬೇಕಾದ ಅಗತ್ಯವಿದೆ.
  • < previous
  • 1
  • ...
  • 157
  • 158
  • 159
  • 160
  • 161
  • 162
  • 163
  • 164
  • 165
  • ...
  • 574
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved