• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಏತ ನೀರಾವರಿ ಯೋಜನೆ, ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ ₹ 1200 ಕೋಟಿ : ಶಾಸಕ ರಾಘವೇಂದ್ರ ಹಿಟ್ನಾಳ

ಬಹದ್ದೂರು ಬಂಡಿ ಏತ ನೀರಾವರಿ ಯೋಜನೆಯನ್ನು ಪ್ರಾಯೋಗಿಕವಾಗಿ ಪ್ರಾರಂಭಿಸಿ ಹೊಸಳ್ಳಿ ಕೆರೆಗೂ ನೀರು ಹರಿಸಲಾಗಿದೆ. ಇದರಿಂದ ಬೋರ್‌ವೆಲ್‌ಗಳ ಅಂತರ್ಜಲ ವೃದ್ಧಿಯಾಗಿದೆ ಎಂದು ರೈತರು ಹೇಳಿದ್ದಾರೆ. ಅಳವಂಡಿ-ಬೆಟಗೇರಿ ಏತನೀರಾವರಿ ಯೋಜನೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ.

ಬಿಜೆಪಿ ಜನಾಕ್ರೋಶ ಯಾತ್ರೆ ಕೇಂದ್ರದ ವಿರುದ್ಧ ಮಾಡಲಿ
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜನಸಾಮಾನ್ಯರ ಜೀವನ ನಡೆಸಲು ಕಷ್ಟವಾಗುವಂತೆ ಬೆಲೆ ಏರಿಕೆ ಮಾಡಿದ್ದಾರೆ. ಇತ್ತಿಚೆಗೆ ಸಿಲಿಂಡರ್‌ ಬೆಲೆ ₹ 50 ಹೆಚ್ಚಿಸಿದ್ದಾರೆ. ಹೀಗಾಗಿ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಮಾಡುವುದು ಸೂಕ್ತ.
ಮೋದಿ ಅವಧಿಯಲ್ಲಿ ಹೊಸ ಹೆದ್ದಾರಿ, ರೈಲ್ವೆ ಮಾರ್ಗ ಆಗಿಲ್ಲ
ಭಾನಾಪೂರ-ಗದ್ದನಕೇರಿ ರಾಷ್ಟ್ರೀಯ ಹೆದ್ದಾರಿ ಯೋಜನೆ ೨೦೧೪ರಲ್ಲಿ ಮಂಜೂರಾಗಿದೆ. ಅಂದು ಕೇಂದ್ರ ಸರ್ಕಾರದ ಭೂ ಸಾರಿಗೆ ಸಚಿವರಾಗಿದ್ದ ಆಸ್ಕರ್‌ ಫರ್ನಾಂಡಿಸ್ ಅವರ ಸಹಕಾರದಿಂದ ಹೆದ್ದಾರಿ ಮಂಜೂರಾತಿ ದೊರೆಯಿತು.
ಬೈಪಾಸ್‌ಗಳಿಗಿಂದ ಸಾರಿಗೆ ಸಂಚಾರ ಸುಗಮ: ಹಿಟ್ನಾಳ
ರಾಷ್ಟ್ರದಲ್ಲಿ ಅಭಿವೃದ್ಧಿಯಾದ ಪ್ರಮುಖ ಕ್ಷೇತ್ರಗಳನ್ನು ಗುರುತಿಸಿದರೆ ಅದರಲ್ಲಿ ಯಲಬುರ್ಗಾ ಪ್ರಮುಖ ಸ್ಥಾನ ಪಡೆಯುತ್ತದೆ. ಅನ್ಯ ಕ್ಷೇತ್ರಗಳಲ್ಲಿ ಸರಿಯಾಗಿ ಕುಡಿಯಲು ನೀರಿಲ್ಲ. ಆದರೆ, ಬಸವರಾಜ ರಾಯರಡ್ಡಿ ಅವರ ಕ್ಷೇತ್ರ ಸಮೃದ್ಧತೆಯಿಂದ ಕೂಡಿದೆ.
ಗಂಗಾವತಿ ತಾಲೂಕಿನ ಆನೆಗೊಂದಿಯ ಬಳಿ ಶ್ರೀಕೃಷ್ಣದೇವರಾಯ ಸಮಾಧಿ ಮಂಟಪದಲ್ಲಿ ಮಾಂಸ ಶುದ್ಧೀಕರಣ

ವಿಜಯನಗರ ಸಾಮ್ರಾಜ್ಯದ ಅರಸು ಶ್ರೀಕೃಷ್ಣ ದೇವರಾಯ ಅವರ ಸಮಾಧಿಯ 64 ಕಂಬಗಳ ಮಂಟಪದಲ್ಲಿ ಮಾಂಸ ಸುಲಿಯುತ್ತಿರುವ ವೀಡಿಯೋ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಗ್ರಾಮದೇವತೆ ಜಾತ್ರೆಯಲ್ಲಿ ಬರಿಗಾಲಲ್ಲಿ ತಿರುಗುವ ಜನ
ಗ್ರಾಮದೇವತೆ ಜಾತ್ರೆ ಐದು ದಿನ ನಡೆಯಲಿದ್ದು ಮೊದಲ ಮೂರು ದಿನ ದೇವಿಗೆ ಧಾರ್ಮಿಕ ವಿಧಿ-ವಿಧಾನ ನಡೆಯಲಿದೆ. ಹೀಗಾಗಿ ಸೋಮವಾರದಿಂದ ಬುಧವಾರ ವರೆಗೂ ಗ್ರಾಮದಲ್ಲಿ ಯಾರೂ ಚಪ್ಪಲಿ ಧರಿಸುವಂತಿಲ್ಲ. ಮನೆಯಲ್ಲಿ ಮಿಕ್ಸಿ ಬಳಸುವಂತಿಲ್ಲ. ಎತ್ತಿನ ಬಂಡಿ, ತಳ್ಳುಬಂಡಿ, ಬೈಕ್‌ ಸೇರಿದಂತೆ ಇತರೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ.
ಗ್ರಾಹಕನಿಗೆ ಹುಳಿಯಾದ ಹುಣಸೆ ಹಣ್ಣು
ಮರದಲ್ಲಿನ ಹಣ್ಣು ಕೀಳಲು ಒಬ್ಬ ಕೂಲಿಯಾಳಿಗೆ ₹ 700 ನೀಡಬೇಕು. ಮರದಿಂದ ಕೆಳಗೆ ಬಿದ್ದ ಹಣ್ಣು ಸಂಗ್ರಹಿಸುವವರಿಗೆ ₹ 350 ಕೊಡಬೇಕು. ಹಣ್ಣಿನಿಂದ ಬೀಜ, ನಾರು ಬೇರ್ಪಡಿಸಲು ಕೆಜಿಗೆ ₹ 30 ನೀಡಬೇಕು. ಇದರೊಂದಿಗೆ ಬೆಳಗಿನ ಉಪಹಾರ, ಚಹಾ ಸೇರಿ ಇತರೆ ಖರ್ಚು ನೋಡಿಕೊಳ್ಳಬೇಕು ಎನ್ನುತ್ತಾರೆ ಗುತ್ತಿಗೆದಾರರು.
ವಕೀಲ ಸದಾಶಿವರೆಡ್ಡಿ ಮೇಲಿನ ಹಲ್ಲೆಗೆ ಖಂಡನೆ
ಹಲ್ಲೆ ನಡೆಸಿದ ಆರೋಪಿಗಳನ್ನು ಶೀಘ್ರ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು. ಮುಂದೇ ರಾಜ್ಯದಲ್ಲಿ ಎಲ್ಲಿಯೂ ಕೂಡಾ ವಕೀಲರ ಮೇಲೆ ಇಂತಹ ಘಟನೆಗಳು ನಡೆಯದಂತೆ ತುರ್ತು ಕ್ರಮಕೈಗೊಳ್ಳಬೇಕು.
ಜಾತಿಗಣತಿಯಲ್ಲಿ ಯಾರಿಗೂ ಅನ್ಯಾಯವಾಗಲು ಬಿಡುವುದಿಲ್ಲ: ಶಾಸಕ ಗಣೇಶ
ಹೈಕಮಾಂಡ್‌ ಹಸಿರು ನಿಶಾನೆ ತೋರಿದ ಬೆನ್ನಲ್ಲೆ ಜಾತಿಗಣತಿ ಸಿದ್ಧಪಡಿಸಲಾಗಿದೆ. ಇದರಲ್ಲಿ ಯಾವ ಸಮುದಾಯಕ್ಕೆ ಅನ್ಯಾಯವಾಗುವ ರೀತಿಯ ವ್ಯತ್ಯಾಸ ಕಂಡು ಬಂದರೆ ಅವುಗಳನ್ನು ಪುನರ್ ಪರಿಶೀಲಿಸಿ ಸರಿಪಡಿಸಲಾಗುವುದು.
ವಕೀಲರ ಮೇಲೆ ಹಲ್ಲೆ: ಕಲಾಪ ಬಹಿಷ್ಕರಿಸಿ ಪ್ರತಿಭಟನೆ
ಏ. ೧೬ರಂದು ವಕೀಲರ ಪರಿಷತ್‌ ಅಧ್ಯಕ್ಷ ಸದಾಶಿವರೆಡ್ಡಿ ಅವರ ಮೇಲೆ ಅಪರಿಚಿತರಿಂದ ಹಲ್ಲೆ ನಡೆದಿದೆ. ಈ ಹಲ್ಲೆ ಖಂಡಿಸಿ ಏ. ೨೧ರಂದು ಕೋರ್ಟ್‌ ಕಲಾಪದಿಂದ ದೂರವುಳಿದು ಕೈಗೆ ಕೆಂಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಲಾಗಿದೆ.
  • < previous
  • 1
  • ...
  • 158
  • 159
  • 160
  • 161
  • 162
  • 163
  • 164
  • 165
  • 166
  • ...
  • 574
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved