ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರೆಡ್ಡಿ ಭವನ ನಿರ್ಮಾಣಕ್ಕೆ ಭೂಮಿ ಖರೀದಿ: ಪುರುಷೋತ್ತಮ ರೆಡ್ಡಿ
ರೆಡ್ಡಿ ಭವನ ನಿರ್ಮಾಣಕ್ಕಾಗಿ ಒಂದು ಎಕರೆ ಭೂಮಿ ಖರೀದಿಸಿದ್ದು, ಸಮಾಜದ ಶ್ರೇಯೋಭಿವೃದ್ಧಿಗೆ ಸಚಿವರು, ಶಾಸಕರು ಸ್ಪಂದಿಸುವುದಾಗಿ ಭರವಸೆ ನೀಡಿದ್ದಾರೆ.
ಗ್ಯಾರಂಟಿ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಶ್ರಮವಹಿಸಿ: ರೆಡ್ಡಿ ಶ್ರೀನಿವಾಸ್
ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಇಲಾಖಾ ಅಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರು ಪ್ರಾಮಾಣಿಕವಾಗಿ ಶ್ರಮಿಸಬೇಕು.
ಕೂಲಿಕೆಲಸ ಮಾಡುವವರ ಪುತ್ರ ಈಗ ಪಿಎಸ್ಐ
ಅಪ್ಪ, ಅಮ್ಮ ಇಬ್ಬರೂ ಕೂಲಿ ಕೆಲಸ ಮಾಡುತ್ತಿದ್ದಾರೆ. ಇವರ ಮಗ ಮಂಜುನಾಥ ಈಗ ಪಿಎಸ್ಐ ಆಗಿ ಆಯ್ಕೆಯಾಗಿದ್ದಾರೆ.
ಸರ್ಕಾರಿ ಯೋಜನೆಗಳ ಜಾಗೃತಿ ಅಗತ್ಯ: ನ್ಯಾ. ಚಂದ್ರಶೇಖರ್
ಸಾರ್ವಜನಿಕರ ಅನುಕೂಲಗಳಿಗಾಗಿ ರೂಪಿಸಿರುವ ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಠಾನ ಮಾಡಿ, ಇದರ ಸದುಪಯೋಗ ಮಾಡಿಕೊಳ್ಳಲು ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ.
ಶಿಕ್ಷಣಾಧಿಕಾರಿ ಇಲ್ಲದೆ ಬಿಇಒ ಕಚೇರಿ ಅನಾಥ
ಗಂಗಾವತಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿದ್ದ ವೆಂಕಟೇಶ ರಾಮಚಂದ್ರಪ್ಪ ವಿಜಯನಗರ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾಗಿ ಬಡ್ತಿ ಹೊಂದಿದ ಮೇಲೆ ಈಗ ಗಂಗಾವತಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಅನಾಥವಾಗಿದೆ.
ಮೂರು ಹೆಣ್ಣು ಹೆತ್ತಿದ್ದಕ್ಕೆ ಮಹಿಳೆ ಆತ್ಮಹತ್ಯೆ
ಬರಿ ಹೆಣ್ಣನ್ನೇ ಹೆರುವ ನೀನು ಭೂಮಿ ಮೇಲೆ ಇರಬಾರದು. ಸತ್ತು ಹೋಗುವುದು ಲೇಸು ಎಂದು ದಿನಾ ಹೊಡಿ, ಬಡಿ ಮಾಡುತ್ತಿದ್ದ ಗಂಡ ಮತ್ತು ಗಂಡನ ಮನೆಯವರ ಕಿರುಕುಳದಿಂದ ಮಹಿಳೆಯೋರ್ವಳು ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಅಮಾನವೀಯ ಘಟನೆ ತಾಲೂಕಿನ ಚಳ್ಳಾರಿ ಗ್ರಾಮದಲ್ಲಿ ನಡೆದಿದೆ.
ಪರಿಸರ ಸಮತೋಲನದಲ್ಲಿ ವನ್ಯಜೀವಿಗಳ ಪಾತ್ರ ಪ್ರಮುಖ: ರಾಜಶೇಖರ ಹಿಟ್ನಾಳ
ಮನುಕುಲಕ್ಕೆ ಪ್ರಕೃತಿಯ ಕೊಡುಗೆಯಾದ ವನ್ಯಜೀವಿಗಳು ಭೂಮಿಯ ಪರಿಸರ ಸಮತೋಲನವನ್ನು ಕಾಪಾಡುವಲ್ಲಿ ನಿರಂತರವಾಗಿ ಸಹಾಯ ಮಾಡುತ್ತಿವೆ.
ಕೊಳೆಯುತ್ತಿರುವ ಬೆಳೆ ಕಾಪಾಡಿಕೊಳ್ಳಲು ಹರಸಾಹಸ
ಆಗಾಗ ಸುರಿಯುತ್ತಿರುವ ಮಳೆಯಿಂದಾಗಿ ಹಾಕಿದಲ್ಲಿಯೇ ಮೆಕ್ಕೆಜೋಳ ತೆನೆಗಳು ಮೊಳಕೆಯೊಡೆದು ಸಸಿ ನಾಟುತ್ತಿವೆ. ಅವುಗಳನ್ನು ಬಗೆ ಬಗೆದು ನೋಡುವ ರೈತ ಬಸನಗೌಡ ಕ್ವಾಟಿ ಮುಖದಲ್ಲಿ ದುಃಖ ಮಡುಗಟ್ಟಿತ್ತು.
ಕಾಲಮಿತಿಯಲ್ಲಿ ಕೆಕೆಆರ್ಡಿಬಿ ಕಾಮಗಾರಿ ಪೂರ್ಣಗೊಳಿಸಿ: ಡಾ. ಅಜಯಸಿಂಗ್
ರಸ್ತೆ, ಕಟ್ಟಡ, ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಬೇರೆ ಬೇರೆ ಕಾಮಗಾರಿಗಳು ಬಾಕಿ ಉಳಿಯುವುದಕ್ಕೆ ನೆಪ ಹೇಳಬಾರದು. ಅನಿವಾರ್ಯವಿದ್ದರೆ ಬದಲಿ ಕಾಮಗಾರಿಗೆ ಅನುಮತಿ ಪಡೆದು ಅನುದಾನ ಬಳಕೆಗೆ ಗಮನ ಕೊಡಬೇಕು.
ತುಂಗಭದ್ರಾ ಜಲಾಶಯದಿಂದ ನದಿಗೆ ಒಂದು ಲಕ್ಷ ಕ್ಯುಸೆಕ್ ನೀರು
ಮಂಗಳವಾರ ತುಂಗಭದ್ರಾ ಜಲಾಶಯದ 33 ಗೇಟುಗಳ ಪೈಕಿ 23 ಗೇಟ್ಗಳಿಂದ ನದಿಗೆ ಒಂದು ಲಕ್ಷ ಕ್ಯುಸೆಕ್ ನೀರು ಹರಿಸಲಾಗುತ್ತಿದ್ದು, ಇದರಿಂದ ನದಿ ಪಾತ್ರದಲ್ಲಿ ಪ್ರವಾಹದ ಸ್ಥಿತಿ ಉಂಟಾಗಿದೆ.
< previous
1
...
159
160
161
162
163
164
165
166
167
...
429
next >
Top Stories
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ