ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಿಕ್ಷಣಾಧಿಕಾರಿ ಇಲ್ಲದೆ ಬಿಇಒ ಕಚೇರಿ ಅನಾಥ
ಗಂಗಾವತಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿದ್ದ ವೆಂಕಟೇಶ ರಾಮಚಂದ್ರಪ್ಪ ವಿಜಯನಗರ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾಗಿ ಬಡ್ತಿ ಹೊಂದಿದ ಮೇಲೆ ಈಗ ಗಂಗಾವತಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಅನಾಥವಾಗಿದೆ.
ಮೂರು ಹೆಣ್ಣು ಹೆತ್ತಿದ್ದಕ್ಕೆ ಮಹಿಳೆ ಆತ್ಮಹತ್ಯೆ
ಬರಿ ಹೆಣ್ಣನ್ನೇ ಹೆರುವ ನೀನು ಭೂಮಿ ಮೇಲೆ ಇರಬಾರದು. ಸತ್ತು ಹೋಗುವುದು ಲೇಸು ಎಂದು ದಿನಾ ಹೊಡಿ, ಬಡಿ ಮಾಡುತ್ತಿದ್ದ ಗಂಡ ಮತ್ತು ಗಂಡನ ಮನೆಯವರ ಕಿರುಕುಳದಿಂದ ಮಹಿಳೆಯೋರ್ವಳು ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಅಮಾನವೀಯ ಘಟನೆ ತಾಲೂಕಿನ ಚಳ್ಳಾರಿ ಗ್ರಾಮದಲ್ಲಿ ನಡೆದಿದೆ.
ಪರಿಸರ ಸಮತೋಲನದಲ್ಲಿ ವನ್ಯಜೀವಿಗಳ ಪಾತ್ರ ಪ್ರಮುಖ: ರಾಜಶೇಖರ ಹಿಟ್ನಾಳ
ಮನುಕುಲಕ್ಕೆ ಪ್ರಕೃತಿಯ ಕೊಡುಗೆಯಾದ ವನ್ಯಜೀವಿಗಳು ಭೂಮಿಯ ಪರಿಸರ ಸಮತೋಲನವನ್ನು ಕಾಪಾಡುವಲ್ಲಿ ನಿರಂತರವಾಗಿ ಸಹಾಯ ಮಾಡುತ್ತಿವೆ.
ಕೊಳೆಯುತ್ತಿರುವ ಬೆಳೆ ಕಾಪಾಡಿಕೊಳ್ಳಲು ಹರಸಾಹಸ
ಆಗಾಗ ಸುರಿಯುತ್ತಿರುವ ಮಳೆಯಿಂದಾಗಿ ಹಾಕಿದಲ್ಲಿಯೇ ಮೆಕ್ಕೆಜೋಳ ತೆನೆಗಳು ಮೊಳಕೆಯೊಡೆದು ಸಸಿ ನಾಟುತ್ತಿವೆ. ಅವುಗಳನ್ನು ಬಗೆ ಬಗೆದು ನೋಡುವ ರೈತ ಬಸನಗೌಡ ಕ್ವಾಟಿ ಮುಖದಲ್ಲಿ ದುಃಖ ಮಡುಗಟ್ಟಿತ್ತು.
ಕಾಲಮಿತಿಯಲ್ಲಿ ಕೆಕೆಆರ್ಡಿಬಿ ಕಾಮಗಾರಿ ಪೂರ್ಣಗೊಳಿಸಿ: ಡಾ. ಅಜಯಸಿಂಗ್
ರಸ್ತೆ, ಕಟ್ಟಡ, ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಬೇರೆ ಬೇರೆ ಕಾಮಗಾರಿಗಳು ಬಾಕಿ ಉಳಿಯುವುದಕ್ಕೆ ನೆಪ ಹೇಳಬಾರದು. ಅನಿವಾರ್ಯವಿದ್ದರೆ ಬದಲಿ ಕಾಮಗಾರಿಗೆ ಅನುಮತಿ ಪಡೆದು ಅನುದಾನ ಬಳಕೆಗೆ ಗಮನ ಕೊಡಬೇಕು.
ತುಂಗಭದ್ರಾ ಜಲಾಶಯದಿಂದ ನದಿಗೆ ಒಂದು ಲಕ್ಷ ಕ್ಯುಸೆಕ್ ನೀರು
ಮಂಗಳವಾರ ತುಂಗಭದ್ರಾ ಜಲಾಶಯದ 33 ಗೇಟುಗಳ ಪೈಕಿ 23 ಗೇಟ್ಗಳಿಂದ ನದಿಗೆ ಒಂದು ಲಕ್ಷ ಕ್ಯುಸೆಕ್ ನೀರು ಹರಿಸಲಾಗುತ್ತಿದ್ದು, ಇದರಿಂದ ನದಿ ಪಾತ್ರದಲ್ಲಿ ಪ್ರವಾಹದ ಸ್ಥಿತಿ ಉಂಟಾಗಿದೆ.
ನರೇಗಾ ಕ್ರಿಯಾಯೋಜನೆಯ ಜಾಗೃತಿ ಮೂಡಿಸಿ: ಮಹಾಂತಸ್ವಾಮಿ
ನರೇಗಾ ಕ್ರಿಯಾಯೋಜನೆಯನ್ನು ಸಾಫ್ಟ್ವೇರ್ನಲ್ಲಿ ಅಪ್ಲೋಡ್ ಮಾಡುವ ಮೂಲಕ ಹೆಚ್ಚು ಜಾಗೃತಿ ಮೂಡಿಸಬೇಕು
ಪ್ರಜಾತಂತ್ರ ವ್ಯವಸ್ಥೆಯಲ್ಲಿ ಮಾಧ್ಯಮ ಶಕ್ತಿ ಶಾಲಿ: ಹಾಲಪ್ಪ ಆಚಾರ
ವಾಸ್ತವಿಕ ಸತ್ಯ ಹೊರ ತರುವ ಕೆಲಸವನ್ನು ಮಾಧ್ಯಮ ಮಾಡಬೇಕು. ಅಂದಾಗ ಮಾತ್ರ ಸಮಾಜ ಉತ್ತಮ ದಾರಿಯಲ್ಲಿ ಸಾಗುತ್ತದೆ.
ಸಂಘಟನೆಯಿಂದ ಧರ್ಮದ ಉಳಿವು ಸಾಧ್ಯ: ಸಿದ್ದೇಶ್ವರ ಶ್ರೀ
ವೀರಶೈವ ಲಿಂಗಾಯತ ಧರ್ಮದ ಉಳಿವಿಗಾಗಿ ಹೋರಾಟ ನಡೆಸಬೇಕು.
ಅಭಿವೃದ್ಧಿ ಕಾರ್ಯಗಳಿಂದ ರಾಜ್ಯ ವಂಚಿತ: ಹಾಲಪ್ಪ ಆರೋಪ
ಜಿಲ್ಲೆಯಲ್ಲೇ ಯಲಬುರ್ಗಾ ತಾಲೂಕು ಬಿಜೆಪಿ ಸದಸ್ಯತ್ವ ನೋಂದಣಿಯಲ್ಲಿ ಮುಂಚೂಣಿಯಲ್ಲಿದ್ದು, ಇನ್ನೂ ೫೦ ಸಾವಿರ ಸದಸ್ಯತ್ವ ನೋಂದಣಿ ಕಾರ್ಯಕ್ಕೆ ಪಕ್ಷದ ಎಲ್ಲ ಕಾರ್ಯಕರ್ತರು ಶಕ್ತಿಮೀರಿ ಶ್ರಮಿಸಬೇಕು.
< previous
1
...
160
161
162
163
164
165
166
167
168
...
429
next >
Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್ ರಣವೀರ್
ಕ್ಷಿಪಣಿ ದಾಳಿಯಿಂದ ಆಸೀಸ್ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು