• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹನುಮಮಾಲೆ ಯಶಸ್ವಿಗೆ ಸಕಲ ಸಿದ್ಧತೆ: ಜನಾರ್ದನ ರೆಡ್ಡಿ
ಹನುಮಾಲೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಮತ್ತು ಡಿ.13ರಂದು ಗಂಗಾವತಿಯಲ್ಲಿ ಆಯೋಜಿಸಿರುವ ಸಂಕೀರ್ತನಾ ಯಾತ್ರೆಯ ಯಶಸ್ವಿಗೆ ಸಕಲ ಸಿದ್ಧತೆ ಮಾಡಲಾಗುತ್ತಿದೆ.
ಏಡ್ಸ್ ಸೋಂಕಿತರನ್ನು ಕುಟುಂಬ ಸದಸ್ಯರಂತೆ ಕಾಣಿ: ಡಾ. ಕೃಷ್ಣ ಹೊಟ್ಟಿ
ಎಚ್‌ಐವಿ ಏಡ್ಸ್ ಸೋಂಕಿತರನ್ನು ತಾರತಮ್ಯದಿಂದ ಕಾಣದೇ ಅವರನ್ನು ಕುಟುಂಬದ ಸದಸ್ಯರಂತೆ ನೋಡುವ ಮನೋಭಾವನೆ ನಮ್ಮಲ್ಲಿ ಬರಬೇಕು.
ಯತ್ನಾಳ ವಿರುದ್ಧ ಬಸವತತ್ವ ಸಂಘಟನೆಗಳ ಪ್ರತಿಭಟನೆ
ಬಸವಣ್ಣ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಬಹಿರಂಗ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿ ಬಸವತತ್ವ ಸಂಘಟನೆಗಳು ಶುಕ್ರವಾರ ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದವು.
ರೈತರಿಗೆ ಸರ್ಕಾರದ ಯೋಜನೆ ತಲುಪಿಸಿ: ರಾಘವೇಂದ್ರ ಹಿಟ್ನಾಳ
ಸರ್ಕಾರದ ಯೋಜನೆಗಳು ಸಾಕಷ್ಟು ಇದ್ದು, ಅವುಗಳನ್ನು ರೈತರಿಗೆ ತಲುಪುವಂತೆ ಜಾಗೃತಿ ಮೂಡಿಸಬೇಕು.
ಕಾರ್ಮಿಕರು ಯೋಜನೆಗಳ ಸದುಪಯೋಗ ಪಡೆದುಕೊಳ್ಳಲಿ: ನ್ಯಾ. ಮಹಾಂತೇಶ
ಕಾರ್ಮಿಕರು ಮತ್ತು ಮಾಲೀಕರ ಮಧ್ಯೆ ಅಭಿವೃದ್ಧಿಗೆ ಪೂರಕ ಭಾವನೆಗಳಿರಬೇಕು.
ಸ್ವಾವಲಂಬಿ ಜೀವನಕ್ಕೆ ಹೈನುಗಾರಿಕೆ ಸಹಕಾರಿ: ಶಿವಾನಂದ ಬೀಳಗಿಮಠ
ರೈತರು ವೈಜ್ಞಾನಿಕವಾಗಿ ಕೃಷಿ ಚಟುವಟಿಕೆಯತ್ತ ಹೆಚ್ಚು ಆಸಕ್ತಿ ಬೆಳೆಸಿಕೊಂಡು ಕೃಷಿಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸುವ ಕಾರ್ಯಕ್ಕೆ ಮುಂದಾಗಬೇಕು.
ಪ್ರವಾಸಕ್ಕೆ ವಿಮಾನದಲ್ಲಿ ಪ್ರಯಾಣ ಬೆಳೆಸಿದ ಸರ್ಕಾರಿ ಶಾಲೆ ವಿದ್ಯಾರ್ಥಿಗಳು
ತಾಲೂಕಿನ ಲಿಂಗದಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ 30 ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಹೈದ್ರಾಬಾದಗೆ ವಿಮಾನದ ಮೂಲಕ ಪ್ರಯಾಣ ಮಾಡಿದ್ದಾರೆ. ಇದು ಚರ್ಚೆಗೂ ಗ್ರಾಸವಾಗಿದೆ.
ಮಣ್ಣಿನ ಸಂರಕ್ಷಣೆ ಅತ್ಯವಶ್ಯಕ: ಜಿಪಂ ಸಿಇಒ
ಕೃಷಿಯ ಮೂಲವಾದ ಮಣ್ಣು ಅತ್ಯಮೂಲ್ಯವಾದ ನೈಸರ್ಗಿಕ ಸಂಪನ್ಮೂಲವಾಗಿದ್ದು, ಮಣ್ಣಿನ ಸಂರಕ್ಷಣೆ ಅತ್ಯವಶ್ಯಕವಾಗಿದೆ.
ಶರಣರು ಆಧುನಿಕ ಪ್ರಜಾಪ್ರಭುತ್ವದ ರೂವಾರಿಗಳು: ವೀರಭದ್ರ ಶರಣರು
ಕನ್ನಡ ಸಾಹಿತ್ಯದಲ್ಲಿ ೧೨ನೇ ಶತಮಾನದ ಶರಣರು ಬರೆದಿರುವ ವಚನಗಳು ಬಹುಮುಖ ಪಾತ್ರ ವಹಿಸಿದ್ದರಿಂದ ಇಂದು ಕನ್ನಡ ಸಾಹಿತ್ಯ ಶ್ರೀಮಂತವಾಗಿದೆ.
ರಾಜಿಯಾಗಬಲ್ಲ ಪ್ರಕರಣಗಳ ಇತ್ಯರ್ಥಕ್ಕೆ ಅವಕಾಶ: ನ್ಯಾ. ದರಗದ
ಕೊಪ್ಪಳ ಜಿಲ್ಲಾದ್ಯಂತ ಡಿ. 14ರಂದು ಹಮ್ಮಿಕೊಂಡಿರುವ ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮದಲ್ಲಿ ರಾಜಿ ಆಗಬಹುದಾದ ಎಲ್ಲಾ ತರಹದ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ.
  • < previous
  • 1
  • ...
  • 160
  • 161
  • 162
  • 163
  • 164
  • 165
  • 166
  • 167
  • 168
  • ...
  • 465
  • next >
Top Stories
ಡಿ.ಕೆ.ಶಿವಕುಮಾರ ಓಲೈಕೆಗಾಗಿ ಎಚ್‌.ಕೆ.ಪಾಟೀಲ್‌ ಪತ್ರ ರಾಜಕಾರಣ: ವೆಂಕನಗೌಡ
ಹೈನುಗಾರಿಕೆಯಲ್ಲಿ ಮಾಸಿಕ 1.40 ಲಕ್ಷ ರು.ವರೆಗೆ ಆದಾಯ
ಮೈಸೂರು : ಆಷಾಢ ಶುಕ್ರವಾರ ಭದ್ರತೆಗೆ 1470 ಪೊಲೀಸರ ನಿಯೋಜನೆ
ಹಿರಿಯ ಕಲಾವಿದರ ಮಾಸಾಶನ ₹2500ಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ
ಮಳೆ ಚುರುಕು: ಉಕ್ಕಿ ಹರಿದ ನದಿಗಳು : ಇಂದು ಸಹ ಶಾಲೆಗಳಿಗೆ ರಜೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved