ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಪ್ರತಿಭಟನೆ
ಮುನಿರಾಬಾದ ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಸುಮಾರು 500ಕ್ಕೂ ಅಧಿಕ ಶಾಲಾ ವಿದ್ಯಾರ್ಥಿಗಳು ಗುರುವಾರ ಇಲ್ಲಿನ ಬಸ್ ನಿಲ್ದಾಣದ ಮುಂದೆ ಪ್ರತಿಭಟನೆ ನಡೆಸಿದರು.
ಶಬರಿಮಲೈಗೆ ಪಾದಯಾತ್ರೆ ಕೈಗೊಂಡ ಕನಕಗಿರಿ ಭಕ್ತ!
೧೮ನೇ ಬಾರಿ ಅಯ್ಯಪ್ಪ ಮಾಲೆ ಧರಿಸಿದ ಪಟ್ಟಣದ ಶಿವಕುಮಾರ ಸಜ್ಜನ ಬುಧವಾರ ಸಾವಿರ ಕಿಮೀ ದೂರದ ಶಬರಿಮಲೈಗೆ ಪಾದಯಾತ್ರೆ ಕೈಗೊಂಡರು.
ಅಕಾಲಿಕ ಮಳೆಯಿಂದ ಭತ್ತದ ಬೆಳೆ ನೀರು ಪಾಲು
ತಾಲೂಕಿನ ಸಿದ್ದಾಪುರ ಸೇರಿದಂತೆ ವಿವಿಧಡೆ ಗುರುವಾರ ಸುರಿದ ಮಳೆಗೆ ರೈತರ ಭತ್ತದ ಬೆಳೆ ನೀರು ಪಾಲಾಗಿದೆ. ಕೆಲವೆಡೆ ಕಟಾವು ಮಾಡಿ ಒಣಗಲು ಹಾಕಿದ್ದ ಬೆಳೆಯೂ ಸುರಿದ ಮಳೆಗೆ ನೀರು ಪಾಲಾಗಿದೆ.
ಎಚ್ಐವಿ, ಏಡ್ಸ್ ನಿಯಂತ್ರಣಕ್ಕಾಗಿ ಮುಂಜಾಗ್ರತೆ ಅವಶ್ಯಕ: ಡಾ. ರೆಡ್ಡಿ
ಮುಂಜಾಗ್ರತಾ ಕ್ರಮ ಕೈಗೊಂಡಾಗ ಮಾತ್ರ ಎಚ್ಐವಿ, ಏಡ್ಸ್ ರೋಗವನ್ನು ನಿಯಂತ್ರಣ ಮಾಡಬಹುದಾಗಿದೆ.
ವಸತಿ ನಿಲಯದ ಮಕ್ಕಳಿಗೆ ಸೌಲಭ್ಯ ಒದಗಿಸಿ: ನ್ಯಾಯಾಧೀಶ ಮಹಾಂತೇಶ ದರಗದ
ತಾಲೂಕಿನ ಹೂಲಗೇರಾ ಗ್ರಾಮದ ಡಿ. ದೇವರಾಜ್ ಅರಸು ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿದ ಕೊಪ್ಪಳದ ಹಿರಿಯ ಸಿವಿಲ್ ನ್ಯಾಯಾಧೀಶ ಮಹಾಂತೇಶ ದರಗದ ಅವ್ಯವಸ್ಥೆ ಕಂಡು ಅಧಿಕಾರಿಗಳ ವಿರುದ್ಧ ಕೆಂಡಾ ಮಂಡಲರಾದರು.
ಸಮಸ್ಯೆ ಮೆಟ್ಟಿ ನಿಲ್ಲುವುದು ಜೀವನದ ಮುಖ್ಯ ಗುರಿ: ಸಿದ್ರಾಮೇಶ್ವರ
ಅಡೆತಡೆ ಮತ್ತು ಸಮಸ್ಯೆಗಳನ್ನು ಮೆಟ್ಟಿ ನಿಲ್ಲುವುದು ಜೀವನದ ಮುಖ್ಯ ಗುರಿಯಾಗಿದೆ.
ಸರ್ಕಾರಿ ಕಾರ್ಯಕ್ರಮಗಳಲ್ಲಿ ಸಿರಿಧಾನ್ಯ ಖಾದ್ಯ ಬಳಕೆ ಮಾಡಿ: ಜಿಪಂ ಸಿಇಒ
ಸಿರಿಧಾನ್ಯದ ಉತ್ಪನ್ನಗಳನ್ನು ಅಂಗನವಾಡಿ ಮತ್ತು ಶಾಲೆಗಳ ಆಹಾರದ ಮೆನುಗಳಲ್ಲಿ ಸೇರಿಸಬೇಕು.
ತಾಲೂಕಾಸ್ಪತ್ರೆಯ ಮುಂದೆ ಹಂಪ್ಸ್ ನಿರ್ಮಿಸಲು ಒತ್ತಾಯ
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಮುಂದೆ ಇರುವ ಡಾಂಬರು ರಸ್ತೆಯಲ್ಲಿ ಹಂಪ್ಸ್(ರೋಡ್ ಬ್ರೇಕ್) ನಿರ್ಮಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಬಿಲ್ ಪಾವತಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ
ಕಳೆದ ಐದು ವರ್ಷಗಳ ಹಿಂದೆಯೇ ಮಾಡಿದ ಕಾಮಗಾರಿಯ ಬಿಲ್ ಪಾವತಿ ಮಾಡುವಂತೆ ಆಗ್ರಹಿಸಿ ಕುಷ್ಟಗಿ ತಾಲೂಕಿನ ಗುತ್ತಿಗೆದಾರರು ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಪ್ರಾರಂಭಿಸಿದರು.
ಕೊಪ್ಪಳ ರೈಲ್ವೆ ನಿಲ್ದಾಣಕ್ಕೆ ಮರುನಾಮಕರಣ ಸಭೆ ದಿಢೀರ್ ರದ್ದು
ಕೊಪ್ಪಳ ರೈಲ್ವೆ ನಿಲ್ದಾಣಕ್ಕೆ ಮರು ನಾಮಕರಣ ಮಾಡಬೇಕು ಎನ್ನುವ ಕೂಗು ಜೋರಾಗಿಯೇ ಕೇಳಿ ಬರುತ್ತಿದೆ. ಈ ಕುರಿತು ಚರ್ಚೆ ಮಾಡಲು ಕೊಪ್ಪಳ ವರ್ತಕರ ಸಂಘ ಬುಧವಾರ ಕರೆದಿದ್ದ ಸಭೆ ದಿಢೀರ್ ರದ್ದಾಗಿದ್ದು, ಹಲವು ಚರ್ಚೆಗಳನ್ನು ಹುಟ್ಟು ಹಾಕಿದೆ.
< previous
1
...
161
162
163
164
165
166
167
168
169
...
465
next >
Top Stories
ಡಿ.ಕೆ.ಶಿವಕುಮಾರ ಓಲೈಕೆಗಾಗಿ ಎಚ್.ಕೆ.ಪಾಟೀಲ್ ಪತ್ರ ರಾಜಕಾರಣ: ವೆಂಕನಗೌಡ
ಹೈನುಗಾರಿಕೆಯಲ್ಲಿ ಮಾಸಿಕ 1.40 ಲಕ್ಷ ರು.ವರೆಗೆ ಆದಾಯ
ಮೈಸೂರು : ಆಷಾಢ ಶುಕ್ರವಾರ ಭದ್ರತೆಗೆ 1470 ಪೊಲೀಸರ ನಿಯೋಜನೆ
ಹಿರಿಯ ಕಲಾವಿದರ ಮಾಸಾಶನ ₹2500ಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ
ಮಳೆ ಚುರುಕು: ಉಕ್ಕಿ ಹರಿದ ನದಿಗಳು : ಇಂದು ಸಹ ಶಾಲೆಗಳಿಗೆ ರಜೆ