• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಮೂಹಿಕ ವಿವಾಹ ಪ್ರಗತಿಗೆ ಪೂರಕ
ಸಾಮೂಹಿಕ ವಿವಾಹಗಳು ಬಡವರ ಮದುವೆಗಳು ಅಲ್ಲ, ಭಾಗ್ಯವಂತರ ಮದುವೆಗಳು. ಇಂತಹ ವಿವಾಹ ಕಾರ್ಯಕ್ರಮಗಳು ಸಮಾಜಮುಖಿ ಕಾರ್ಯಗಳಾಗಿದ್ದು ದುಂದುವೆಚ್ಚ, ಆಡಂಬರಕ್ಕೆ ಕಡಿವಾಣ ಹಾಕಲು ಸಾಧ್ಯ.
ದಂಪತಿಗಳು ಸಾಮರಸ್ಯದಿಂದ ಜೀವನ ಸಾಗಿಸಿ
ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಕೊಟ್ಟು, ಆಚಾರ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಹೋಗಬೇಕು. ನವಜೋಡಿಗಳು ಜೀವನದಲ್ಲಿ ಸಿಹಿ-ಕಹಿಯನ್ನು ಸಮನಾಗಿ ಸ್ವೀಕರಿಸಬೇಕು.
ಮಠಗಳಿಂದ ಸಮಾಜ ತಿದ್ದುವ ಕೆಲಸ: ಸಂಸದ ಹಿಟ್ನಾಳ
ಒಗ್ಗಟ್ಟಿನಿಂದ ಧಾರ್ಮಿಕ ಕಾರ್ಯಕ್ರಮ ಯಶಸ್ವಿಯಾಗಲು ಸಾಧ್ಯ. ಸಮುದಾಯ ಒಗ್ಗಟ್ಟಿನಿಂದ ಇರಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ಕೋಡಿಸಬೇಕು. ನವ ದಂಪತಿಗಳು ಮನೆಯ-ಹಿರಿಯರನ್ನು ಗೌರವದಿಂದ ಕಾಣಬೇಕು. ಒಬ್ಬರನೊಬ್ಬರು ಅರಿತುಕೊಂಡು ಸುಖ ಸಂಸಾರ ನಡೆಸಬೇಕು.
ಪರಿಹಾರ ವಿಳಂಬ: ಡಿಸಿ ಕಾರು ಜಪ್ತಿಗೆ ಆದೇಶ
ಗಂಗಾವತಿ ವಾಲ್ಮೀಕಿ ವೃತ್ತದಿಂದ ಜಯನಗರ ಬಡಾವಣೆ ಸಂಪರ್ಕಿಸುವ ರಸ್ತೆ ವಿಸ್ತರಿಸಲಾಗಿದೆ. ಗಂಗಾವತಿ ಕಲ್ಮಠದ 21 ಗುಂಟೆ ಹಾಗೂ ವಿರೂಪಾಕ್ಷಪ್ಪ ಎಂಬುವರ 11 ಗುಂಟೆ ಜಾಗವನ್ನು ನಗರಸಭೆ ಭೂ ಮಾಲೀಕರಿಗೆ ನೋಟಿಸ್ ನೀಡದೆ ಒತ್ತುವರಿ ಮಾಡಿದೆ.
ಸಾಮರಸ್ಯದಿಂದ ಬದುಕು ಹಸನ
ವಿವಾಹ ಎಂಬುದು ಪಾವಿತ್ರ್ಯತೆ ಪಡೆದಿದೆ. ಸತಿ, ಪತಿ ಬಾಂಧವ್ಯ ದೇವರು ನೀಡಿದ ಸಂಬಂಧ. ಈ ಸಂಬಂಧವನ್ನು ಎಂದಿಗೂ ಹಾಳು ಮಾಡಿಕೊಳ್ಳಬಾರದು. ಭಿನ್ನಾಭಿಪ್ರಾಯಕ್ಕೆ ಅವಕಾಶ ನೀಡದೆ ಸಾಮರಸ್ಯದಿಂದ ಬಾಳಬೇಕು.
ಏಪ್ರಿಲ್‌ 22ರಂದು ಕೊಪ್ಪಳಕ್ಕೆ ಜನಾಕ್ರೋಶ ಯಾತ್ರೆ
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಭಿವೃದ್ಧಿ ಕುಂಠಿತವಾಗಿದೆ. ಬೆಲೆ ಏರಿಕೆ ಮೂಲಕ ಜನಸಾಮಾನ್ಯರ ನೆಮ್ಮದಿ ಕಸಿದಿದೆ. ಇದರ ವಿರುದ್ಧ ಜನರ ಧ್ವನಿಯಾಗಿ ಬಿಜೆಪಿ ಜನಾಕ್ರೋಶ ಯಾತ್ರೆ ಆರಂಭಿಸಿದೆ.
ಹೊಸ ತಂತ್ರಜ್ಞಾನದತ್ತ ಚಿತ್ತ ಹರಿಸಿ
ಆಧುನಿಕ ತಂತ್ರಜ್ಞಾನಕ್ಕೆ ಹೊಂದಿಕೊಳ್ಳುವಿಕೆ ಅನಿವಾರ್ಯವಾಗಿದ್ದು, ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಬಹುತೇಕ ನೌಕರರನ್ನು ಕೆಲಸದಿಂದ ತೆಗೆದು ಹಾಕುವ ಪರಿಸ್ಥಿತಿಯಿದೆ. ಹೀಗಾಗಿ ಕಾಮರ್ಸ್ ವಿದ್ಯಾರ್ಥಿಗಳು ಹೊಸ ತಂತ್ರಜ್ಞಾನ ತಿಳಿದುಕೊಂಡು ಬದಲಾವಣೆಯತ್ತ ಸಾಗಬೇಕು.
ಪಾಳು ಭೂಮಿಯಲ್ಲಿ ಈರುಳ್ಳಿ ಬಿತ್ತಿದ ಕೃಷಿ ಅಧಿಕಾರಿಗಳು
ಹನುಮನಾಳ ಹೋಬಳಿಯ ಅರ್ಜಿ ಸಂಖ್ಯೆ 1682986 ಅಡಿ ಬರೋಬ್ಬರಿ ಹತ್ತಾರು ರೈತರ ಬೆಳೆ ವಿಮೆ ಪಾವತಿಸಿದ್ದಾರೆ. ಇದೆಲ್ಲವೂ ಪಾಳು ಭೂಮಿಯೇ. ಹೀಗೆ ಬೆಳೆ ವಿಮೆ ಪಾವತಿ ಮಾಡಿದ್ದ ರೈತ (ರೈತರ ಹೆಸರಿನಲ್ಲಿ ) ಬೆಳೆ ದರ್ಶಕದಲ್ಲಿ ಪಾಳು ಭೂಮಿ ಎಂದು ನಮೂದಿಸಲಾಗಿದೆ. ಆದರೂ ಸಹ ಈರುಳ್ಳಿ ಬೆಳೆಗೆ ಬೆಳೆ ವಿಮೆ ಪಾವತಿಸಲಾಗಿದೆ.
ಪುಷ್ಟಿ ಯೋಜನೆ ಆಯ್ಕೆಯಲ್ಲಿ ತಾರತಮ್ಯ, ಪ್ರತಿಭಟನೆ
ಗ್ರಾಮಸ್ಥರು, ಶಿಕ್ಷಣ ಪ್ರೇಮಿಗಳು ಶಾಲೆಗೆ ಅಗತ್ಯ ಮೂಲ ಸೌಕರ್ಯ ನೀಡಿದ್ದಾರೆ. ಕಲಿಕೆಗೆ ಉತ್ತಮ ವಾತಾವರಣ, ಗುಣಮಟ್ಟದ ಶಿಕ್ಷಣ ಸೇರಿದಂತೆ ಎಲ್ಲ ರೀತಿಯ ಸೌಲಭ್ಯಗಳಿವೆ. ಆದರೂ ಪ್ರಶಸ್ತಿ ಆಯ್ಕೆಯಲ್ಲಿ ಅನ್ಯಾಯವಾಗಿದೆ ಎಂದು ಮುಕ್ಕಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ.
ಸದೃಢ ಭಾರತಕ್ಕೆ ಅಂಬೇಡ್ಕರ್‌ ಕೊಡುಗೆ ಅಪಾರ
ಸಮಾಜದಲ್ಲಿ ಸಮಾನತೆಯ ಹಕ್ಕಿನೊಂದಿಗೆ ರಾಷ್ಟ್ರದ ಏಳಿಗೆಗಾಗಿ ಅಂಬೇಡ್ಕರ್‌ ನೀಡಿದ ಕೊಡುಗೆ ಅಪಾರವಾಗಿದೆ. ವಿದ್ಯಾರ್ಥಿಗಳು ಹೆಚ್ಚು ಅಧ್ಯಯನಶೀಲರಾಗಬೇಕು. ಅಂಬೇಡ್ಕರ್‌ ಅವರ ಜೀವನಧಾರಿತ ಪುಸ್ತಕ ಓದಬೇಕು.
  • < previous
  • 1
  • ...
  • 161
  • 162
  • 163
  • 164
  • 165
  • 166
  • 167
  • 168
  • 169
  • ...
  • 574
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved