• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುರಾಣದಿಂದ ಮನಸ್ಸು ಶುದ್ಧ
ಭಾರತೀಯ ಸಂಸ್ಕೃತಿಯ ಪ್ರಕಾರ ಮಕ್ಕಳು ದೇವರಂತೆ. ಆದರಿಂದ ಪಾಲಕರು ಮಕ್ಕಳಿಗೆ ಉತ್ತಮ ಸಂಸ್ಕಾರ ಹಾಗೂ ಶಿಕ್ಷಣ ಕೊಡಿಸುವ ಮೂಲಕ ಸುಭದ್ರ ಹಾಗೂ ಬಲಿಷ್ಠ ರಾಷ್ಟ್ರ ನಿರ್ಮಿಸಬೇಕು.
ಕಾಮಗಾರಿ ಆರಂಭಿಸದಿದ್ದರೆ ಗುತ್ತಿಗೆ ರದ್ದು
ಮಕ್ಕಳ ಪಾಲನಾ ಕೇಂದ್ರಗಳಲ್ಲಿ ಪೋಷಣೆ ಮತ್ತು ರಕ್ಷಣೆ ಅವಶ್ಯವಿರುವ ಮಕ್ಕಳ ಆರೈಕೆ ಮತ್ತು ಹಿತರಕ್ಷಣೆ ಕೈಗೊಳ್ಳಲಾಗುತ್ತದೆ. ಸದ್ಯ ಬಾಲಮಂದಿರ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದ್ದು ಇದನ್ನು ಗಮನಿಸಿ ಸರ್ಕಾರ 2 ಬಾಲ ಮಂದಿರ ನಿರ್ಮಿಸಲು ಅನುದಾನ ಬಿಡುಗಡೆಗೊಳಿಸಿ ಮಂಜುರಾತಿ ಆದೇಶ ನೀಡಿದೆ.
ದಿನ ನಿಗದಿಪಡಿಸಿದರೂ ಮಂಡನೆಯಾಗದ ಬಜೆಟ್!
ಬಜೆಟ್‌ ಮಂಡಿಸದೆ ಇರುವುದರಿಂದ ಜನರ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಹಾಗೂ ಸದಸ್ಯರು ಅಧ್ಯಕ್ಷರಿಗೆ ಆಕ್ಷೇಪ ಸಲ್ಲಿಸಿದ್ದರಿಂದ ವಾರದ ಹಿಂದೆ ಅನೌಪಚಾರಿಕವಾಗಿ ಸಭೆ ನಡೆಸಲಾಗಿತ್ತು.
ಹುಲಿಗೆಮ್ಮ ದೇವಸ್ಥಾನಕ್ಕೆ ₹17 ಕೋಟಿ ಆದಾಯ
ಕೊರೋನಾ ಸಂದರ್ಭದಲ್ಲಿ ದೇವಸ್ಥಾನದ ಆದಾಯ ಇಳಿಕೆಯಾಗಿತ್ತು. ಬಳಿಕ ವರ್ಷದಿಂದ ವರ್ಷಕ್ಕೆ ಆದಾಯವು ಏರುಗತಿಯಲ್ಲಿ ಸಾಗಿದೆ. ಇದರೊಂದಿಗೆ ಇದೀಗ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ.
ಅಖಂಡ ಗಂಗಾವತಿ ತಾಲೂಕಿನಲ್ಲಿ 80ರಷ್ಟು ಭತ್ತ ನಾಶ
10ರಿಂದ 15 ದಿನಗಳು ಕಳೆದಿದ್ದರೆ ಭತ್ತದ ಫಸಲು ರೈತರ ಕೈ ಸೇರುತ್ತಿತ್ತು. ನೀರಿನ ಅಭಾವ ಉಂಟಾಗುತ್ತದೆ ಎನ್ನುವ ಕಾರಣಕ್ಕೆ ರೈತರು ಏ. 20ರ ವರಿಗೆ ಎಡದಂಡೆ ಕಾಲುವೆಗೆ ನೀರು ಬಿಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದರು. ಆದರೆ, ಕಾಲುವೆಗೆ ನೀರು ಹರಿಯುವುದು ಸ್ಥಗಿತವಾಗುವ ಮೊದಲೇ ಮಳೆ ಮತ್ತು ಆಲಿಕಲ್ಲು ಮಳೆಯಿಂದಾಗಿ ಭತ್ತ ಹಾನಿಯಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಜಾನಪದದತ್ತ ಯುವಪೀಳಿಗೆ ಸೆಳೆಯಬೇಕು
ಇಂದು ರಿಯಾಲಿಟಿ ಇಲ್ಲದಿರುವುದನ್ನು ಶೋಗಳನ್ನು ರಿಯಾಲಿಟಿ ಶೋ ಎಂದು ಕರಿಯುತ್ತಿದ್ದೇವೆ. ಯಾವ ಕಡೆ ನಮ್ಮ ನಡೆ ಪ್ರಾರಂಭವಾಗಿದೆ ಎಂದರೆ ರಿಯಾಲಿಟಿ ಇಲ್ಲದಿರುವುದನ್ನು ನಾವೇ ಮಾತನಾಡಿ ಜನರನ್ನು ಒಪ್ಪಿಸುತ್ತಿದ್ದೇವೆ. ಇದು ಮುಂದಿನ ದಿನಗಳಲ್ಲಿ ಬಹಳ ಆತಂಕಕಾರಿ ವಾತಾವರಣ ಸೃಷ್ಟಿಸಲಿದೆ.
ಪಿಎಂಎಫ್‌ಬಿವೈ ಗೋಲ್‌ಮಾಲ್: ಬ್ಯಾಂಕ್ ಖಾತೆಯೇ ಫ್ರೀಜ್
ಪಿಎಂಎಫ್‌ಬಿವೈ ಗೋಲ್‌ಮಾಲ್ ಕುರಿತು ಕನ್ನಡಪ್ರಭ ಸರಣಿ ವರದಿ ಪ್ರಕಟಿಸಿದ್ದರಿಂದ ಎಚ್ಚೆತ್ತುಕೊಂಡು ಕೃಷಿ ಇಲಾಖೆಯ ಕುಷ್ಟಗಿ ತಾಲೂಕು ಎಡಿ ನಾಗರಾಜ ಕಾತರಕಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಬೊಮ್ಮನಾಳ ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿತ್ತು.
ಅಗ್ನಿ ದುರಂತದ ವೇಳೆ ಆತಂಕ ಬೇಡ
ಏ. 14ರಿಂದ 20ರ ವರೆಗೆ ಅಗ್ನಿಶಾಮಕ ಸೇವಾ ಸಪ್ತಾಹದ ಅಂಗವಾಗಿ ಈ ಬಾರಿ ಅಗ್ನಿ ಸುರಕ್ಷತ ಭಾರತವನ್ನು ಹುಟ್ಟು ಹಾಕಲು ಒಂದಾಗೋಣ ಎನ್ನುವ ಧ್ಯೇಯ ವಾಕ್ಯವನ್ನಾಗಿ ಜಾಗೃತಿ ಮೂಡಿಸಲಾಗುತ್ತಿದೆ.
ಜಾತಿಗಣತಿ ಲಿಂಗಾಯತರಿಗೆ ಮರಣ ಶಾಸನ
ಸ್ವಾಭಿಮಾನಿ ಲಿಂಗಾಯತ ಸಮುದಾಯದ ಪ್ರಾಬಲ್ಯ ಕುಗ್ಗಿಸುವ ಉದ್ದೇಶದಿಂದ ಅವೈಜ್ಞಾನಿಕವಾಗಿರುವ ಕಾಂತರಾಜು ವರದಿಯನ್ನು ಬಳಕೆ ಮಾಡಲಾಗುತ್ತಿದೆ. ರಾಜ್ಯದ ಯಾರ ಮನೆಗೂ ಭೇಟಿ ನೀಡದೆ ಲಿಂಗಾಯತ ಸಮುದಾಯವನ್ನು ಗುರಿಯಾಗಿಸಿಕೊಂಡು ಜಾತಿಗಣತಿ ಮಾಡಲಾಗಿದೆ.
39 ಕೆರೆ ನಿರ್ಮಾಣ ಕಾಮಗಾರಿಗೆ ಕೃಷ್ಣ ಭಾಗ್ಯ ಜಲ ನಿಗಮ ಅಸ್ತು
ಯಲಬುರ್ಗಾ ಕ್ಷೇತ್ರದಲ್ಲಿ ನೂತನವಾಗಿ 39 ಕೆರೆ ನಿರ್ಮಿಸಿ ಅವುಗಳಿಗೆ ನೀರು ತುಂಬಿಸುವ ಕಾರ್ಯಕ್ಕೆ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಶಾಸಕ ಬಸವರಾಜ ರಾಯರಡ್ಡಿ ಯೋಜನೆ ಹಾಕಿಕೊಂಡು ಕಾರ್ಯ ಕೈಗೆತ್ತಿಕೊಂಡಿದ್ದರು. ಈ ಹಿಂದೆ ಡಿಪಿಆರ್ ಸಿದ್ಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಬಜೆಟ್‌ನಲ್ಲಿ ಯೋಜನೆ ಘೋಷಿಸಿದ್ದರು.
  • < previous
  • 1
  • ...
  • 162
  • 163
  • 164
  • 165
  • 166
  • 167
  • 168
  • 169
  • 170
  • ...
  • 574
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved