• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿರಿಯರಿಂದಲೇ ಕಾತರಕಿ ಗ್ರಾಮದ ರಸ್ತೆ ದುರಸ್ತಿ
ತಾಲೂಕಿನ ಕಿನ್ನಾಳ ಗ್ರಾಮಸ್ಥರು ತಮ್ಮೂರಿನ ರಸ್ತೆಯನ್ನು ತಾವೇ ದುರಸ್ತಿ ಮಾಡಿಕೊಂಡ ಮೇಲೆ ಈಗ ತಾಲೂಕಿನ ಕಾತರಕಿ ಗ್ರಾಮಸ್ಥರು ಸ್ವಂತ ಖರ್ಚಿನಲ್ಲಿಯೇ ರಸ್ತೆ ದುರಸ್ತಿ ಮಾಡಿಕೊಳ್ಳುತ್ತಿದ್ದಾರೆ.
ನಾಲ್ಕು ಜನರ ಹಿತಕ್ಕಾಗಿ ಬಾಳಿ: ನಾಡೋಜ ಅನ್ನದಾನೀಶ್ವರ ಶಿವಯೋಗಿಗಳು
ಬದುಕಿನಲ್ಲಿ ನಾಲ್ಕು ಜನರಿಗಾದರೂ ಸಹಾಯ ಮಾಡಿ ಬದುಕು ಸಾರ್ಥಕ ಪಡಿಸಿಕೊಳ್ಳಬೇಕು.
ಶೀಘ್ರ ಬಹದ್ದೂರ್ ಬಂಡಿ - ನವಲಕಲ್ ಏತ ನೀರಾವರಿ ಯೋಜನೆ ಪೂರ್ಣ: ಶಾಸಕ ರಾಘವೇಂದ್ರ ಹಿಟ್ನಾಳ
ಬಹು ವರ್ಷಗಳಿಂದ ನಡೆಯುತ್ತಿರುವ ಬಹದ್ದೂರು ಬಂಡಿ-ನವಲಕಲ್ ಏತನೀರಾವರಿ ಶೀಘ್ರದಲ್ಲಿಯೇ ಲೋಕಾರ್ಪಣೆ ಮಾಡಲಾಗುವುದು.
ಸಮರ್ಪಕ ನೀರು ಪೂರೈಕೆಗೆ ಆಗ್ರಹಿಸಿ ಪ್ರತಿಭಟನೆ
ಕಳೆದ ಐದು ದಿನಗಳಿಂದ ನೀರು ಬರುತ್ತಿಲ್ಲ ಎಂದು ಆರೋಪಿಸಿ ಸಮೀಪದ ವೆಂಕಟಾಪುರ ಗ್ರಾಮಸ್ಥರು ತುಮರಿಕೊಪ್ಪ ಗ್ರಾಪಂ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.
ಕನಕಾಚಲಪತಿ ದೇವಸ್ಥಾನದಲ್ಲಿ ವಿಜೃಂಭಣೆಯ ಕಾರ್ತಿಕೋತ್ಸವ
ಇಲ್ಲಿನ ಐತಿಹಾಸಿಕ ಶ್ರೀ ಕನಕಾಚಲಪತಿ ದೇವಸ್ಥಾನದಲ್ಲಿ ಛಟ್ಟಿ ಅಮವಾಸ್ಯೆ ನಿಮಿತ್ತ ಸಾವಿರಾರು ಭಕ್ತರಿಂದ ಕಾರ್ತಿಕೋತ್ಸವ ಭಾನುವಾರ ವಿಜೃಂಭಣೆಯಿಂದ ನೆರವೇರಿತು.
ಕೈ ತಪ್ಪಿದ್ದ ರಾಷ್ಟ್ರೀಯ ಹೆದ್ದಾರಿ ಮಂಜೂರು: ಬಸವರಾಜ ರಾಯರಡ್ಡಿ
ರಾಷ್ಟ್ರೀಯ ಹೆದ್ದಾರಿ ಮಂಜೂರು ಆಗಿದ್ದು ಯಲಬುರ್ಗಾ ಕ್ಷೇತ್ರದ ಸುದೈವ.
ಹಾಸ್ಟೆಲ್ ವಿದ್ಯಾರ್ಥಿಗಳಗೆ ಸೌಲಭ್ಯ ಕಲ್ಪಿಸಲು ತಹಸೀಲ್ದಾರ ಸೂಚನೆ
ವಸತಿ ನಿಲಯಗಳಲ್ಲಿ ಬೆಳಕಿನ ವ್ಯವಸ್ಥೆ, ಊಟ, ಉಪಾಹಾರ ಗುಣಮಟ್ಟದ್ದಾಗಿರಬೇಕು. ವಿದ್ಯಾರ್ಥಿಗಳಿಗೆ ಆರೋಗ್ಯ ಪರೀಕ್ಷೆ ಮಾಡಿಸಬೇಕು.
ಹಿರೇಬೆಣಕಲ್ ಬೆಟ್ಟ ಶೀಘ್ರವೇ ಯುನೆಸ್ಕೋ ತಾಣಗಳ ಪಟ್ಟಿಗೆ
ಜಿಲ್ಲೆಯ ಗಂಗಾವತಿ ತಾಲೂಕಿನ ಹಿರೇಬೆಣಕಲ್ ಗ್ರಾಮದ ಬೆಟ್ಟಗಳ ಮೇಲಿರುವ ಮಹಾ ಶಿಲಾಯುಗ ಕಾಲದ ಕಲ್ಗೋರಿಗಳು ಯುನೆಸ್ಕೋ ವಿಶ್ವ ಪರಂಪರೆಯ ತಾಣ ಪಟ್ಟಿಗೆ ಸೇರುವುದು ನಿಶ್ಚಿತ.
ಬಸವಣ್ಣನ ಕುರಿತು ಅವಹೇಳನ, ಯತ್ನಾಳ ವಿರುದ್ಧ ಕ್ರಮಕ್ಕೆ ಆಗ್ರಹ
ಸಾಂಸ್ಕೃತಿಕ ನಾಯಕ ಬಸವಣ್ಣನ ಕುರಿತು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯ.
ಜಾತ್ಯತೀತವಾಗಿ ಬದುಕಲು ಯೋಚಿಸಿ: ಕುದರಿಮೋತಿ ಸ್ವಾಮೀಜಿ
ಭಕ್ತಿಯ ಮತ್ತೊಂದು ಹೆಸರಾಗಿರುವ ಬಸವಣ್ಣ ಹನ್ನೆರಡನೆಯ ಶತಮಾನದಲ್ಲಿ ಕೈಗೊಂಡ ಮಹಾನ್ ಕ್ರಾಂತಿಯನ್ನು ಪಾಶ್ಚಾತ್ಯ ದೇಶಗಳೂ ಗುರುತಿಸಿವೆ.
  • < previous
  • 1
  • ...
  • 163
  • 164
  • 165
  • 166
  • 167
  • 168
  • 169
  • 170
  • 171
  • ...
  • 465
  • next >
Top Stories
ಡಿ.ಕೆ.ಶಿವಕುಮಾರ ಓಲೈಕೆಗಾಗಿ ಎಚ್‌.ಕೆ.ಪಾಟೀಲ್‌ ಪತ್ರ ರಾಜಕಾರಣ: ವೆಂಕನಗೌಡ
ಹೈನುಗಾರಿಕೆಯಲ್ಲಿ ಮಾಸಿಕ 1.40 ಲಕ್ಷ ರು.ವರೆಗೆ ಆದಾಯ
ಮೈಸೂರು : ಆಷಾಢ ಶುಕ್ರವಾರ ಭದ್ರತೆಗೆ 1470 ಪೊಲೀಸರ ನಿಯೋಜನೆ
ಹಿರಿಯ ಕಲಾವಿದರ ಮಾಸಾಶನ ₹2500ಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ
ಮಳೆ ಚುರುಕು: ಉಕ್ಕಿ ಹರಿದ ನದಿಗಳು : ಇಂದು ಸಹ ಶಾಲೆಗಳಿಗೆ ರಜೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved