• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಜ್ಯೋತಿ ರಥಯಾತ್ರೆಗೆ ಸ್ವಾಗತ, ಭವ್ಯ ಮೆರವಣಿಗೆ
ಮಂಡ್ಯದಲ್ಲಿ ನಡೆಯಲಿರುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಭಾಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಜ್ಯವ್ಯಾಪಿ ಹಮ್ಮಿಕೊಂಡಿರುವ ಕನ್ನಡ ಜ್ಯೋತಿ ಹೊತ್ತ ರಥಯಾತ್ರೆಯು ಶನಿವಾರ ಕನಕಗಿರಿ ಪಟ್ಟಣಕ್ಕೆ ಆಗಮಿಸಿತು. ತಾಲೂಕು ಆಡಳಿತದಿಂದ ಸ್ವಾಗತ ಕೋರಿ ಭವ್ಯ ಮೆರವಣಿಗೆ ನಡೆಸಲಾಯಿತು.
ಅತಿಯಾದ ಮಳೆಯಿಂದಾದ ಹಾನಿಗೆ ಪರಿಹಾರ ನೀಡಿ: ಡಾ. ಬಸವರಾಜ
ಕೊಪ್ಪಳ ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದ ಹಾನಿಗೀಡಾದ ಕೋಳೂರು, ಕಾಟ್ರಳ್ಳಿ, ಹಿರೇಸಿಂದೋಗಿ ಮತ್ತಿತರ ಗ್ರಾಮಗಳಿಗೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಬಸವರಾಜ ಕ್ಯಾವಟರ್ ಭೇಟಿ ನೀಡಿ, ಪರಿಶೀಲಿಸಿದರು. ಹಾನಿ ಕುರಿತು ರೈತರಿಂದ ಮಾಹಿತಿ ಪಡೆದರು.
ವಾಲ್ಮೀಕಿ ಸಮಾಜ ಶಿಕ್ಷಣದಲ್ಲಿ ಪ್ರಗತಿ ಸಾಧಿಸಲಿ: ಮಲ್ಲಿಕಾರ್ಜುನ ನಾಗಪ್ಪ
ರಾಜ್ಯದಲ್ಲಿ ಅಧಿಕ ಸಂಖ್ಯೆಯಲ್ಲಿ ವಾಲ್ಮೀಕಿ ಜನಾಂಗ ಇದೆ. ಸರ್ಕಾರ ಈ ಸಮುದಾಯಕ್ಕೆ ಸರಿಯಾದ ಸ್ಥಾನಮಾನ ನೀಡಬೇಕಾಗಿದೆ. ಅಲ್ಲದೆ ಪರಿಶಿಷ್ಟ ಪಂಗಡದ ಮಕ್ಕಳಿಗೆ ಸರ್ಕಾರ ಶಿಕ್ಷಣ ಸೇರಿದಂತೆ ವಿವಿಧ ರಂಗಗಳಲ್ಲಿ ಆದ್ಯತೆ ನೀಡಬೇಕಾಗಿದೆ ಎಂದು ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ ಹೇಳಿದರು.
ವಾಣಿಜ್ಯೋದ್ಯಮಿ ಶ್ರೀನಿವಾಸ ಗುಪ್ತಾ ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ
ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ವಾಣಿಜ್ಯೋದ್ಯಮಿ ಶ್ರೀನಿವಾಸ ಗುಪ್ತಾ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಭಿವೃದ್ಧಿ ಪ್ರಾಧಿಕಾರದ ಅಧೀನ ಕಾರ್ಯದರ್ಶಿ ಅವರು ಆದೇಶವನ್ನು ಹೊರಡಿಸಿ, ಸದಸ್ಯರನ್ನು ನೇಮಕ ಮಾಡಿದ್ದಾರೆ.
ಕುಷ್ಟಗಿ ಪಟ್ಟಣಕ್ಕೆ ಕನ್ನಡ ರಥಯಾತ್ರೆ ಆಗಮನ, ಅದ್ಧೂರಿ ಸ್ವಾಗತ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೋತಿಯನ್ನು ಹೊತ್ತ ಕನ್ನಡ ರಥಯಾತ್ರೆಯು ಕುಷ್ಟಗಿ ಪಟ್ಟಣಕ್ಕೆ ಆಗಮಿಸಿದಾಗ ತಾಲೂಕಾಡಳಿತ, ಕಸಾಪ ಪದಾಧಿಕಾರಿಗಳು ಸ್ವಾಗತಿಸಿ, ಅದ್ದೂರಿ ಮೆರವಣಿಗೆ ಮೂಲಕ ಯಲಬುರ್ಗಾ ತಾಲೂಕಿಗೆ ಕಳುಹಿಸಿಕೊಟ್ಟರು.
ಯಲಬುರ್ಗಾಕ್ಕೆ ಕನ್ನಡ ಜೋತಿ ರಥಯಾತ್ರೆ ಆಗಮನ
ಮಂಡ್ಯದಲ್ಲಿ ನಡೆಯುವ ೮೭ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ಶ್ರುಕವಾರ ಕನ್ನಡ ಜೋತಿ ರಥಯಾತ್ರೆಯನ್ನು ಯಲಬುರ್ಗಾ ಪಟ್ಟಣದ ಕನಕದಾಸರ ವೃತ್ತದಲ್ಲಿ ತಾಲೂಕಾಡಳಿತದಿಂದ ಅದ್ಧೂರಿಯಾಗಿ ಸ್ವಾಗತಿಸಿಕೊಳ್ಳಲಾಯಿತು.
ಪೈಗಂಬರ ನಿಂದನೆ: ಕೊಪ್ಪಳದಲ್ಲಿ ಮುಸ್ಲಿಮರ ಬೃಹತ್ ಪ್ರತಿಭಟನೆ
ಪ್ರವಾದಿ ಪೈಗಂಬರ ಹಜರತ್ ಮೊಹಮ್ಮದ್ ಅವರ ಕುರಿತು ಅವಹೇಳನಕಾರಿಯಾಗಿ ಮಾತನಾಡಿ, ಅವರ ಬಗ್ಗೆ ನಿಂದನೆ ಮಾಡಿದ ಯತಿ ನರಸಿಂಗಾನಂದ ಸ್ವಾಮಿ ವಿರುದ್ಧ ಕೊಪ್ಪಳ ನಗರದಲ್ಲಿ ಶುಕ್ರವಾರ ಮುಸ್ಲಿಮರು ಬೃಹತ್ ಪ್ರತಿಭಟನೆ ಮಾಡಿದರು.
ರಾಯಣ್ಣ ಬ್ರಿಗೇಡ್ ನಿಲ್ಲಿಸಿದ್ದು ತಪ್ಪಾಗಿದೆ: ಕಾಂತೇಶ
ರಾಯಣ್ಣ ಬ್ರಿಗೇಡ್ ಹಿಂದುಳಿದವರಿಗೆ ಆಶ್ರಯವಾಗುತ್ತಿತ್ತು. ಅದರ ಜನಪ್ರಿಯತೆ ಕಂಡು ಅದನ್ನು ತಡೆ ಹಿಡಿಯುವ ಪ್ರಯತ್ನ ಆಯಿತು. ಆಗ ಅದನ್ನು ನಿಲ್ಲಿಸಿದ್ದೇ ನಮ್ಮ ದೊಡ್ಡ ತಪ್ಪಾಗಿದೆ ಎಂದು ಕೆ.ಎಸ್. ಈಶ್ವರಪ್ಪ ಅವರ ಪುತ್ರ ಕೆ.ಇ. ಕಾಂತೇಶ ಈಶ್ವರಪ್ಪ ಹೇಳಿದ್ದಾರೆ.
ಪೈಗಂಬರ್ ಅವಹೇಳನ ಖಂಡಿಸಿ ಗಂಗಾವತಿಯಲ್ಲಿ ಬೃಹತ್‌ ಪ್ರತಿಭಟನೆ
ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಇಸ್ಲಾಮ್ ಧರ್ಮದ ಪ್ರವಾದಿ ಮಹ್ಮದ್ ಪೈಗಂಬರ ಅವರಿಗೆ ಅವಹೇಳನ ಮಾಡಿರುವುದನ್ನು ಖಂಡಿಸಿ, ಜಮಿಅತುಲ್ ಉಲಮಾ ಸಂಘಟನೆ ನೇತೃತ್ವದಲ್ಲಿ ಮುಸ್ಲಿಂ ಸಮುದಾಯದವರು ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಆನೆಗೊಂದಿ ಸ್ವಚ್ಛ ಗ್ರಾಮಕ್ಕೆ ಸಹಕರಿಸಿ: ಪಾಂಡೆ
ಗಂಗಾವತಿ ತಾಲೂಕಿನ ಆನೆಗೊಂದಿ ಗ್ರಾಪಂ ವ್ಯಾಪ್ತಿಯಲ್ಲಿ ಕಸ ಸಂಗ್ರಹಣೆ, ಕಸ ವಿಂಗಡಣೆ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಿ, ಸ್ವಚ್ಛ ಗ್ರಾಮವಾಗಿಸುವ ಕೆಲಸವಾಗಬೇಕು ಎಂದು ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆ ಹೇಳಿದರು.
  • < previous
  • 1
  • ...
  • 163
  • 164
  • 165
  • 166
  • 167
  • 168
  • 169
  • 170
  • 171
  • ...
  • 429
  • next >
Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved