• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡದ ಪರಂಪರೆ ಉಳಿಸುವ ಕಾರ್ಯ ಆಗಲಿ: ಪ್ರೊ. ಬಿ.ಕೆ. ರವಿ
ವರ್ತಮಾನದ ಸಾಹಿತ್ಯ ಮತ್ತು ಶಿಕ್ಷಣದ ಸ್ಥಿತಿಯನ್ನು ಗಮನಿಸಿದರೆ ಭವಿಷ್ಯದ ಪೀಳಿಗೆಗೆ ಕನ್ನಡ ಉಳಿಯುವುದೇ ಅನುಮಾನ.
ಗಂಗಾವತಿಗೆ ನ್ಯಾಯಾಲಯ ಮಂಜೂರು, ಕೊಪ್ಪಳ ವಕೀಲರ ಸಂಘದ ನಿರ್ಣಯಕ್ಕೆ ಖಂಡನೆ
ಗಂಗಾವತಿ ನಗರಕ್ಕೆ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯ ಮಂಜೂರಿಯಾಗಿದ್ದು, ಇದಕ್ಕೆ ವಿರೋಧ ವ್ಯಕ್ತ ಪಡಿಸುತ್ತಿರುವ ಕೊಪ್ಪಳ ಜಿಲ್ಲಾ ವಕೀಲರ ಸಂಘದ ನಿರ್ಣಯವನ್ನು ಇಲ್ಲಿಯ ವಕೀಲರ ಸಂಘ ತೀವ್ರವಾಗಿ ಖಂಡಿಸಿದೆ. ಶನಿವಾರ ಗಂಗಾವತಿ ವಕೀಲರ ಸಂಘದಲ್ಲಿ ತುರ್ತುಸಭೆ ನಡೆಸಿದ ವಕೀಲರು, ಯಾವುದೇ ಹೋರಾಟಕ್ಕೂ ಸಿದ್ಧ ಎಂದರು.
ಬಳ್ಳಾರಿ ವಿಶ್ವವಿದ್ಯಾಲಯ ಮಾಡುವ ತಪ್ಪಿಗೆ ವಿದ್ಯಾರ್ಥಿಗಳಿಗೆ ದಂಡ
ಬಳ್ಳಾರಿ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಅಧಿಕಾರಿಗಳು ಮಾಡಿರುವ ತಪ್ಪಿನಿಂದಾಗಿ ಆಗಿರುವ ದೋಷಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಪ್ರತಿ ವಿಷಯಕ್ಕೆ ₹250 ಪಾವತಿ ಮಾಡಬೇಕು. ಇದರಲ್ಲಿ ವಿದ್ಯಾರ್ಥಿಗಳ ತಪ್ಪೇನೂ ಇಲ್ಲದೆ ದಂಡ ತೆರಬೇಕು.
ಕುಕನೂರಲ್ಲಿ ಅತಿ ಮಳೆ, ಹಿಂಗಾರು ಬಿತ್ತನೆ ವಿಳಂಬ
ಕಳೆದ ಒಂದು ವಾರದಿಂದ ಸುರಿಯುತ್ತಿರುವ ಅಪಾರ ಮಳೆಗೆ ಜಮೀನುಗಳಲ್ಲಿ ತೇವಾಂಶ ಹೆಚ್ಚಾಗಿದ್ದು, ಕುಕನೂರು ತಾಲೂಕಿನಲ್ಲಿ ಹಿಂಗಾರು ಹಂಗಾಮು ಬಿತ್ತನೆ ವಿಳಂಬವಾಗಲಿದೆ. ಮೊದಲೇ ಯರೇ ಭೂಮಿ ಆಗಿರುವುದರಿಂದ ಜಮೀನಿನಲ್ಲಿ ಕಾಲಿಡುವುದು ಸಹ ಅಸಾಧ್ಯವಾಗಿದೆ. ಅದರಲ್ಲೂ ಬಿತ್ತನೆ ಮಾಡಬೇಕೆಂದರೆ ಇನ್ನೂ ಒಂದು ವಾರ ಭೂಮಿಯ ತೇವಾಂಶ ಒಣಗಬೇಕು.
ಸಮಾಜ ಶಕ್ತಿ ಗೊತ್ತಾಗಲು ಸಂಘಟನೆ ಅಗತ್ಯ: ವಿಜಯ ನಾಡಜೋಶಿ
2025ರ ಜನವರಿಯಲ್ಲಿ ಬೆಂಗಳೂರಿನಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಸಮಾವೇಶ ನಡೆಯುವ ಹಿನ್ನೆಲೆಯಲ್ಲಿ ಕೊಪ್ಪಳದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಸಂಘಟನೆ ಪದಾಧಿಕಾರಿಗಳು ಭಾಗವಹಿಸಿ, ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಸಂಖ್ಯೆ ಹೆಚ್ಚಿಸಲು ಮನವಿ
ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಸಂಖ್ಯೆ ಹೆಚ್ಚಿಸಬೇಕು ಎಂದು ಭಾರತ ವಿದ್ಯಾರ್ಥಿ ಫೇಡರೆಷನ್, ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್, ಶಿಕ್ಷಕ ಆಕಾಂಕ್ಷಿಗಳು ಕುಕನೂರಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.
ಗಂಗಾವತಿಯಲ್ಲಿ ಕನ್ನಡ ಜ್ಯೋತಿ ರಥಯಾತ್ರೆಗೆ ಸಂಭ್ರಮದ ಸ್ವಾಗತ
ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಂಚರಿಸುವ ಕನ್ನಡ ಜ್ಯೋತಿ ಯಾತ್ರೆಯನ್ನು ಗಂಗಾವತಿ ನಗರದ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಸಂಭ್ರಮದಿಂದ ಸ್ವಾಗತಿಸಲಾಯಿತು.
ಸೈಬರ್ ಸುಲಿಗೆಗೆ ನಲುಗಿದ ಕೊಪ್ಪಳ ಜನ
ಕೊಪ್ಪಳ ಜಿಲ್ಲಾದ್ಯಂತ ಆನ್‌ಲೈನ್ ಮೋಸಕ್ಕೆ ಒಳಗಾಗುವವರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತದೆ. ಪೊಲೀಸ್ ಇಲಾಖೆಯಿಂದ ಎಷ್ಟೇ ಜಾಗೃತಿ ಮೂಡಿಸಿದರೂ ಮೋಸ ಹೋಗುವವರ ಸಂಖ್ಯೆ ತಗ್ಗುತ್ತಲೇ ಇಲ್ಲ.
ಕನ್ನಡ ಜ್ಯೋತಿ ರಥಯಾತ್ರೆಗೆ ಸ್ವಾಗತ, ಭವ್ಯ ಮೆರವಣಿಗೆ
ಮಂಡ್ಯದಲ್ಲಿ ನಡೆಯಲಿರುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಭಾಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಜ್ಯವ್ಯಾಪಿ ಹಮ್ಮಿಕೊಂಡಿರುವ ಕನ್ನಡ ಜ್ಯೋತಿ ಹೊತ್ತ ರಥಯಾತ್ರೆಯು ಶನಿವಾರ ಕನಕಗಿರಿ ಪಟ್ಟಣಕ್ಕೆ ಆಗಮಿಸಿತು. ತಾಲೂಕು ಆಡಳಿತದಿಂದ ಸ್ವಾಗತ ಕೋರಿ ಭವ್ಯ ಮೆರವಣಿಗೆ ನಡೆಸಲಾಯಿತು.
ಅತಿಯಾದ ಮಳೆಯಿಂದಾದ ಹಾನಿಗೆ ಪರಿಹಾರ ನೀಡಿ: ಡಾ. ಬಸವರಾಜ
ಕೊಪ್ಪಳ ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದ ಹಾನಿಗೀಡಾದ ಕೋಳೂರು, ಕಾಟ್ರಳ್ಳಿ, ಹಿರೇಸಿಂದೋಗಿ ಮತ್ತಿತರ ಗ್ರಾಮಗಳಿಗೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಬಸವರಾಜ ಕ್ಯಾವಟರ್ ಭೇಟಿ ನೀಡಿ, ಪರಿಶೀಲಿಸಿದರು. ಹಾನಿ ಕುರಿತು ರೈತರಿಂದ ಮಾಹಿತಿ ಪಡೆದರು.
  • < previous
  • 1
  • ...
  • 164
  • 165
  • 166
  • 167
  • 168
  • 169
  • 170
  • 171
  • 172
  • ...
  • 431
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved