• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾತಿ ವ್ಯವಸ್ಥೆ ತೋಲಗಿ ಶಿಕ್ಷಣ ಬೆಳಗಬೇಕು
ಜಾತಿ ವ್ಯವಸ್ಥೆ, ಅಸಮಾನತೆ, ಮೌಢ್ಯತೆ ವಿರುದ್ಧ ಬಂಡಾಯ ಸಾರಿದ ಅಂಬೇಡ್ಕರ್ ಅವರ ತತ್ವಾದರ್ಶ ಅನುಕರಿಸಬೇಕು. 12ನೇ ಶತಮಾನದಲ್ಲಿ ಬಸವಣ್ಣ, 20ನೇ ಶತಮಾನದಲ್ಲಿ ಅಂಬೇಡ್ಕರ್‌ ಸಮಾನತೆ ಬಯಸಿದ ಚಿಂತಕರಾಗಿದ್ದಾರೆ.
ಭಾರತದ ವಜ್ರ ಅಂಬೇಡ್ಕರ್
ಭಾರತದ ಸಂವಿಧಾನಕ್ಕೆ ಇಡೀ ವಿಶ್ವವೇ ತಲೆಬಾಗುತ್ತದೆ. ಇಲ್ಲಿನ ಪ್ರಜೆಗಳು ಎಲ್ಲರೂ ಸಮಾನರು. ಪ್ರತಿಯೊಬ್ಬರು ಅಂಬೇಡ್ಕರ್ ಅವರ ಜೀವನ ಚರಿತ್ರೆ ಅಧ್ಯಯನ ಮಾಡಬೇಕು.
ಪಕ್ಷ ಸಂಘಟನೆಗೆ ಕಾರ್ಯಕರ್ತರ ಶ್ರಮ ಅಗತ್ಯ: ಬಸವರಾಜ ದಢೇಸೂಗುರು
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಕಾಲಘಟ್ಟದಲ್ಲಿ ಭಾರತ ಅಭಿವೃದ್ಧಿ ಹೊಂದಿ ವಿಶ್ವಗುರು ಆಗುವ ನಿಟ್ಟಿನಲ್ಲಿ ದೃಢ ಹೆಜ್ಜೆ ಇಡುತ್ತಿದೆ. ಅದೆಲ್ಲದಕ್ಕೂ ನಿಸ್ವಾರ್ಥ ಸೇವೆಗೈಯುತ್ತಿರುವ ಕಾರ್ಯಕರ್ತರ ಸಮರ್ಪಣಾ ಮನೋಭಾವವೇ ಕಾರಣ.
ಸಂವಿಧಾನದಿಂದ ನೆಮ್ಮದಿ ಬದುಕು: ಶಾಸಕ ಪಾಟೀಲ
ಅಂಬೇಡ್ಕರ್‌ ಆಶಯದಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಎಲ್ಲ ಹಕ್ಕುಗಳು ದೊರೆಯಬೇಕು. ಸಂವಿಧಾನ ನೀಡಿರುವ ಹಕ್ಕು ಮತ್ತು ಕರ್ತವ್ಯ ಪಾಲಿಸುವ ಮೂಲಕ ನಮ್ಮ ಬದುಕನ್ನು ಸುಂದರವಾಗಿ ಕಟ್ಟಿಕೊಳ್ಳಬೇಕು.
ಬೆಳೆ ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆ
ವ್ಯಯಿಸಿದ ಹಣವೂ ಕೂಡ ಕೈಸೇರದಂತಾಗಿ ರೈತರ ಜೀವನ ಸಂಪೂರ್ಣ ಬರ್ಬಾದ ಆಗಿದೆ
ಮಕ್ಕಳಲ್ಲಿ ಶೈಕ್ಷಣಿಕ, ಧಾರ್ಮಿಕ ಶಕ್ತಿ ಗಟ್ಟಿಯಾಗಲಿ
ಧಾರ್ಮಿಕತೆ ಮಕ್ಕಳನ್ನು ಧರ್ಮ, ಸಂಸ್ಕಾರದ ಹಾದಿಯಲ್ಲಿ ಹಾಗೂ ಶಿಕ್ಷಣ ಕತ್ತಲೆಯಿಂದ ಬದುಕಿನತ್ತ ಕೊಂಡೋಯ್ಯುವ ಶಕ್ತಿ ಹೊಂದಿವೆ. ಮಕ್ಕಳಿಗೆ ಶಿಕ್ಷಣ, ಧರ್ಮ, ಅರಿವು ನೀಡುವ ಕಾರ್ಯ ಆಗಬೇಕು
ಆಲಿಕಲ್ಲು ಮಳೆಗೆ ಜಿಲ್ಲೆಯಲ್ಲಿ 12,722.46 ಹೆಕ್ಟರ್‌ ಹಾನಿ
ಆಲಿಕಲ್ಲು ಮಳೆಯಿಂದ ನಮ್ಮ ಕಾರಟಗಿ ತಾಲೂಕಿನಲ್ಲಿ ಹೆಚ್ಚು ಭತ್ತದ ಬೆಳೆ ನಾಶವಾಗಿದೆ. ಪ್ರಮುಖವಾಗಿ 12 ಗ್ರಾಮಗಳಲ್ಲಿ ಹೆಚ್ಚಿನ ಹಾನಿಯಾಗಿದೆ
ಕನ್ನಡಿಗರಿಗೆ ಅನ್ಯಾಯವಾದರೆ ಹೋರಾಟಕ್ಕೆ ಸಿದ್ಧ
ಕನ್ನಡ ನಾಡು, ನುಡಿ, ಭಾಷೆಯ ಶ್ರೀಮಂತಿಕೆಯ ಜತೆಗೆ ಜನರ ನೋವು, ಸಂಕಟಗಳಿಗೆ ವೀರ ಕನ್ನಡಿಗ ಸೇನೆ ಧ್ವನಿಯಾಗಬೇಕಿದೆ
ಮಕ್ಕಳಿಗೆ ಮಾನವೀಯ ಮೌಲ್ಯ ಕಲಿಸಿ: ವಿಜಯಮಹಾಂತ ಶ್ರೀಗಳು
ಸಾಮೂಹಿಕ ಮದುವೆಗಳು ಜಾತಿ, ಧರ್ಮಗಳನ್ನು ಒಗ್ಗೂಡಿಸುವ ಒಂದು ವೇದಿಕೆಯಾಗಿದೆ. ಇದರಲ್ಲಿ ಮದುವೆಯಾದವರು ಪುಣ್ಯವಂತರು. ಎಲ್ಲ ಧರ್ಮದ ಗುರು ಹಿರಿಯರು ಆರ್ಶೀವಾದ ಮಾಡುತ್ತಾರೆ
ನೂತನ ಜಿಲ್ಲಾ ಪ್ರತಿನಿಧಿಯಾಗಿ ಕೊಪ್ಪಳದ ಗುರುರಾಜ ಜೋಶಿ ಆಯ್ಕೆ
ಸಂಜೆ ಆರು ಗಂಟೆ ಸುಮಾರಿಗೆ ಫಲಿತಾಂಶ ಹೊರ ಬೀಳುತ್ತಿದ್ದಂತೆಯೇ ಗುರುರಾಜ ಜೋಶಿ ಬಣದವರು ಸಂಭ್ರಮಾಚರಣೆ
  • < previous
  • 1
  • ...
  • 165
  • 166
  • 167
  • 168
  • 169
  • 170
  • 171
  • 172
  • 173
  • ...
  • 574
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved