• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಜಾಸೌಧ, ಆಸ್ಪತ್ರೆ ಕಾಮಗಾರಿಗೆ ಶೀಘ್ರ ಚಾಲನೆ: ಸಚಿವ ತಂಗಡಗಿ
ಕಾರಟಗಿಯಲ್ಲಿ ವಿವಿಧ ಸರ್ಕಾರಿ ಕಚೇರಿಗಳಿಗೆಂದೇ ಮೀಸಲಿಟ್ಟಿದ್ದ ಜಾಗದಲ್ಲಿ ಹಿಂದಿನ ಬಿಜೆಪಿ ಶಾಸಕರು ಅವೈಜ್ಞಾನಿಕ ಕೆರೆ ಕಟ್ಟಿಸಿ ಹಾಳುಗೆಡವಿದ ಕಾರಣಕ್ಕೆ ಈಗ ಆ ನಿಯೋಜಿತ ಸ್ಥಳದಲ್ಲಿ ಕಚೇರಿ ಸ್ಥಾಪಿಸಲು ಸಾಧ್ಯವಾಗುತ್ತಿಲ್ಲ.
14ರಂದು ಗುಂಡಮ್ಮ ಕ್ಯಾಂಪಿನ ಮಾರುಕಟ್ಟೆ ಉದ್ಘಾಟನೆ
ಅನೇಕ ವರ್ಷಗಳಿಂದ ನನೆಗುಂದಿಗೆ ಬಿದ್ದಿರುವ ನಗರದ ಗುಂಡಮ್ಮ ಕ್ಯಾಂಪಿನ ಮಾರುಕಟ್ಟೆಯನ್ನು ಫೆ. 14ರಂದು ಉದ್ಘಾಟನೆ ಮಾಡಿ, ವ್ಯಾಪಾರಕ್ಕೆ ಅನುವು ಮಾಡಿಕೊಡಲಾಗುವುದು.
ರೈಲ್ವೆ ಹೋರಾಟದಲ್ಲಿ ಒಮ್ಮನಸ್ಸಿನಿಂದ ಪಾಲ್ಗೊಳ್ಳಿ: ಶಾಸಕ ದೊಡ್ಡನಗೌಡ ಪಾಟೀಲ
ಕುಷ್ಟಗಿ ನರಗುಂದ ಘಟಪ್ರಭಾ ನೂತನ ರೈಲು ಮಾರ್ಗಕ್ಕೆ ಒತ್ತಾಯಿಸಿ ಮಾಡುವ ಹೋರಾಟದಲ್ಲಿ ಎಲ್ಲರೂ ಒಂದೆ ಮನಸ್ಸಿನಿಂದ ಪಾಲ್ಗೊಳ್ಳಬೇಕು.
ಅಂತೂ ನವಲಕಲ್ ಏತ ನೀರಾವರಿ ಯೋಜನೆ ನೀರು ಬಂತು
ತಾಲೂಕಿನ ಬಹದ್ದೂರುಬಂಡಿ, ನವಲಕಲ್ ಏತನೀರಾವರಿ ಯೋಜನೆಯ ಪ್ರಾಯೋಗಿಕ ಪರೀಕ್ಷೆ ಯಶಸ್ವಿಯಾಗಿದ್ದು, ಪರೀಕ್ಷೆಯ ವೇಳೆಯಲ್ಲಿ ನೀರು ಉಕ್ಕಿದ್ದನ್ನು ಕಂಡ ರೈತರ ಸಂತಸಕ್ಕೆ ಪಾರವೇ ಇಲ್ಲದಂತಾಗಿದೆ.
ಗೌರಿಪುರದಲ್ಲಿ ನರೇಗಾ ಬೋಗಸ್ ಬಿಲ್ ಆರೋಪ: ಜಿಪಂ ಯೋಜನಾ ನಿರ್ದೇಶಕ ಭೇಟಿ
ಕನಕಗಿರಿ ತಾಲೂಕಿನ ಗೌರಿಪುರ ಗ್ರಾಪಂ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಕಾಮಗಾರಿಯಲ್ಲಿ ಜನರಿಗೆ ಕೆಲಸ ನೀಡದೆ ಬೋಗಸ್ ಬಿಲ್ ಎತ್ತುವಳಿ ಮಾಡಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಶುಕ್ರವಾರ ಜಿಪಂ ಯೋಜನಾ ನಿರ್ದೇಶಕ ಪ್ರಕಾಶ ವಡ್ಡರ್ ಭೇಟಿ ನೀಡಿ, ಪರಿಶೀಲಿಸಿದರು.
ಸಂವಿಧಾನದಲ್ಲಿ ಸಮಾನತೆ ನೀಡಿದ ಡಾ. ಅಂಬೇಡ್ಕರ್‌: ಮಂಜುನಾಥ ಬಾಗೇಪಲ್ಲಿ
ನಾಗರಿಕತೆ ಹುಟ್ಟಿದಾಗಿನಿಂದಲೂ ಲಿಂಗ ತಾರತಮ್ಯ ಇದೆ. ಲಿಂಗ ತಾರತಮ್ಯ ಹೋಗಲಾಡಿಸಲು ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಒತ್ತು ಕೊಟ್ಟಿದ್ದಾರೆ ಎಂದು ಪ್ರಕ್ರಿಯೆ ಸಂಸ್ಥೆ ಮುಖ್ಯಸ್ಥ, ಹೈಕೋರ್ಟ್ ವಕೀಲ ಮಂಜುನಾಥ ಬಾಗೇಪಲ್ಲಿ ಹೇಳಿದರು.
ಫೆ. 8ರಂದು ಕುಕನೂರಲ್ಲಿ ಸಹಕಾರ ಜಾಗೃತಿ ಸಮಾವೇಶ
ಕುಕನೂರು ಪಟ್ಟಣದ ಎಪಿಎಂಸಿ ಆವರಣದಲ್ಲಿ ಫೆ. 8ರಂದು ಸಹಕಾರ ಜಾಗೃತಿ ಸಮಾವೇಶ ಜರುಗಲಿದೆ. ಯಲಬುರ್ಗಾ, ಕುಕನೂರು ತಾಲೂಕಿನಲ್ಲಿ ಎಲ್ಲ ಸಹಕಾರ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ನಿರ್ದೇಶಕರಿಗೆ ಸಹಕಾರ ರಂಗದ ಕುರಿತು ಜಾಗೃತಿ ಮೂಡಿಸುವ ಪ್ರಯುಕ್ತ ಹಮ್ಮಿಕೊಳ್ಳಲಾಗಿದೆ.
ಸಂಸ್ಕೃತ ಹೃದಯದ ಭಾಷೆ: ಗುರುಪಾದಪ್ಪ ಅಂಬಲಿ
ಜೀವನ ಜ್ಞಾನದಿಂದ ಅಲಂಕರಿಸಬೇಕೇ ವಿನಃ ಆಭರಣದಿಂದ ಅಲ್ಲ. ಜೀವನದಲ್ಲಿ ಎಲ್ಲ ಅಲಂಕಾರಗಳೂ ಕ್ಷಣಿಕ, ಜ್ಞಾನದ ಅಲಂಕಾರ ಶಾಶ್ವತವಾದದ್ದು. ಜ್ಞಾನದಿಂದ ಕೂಡಿದ ಮನುಷ್ಯ ಜೀವನದಲ್ಲಿ ಸರಳವಾಗಿ ಬದುಕನ್ನು ಸಾಗಿಸಲಿಕ್ಕೆ ಸಾಧ್ಯವಾಗುತ್ತದೆ‌ ಎಂದು ಉತ್ತರ ಭಾರತದ ಸಂಸ್ಕೃತ ಭಾರತೀ ಅಧ್ಯಕ್ಷ ಗುರುಪಾದಪ್ಪ ಅಂಬಲಿ ಹೇಳಿದರು.
ಜನಾರ್ದನ ರೆಡ್ಡಿ- ಶ್ರೀರಾಮುಲು ಜಗಳ ವಾಲ್ಮೀಕಿ ಸಮಾಜಕ್ಕೆ ಲೇಪನ ಬೇಡ: ಯಮನೂರಪ್ಪ ಚೌಡ್ಕಿ
ಶಾಸಕ ಗಾಲಿ ಜನಾರ್ದನ ರೆಡ್ಡಿ ಮತ್ತು ಮಾಜಿ ಸಚಿವ ಶ್ರೀರಾಮುಲು ಅವರ ವೈಯಕ್ತಿಕ ಜಗಳವನ್ನು ವಾಲ್ಮೀಕಿ ಸಮಾಜಕ್ಕೆ ಲೇಪನ ಹಚ್ಚುವುದು ಸರಿಯಲ್ಲ ಎಂದು ಮಹರ್ಷಿ ವಾಲ್ಮೀಕಿ ಸಮಾಜದ ಯುವ ಮುಖಂಡ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ ಆಪ್ತ ಯಮನೂರಪ್ಪ ಚೌಡ್ಕಿ ಹೇಳಿದರು.
ಬಿಜೆಪಿಯವರಿಗೆ ಯಾಕೆ ಇಡಿ ನೋಟಿಸ್ ನೀಡಲ್ಲ?: ತಂಗಡಗಿ
ಇಡಿ ಬರಿ ಕಾಂಗ್ರೆಸ್ಸಿನವರಿಗೆ ಮಾತ್ರ ನೋಟಿಸ್ ಜಾರಿ ಮಾಡುತ್ತದೆ, ಬಿಜೆಪಿಯ ನಾಯಕರಿಗೆ ನೋಟಿಸ್ ಜಾರಿ ಮಾಡುವುದಿಲ್ಲ. ಇದ್ಯಾವುದಕ್ಕೂ ನಾವು ಹೆದರುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು.
  • < previous
  • 1
  • ...
  • 165
  • 166
  • 167
  • 168
  • 169
  • 170
  • 171
  • 172
  • 173
  • ...
  • 515
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved