ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾರಟಗಿ ೪000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ
ಕಾರಟಗಿ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಪರಿಶೀಲಿಸಿದ್ದು ೩೫೩೮ ಹೆಕ್ಟೇರ್ ಪ್ರದೇಶ, ಸಿದ್ದಾಪುರ ಹೋಬಳಿ ವ್ಯಾಪ್ತಿಯ ಸಿಂಗನಾಳ, ಗುಂಡೂರ, ಮುಷ್ಟೂರ, ಗ್ರಾಮಗಳಲ್ಲಿ ೬೪೬.೪ ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಬೆಳೆ ಹಾನಿಯಾಗಿದೆ.
ನರೇಗಾದಿಂದ ಜನರ ಜೀವನ ಮಟ್ಟ ಸುಧಾರಣೆ
ಸರ್ಕಾರ ಹಳ್ಳಿ ಜನರ ಜೀವನ ಮಟ್ಟ ಸುಧಾರಣೆಗಾಗಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹಲವಾರು ಅಭಿವೃದ್ಧಿ ಕಾಮಗಾರಿ ಕೈಗೊಂಡಿದೆ. ನರೇಗಾದಡಿ ಕೆರೆ ಹೂಳೆತ್ತುವುದು, ನಾಲಾ ಸುಧಾರಣೆ, ಬದು ನಿರ್ಮಾಣ, ದನದದೊಡ್ಡಿ ಸೇರಿದಂತೆ ಅನೇಕ ಸಮುದಾಯ ಮತ್ತು ವೈಯಕ್ತಿಕ ಕಾಮಗಾರಿ ಮಾಡಿಕೊಳ್ಳಲು ಅವಕಾಶ ಇದೆ.
ಮನೆಯಲ್ಲಿಯೇ ಮಕ್ಕಳಿಂದ ಗ್ರಂಥಾಲಯ
ಶಾಲೆಗೆ ಟಾಟಾ ಟ್ರಸ್ಟ್ ವಿದ್ಯಾರ್ಥಿಗಳಿಗೆ ಬೇಕಾಗುವ ಅಗತ್ಯ ಪುಸ್ತಕಗಳನ್ನು ಪೂರೈಸಿದೆ. ಇದರೊಂದಿಗೆ ಸಂಘ-ಸಂಸ್ಥೆಗಳು ಸಹ ವಿದ್ಯಾರ್ಥಿಗಳ ಪುಸ್ತಕದ ಆಸಕ್ತಿ ಕಂಡು ಮುಂದೆ ಬಂದು ಪುಸ್ತಕಗಳನ್ನು ದಾನ ನೀಡುತ್ತಿವೆ.
ಬೆಳೆ ವಿಮೆ ಗೋಲ್ಮಾಲ್: ಬೊಮ್ಮನಾಳಕ್ಕೆ ಅಧಿಕಾರಿಗಳ ದೌಡು
ಬೊಮ್ಮನಾಳ ಸುತ್ತಮುತ್ತ ಪ್ರದೇಶದಲ್ಲಿ ಬೆಳೆ ವಿಮಾ ಪರಿಹಾರವನ್ನು ರೈತರ ಹೆಸರಿನಲ್ಲಿ ಬೇರೊಬ್ಬರು ಪಡೆದುಕೊಂಡಿರುವುದನ್ನು ಕಂಡು ಅಧಿಕಾರಿಗಳೇ ಬೆರಗಾಗಿದ್ದಾರೆ. ರೈತರು ಬೆಳೆದಿರುವುದೇ ಒಂದು ಬೆಳೆಯಾದರೂ ಖದೀಮರು ಮತ್ತೊಂದು ಬೆಳೆಯ ವಿಮಾ ಕಂತು ಪಾವತಿಸಿ ಪರಿಹಾರವನ್ನು ತಮ್ಮ ಖಾತೆಗೆ ಬರುವಂತೆ ಮಾಡಿಕೊಂಡಿದ್ದನ್ನು ಕೇಳಿ ಅಧಿಕಾರಿಗಳು ದಂಗಾಗಿದ್ದಾರೆ.
ಮಳೆ-ಬಿರುಗಾಳಿಗೆ 10 ಸಾವಿರ ಹೆಕ್ಟೇರ್ ಬೆಳೆ ಹಾನಿ, ಸಿಡಿಲಿಗೆ ಇಬ್ಬರು ಬಲಿ
ಗಂಗಾವತಿ, ಕಾರಟಗಿ ಮತ್ತು ಕನಕಗಿರಿ ತಾಲೂಕು ವ್ಯಾಪ್ತಿಯಲ್ಲಿ ಆಲಿಕಲ್ಲು ಮಳೆಯಿಂದಾಗಿ ಕಟಾವಿಗೆ ಬಂದಿದ್ದ 8ರಿಂದ 9 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಭತ್ತ ನೆಲಕಚ್ಚಿದ್ದು, ಒಂದು ಕಾಳು ಸಹ ಸಿಗದಂತಾಗಿದೆ. ಇದು ಪ್ರಾಥಮಿಕ ಮಾಹಿತಿಯಾಗಿದ್ದು, ಹಾನಿ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.
ಸದ್ಗುಣ, ಶುದ್ಧತೆಯಿಂದ ಜೀವನ ನಡೆಸಿ
ಭಗವಾನ್ ಮಹಾವೀರರು ಅಹಿಂಸಾಧರ್ಮದ ಪ್ರವರ್ತಕರು. ರಾಜಪುತ್ರನಾಗಿ ಹುಟ್ಟಿದರೂ ಜನರ ಕಲ್ಯಾಣಕ್ಕಾಗಿ ರಾಜತ್ವ, ಸಂಸಾರವನ್ನೂ ತ್ಯಾಗಮಾಡಿದ ಮಹಾನ್ ವ್ಯಕ್ತಿಗಳಾಗಿದ್ದಾರೆ.
ಕೂಲಿ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಉದ್ಯೋಗ
ಕಳೆದ ಸಲ ದಿನಕ್ಕೆ ₹೩೪೯ ನೀಡಲಾಗುತಿತ್ತು. ಏ.೧ರಿಂದ ನರೇಗಾ ಯೋಜನೆಯಡಿ ಕಾಮಗಾರಿ ನಿರ್ವಹಿಸುವ ಕೂಲಿಕಾರರಿಗೆ ದಿನಕ್ಕೆ ₹೩೭೦ ನೀಡಲಾಗುತ್ತದೆ. ಕೂಲಿ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಉದ್ಯೋಗ ಒದಗಿಸಿ, ದೀರ್ಘ ಕಾಲ ಬಾಳಿಕೆ ಬರುವ ಸಮುದಾಯ ಸ್ವತ್ತುಗಳನ್ನು ನಿರ್ಮಿಸಲು ಅವಕಾಶ ಕಲ್ಪಿಸುವ ಮೂಲಕ ಗ್ರಾಮೀಣ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ನರೇಗಾ ಸಹಕಾರಿಯಾಗಿದೆ.
ಡೀಲ್ ಮಾಡಿಕೊಂಡೇ ಬೆಳೆ ವಿಮೆ ಪಾವತಿಸುವ ಖದೀಮರು
ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಲೂಟಿ ಮಾಡುವ ದೊಡ್ಡ ದಂಧೆಯೇ ರಾಜ್ಯಾದ್ಯಂತ ನಡೆಯುತ್ತಿದೆ. ಕೊಪ್ಪಳ ಜಿಲ್ಲೆಯ ಹನುಮನಾಳ ಹೋಬಳಿಯಲ್ಲಿ ಬೆಳಕಿಗೆ ಬಂದಿರುವ ಅಕ್ರಮ ರಾಜ್ಯಾದ್ಯಂತ ನಡೆಯುತ್ತಿದೆ ಎನ್ನಲಾಗುತ್ತಿದೆ. ಅಳವಂಡಿ ಹೋಬಳಿಯಲ್ಲಿಯೂ ಅಕ್ರಮ ನಡೆದಿದೆ ಎನ್ನುವುದು ತಡವಾಗಿ ಬೆಳಕಿಗೆ ಬರುತ್ತಿದೆ.
ಕಾರ್ಮಿಕರಿಗೆ ಸಿಗುತ್ತಿಲ್ಲ ಕನಿಷ್ಠ ವೇತನ: ಪಂಪಾಪತಿ
ಕಾರ್ಮಿಕ ಇಲಾಖೆ ನಿಯಮಗಳಿದ್ದರೂ ಸರ್ಕಾರ ನಿಯಮ ಮೀರಿ ಕಾರ್ಮಿಕರನ್ನು ವಲಯ ೩ರಿಂದ ೪ಕ್ಕೆ ವಿಂಗಡಣೆ ಮಾಡುವಾಗ ಕಾರ್ಮಿಕರಿಗೆ ಭಾರಿ ಅನ್ಯಾಯ ಮಾಡುತ್ತಿದೆ.
ಅಹಿಂಸಾ ತತ್ವಗಳ ಪ್ರತಿಪಾದಕನಿಗೆ ನಮನ
ಅಹಿಂಸಾ ತತ್ವಗಳ ಪ್ರತಿಪಾದಕ ಭಗವಾನ್ ಮಹಾವೀರ ಜಯಂತಿ ಅಂಗವಾಗಿ ನಗರದಲ್ಲಿ ಗುರುವಾರ ಮಹಾವೀರರ ಭಾವಚಿತ್ರದ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.
< previous
1
...
13
14
15
16
17
18
19
20
21
...
420
next >
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ