• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ರಾಂತಿಕಾರಕ ನಿರ್ಣಯ ಕೈಗೊಂಡ ಅರಸು
ದೇವರಾಜು ಅರಸು ಅವರ ದೂರದೃಷ್ಟಿಯ ಆಡಳಿತದ ನಿರ್ಧಾರಗಳು ಕ್ರಾಂತಿಕಾರಿ ಬದಲಾವಣೆಗೆ ನಾಂದಿಯಾದವು. ಉಳುವವನೇ ಹೊಲದ ಒಡೆಯ ಕಾರ್ಯಕ್ರಮದ ಮೂಲಕ ರೈತರ ಬದುಕಿಗೆ ಆಶಾಕಿರಣವಾಯಿತು.
ಶರಣ ಬಸವೇಶ್ವರ ಪುರಾಣ ಮಂಗಲೋತ್ಸವದಲ್ಲಿ ಡಿಜೆ ಬಳಕೆ ಬೇಡ
ಶ್ರೀಶರಣ ಬಸವೇಶ್ವರರ ೫೧ನೇ ವರ್ಷದ ಮಂಗಲೋತ್ಸವದ ಹಿನ್ನೆಲೆ ನಡೆಯುವ ಗಂಗೆ ಸ್ಥಳಕ್ಕೆ ಹೋಗಿ ಬರುವ ಪಲ್ಲಕ್ಕಿ ಕುಂಭೋತ್ಸವದಲ್ಲಿ ಸಾವಿರಾರು ಮಹಿಳೆಯರು ಸೇರಲಿದ್ದು ಅವರ ಸುರಕ್ಷತೆ ದೃಷ್ಟಿಯಿಂದ ಮತ್ತು ಸುಗಮ ಸಂಚಾರಕ್ಕೆ ವಿಳಂಬವಾಗುವ ಹಿನ್ನೆಲೆ ಡಿಜೆ ಬಳಸಬೇಡಿ ಎಂದು ಪಿಐ ಸೂಚಿಸಿದ್ದಾರೆ.
ಸಾಮರಸ್ಯ ಬೆಳೆಸುವ ಸಾಮೂಹಿಕ ವಿವಾಹ: ಶ್ರೀಫಕೀರಯ್ಯಸ್ವಾಮಿ
ಜಾತ್ರೆ, ಉತ್ಸವಗಳಲ್ಲಿ ನಡೆಸುವ ಸಾಮೂಹಿಕ ವಿವಾಹಗಳು ಬಡವರಿಗೆ ವರದಾನವಾಗಲಿವೆ. ಅಲ್ಲದೆ ಸಾಮರಸ್ಯಕ್ಕೆ ಕಾರಣವಾಗಲಿವೆ ಎಂದು ಅಂಕಲಿಮಠದ ಶ್ರೀಫಕೀರಯ್ಯಸ್ವಾಮಿ ಹೇಳಿದರು.
ಶಾಸಕ ಯತ್ನಾಳ ಕೋಮುಪ್ರಚೋದಿತ ಹೇಳಿಕೆ ವಿರುದ್ಧ ದೂರು
ಕೊಲೆಯಾದ ಗವಿಸಿದ್ದಪ್ಪ ನಾಯಕ ಕುಟುಂಬಕ್ಕೆ ಸಾಂತ್ವನ ಹೇಳಲು ಆಗಮಿಸಿದ್ದ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಹಿಂದೂ ಯುವಕರು ಮುಸ್ಲಿಂ ಯುವತಿಯನ್ನು ಮದುವರೆಯಾದರೆ ₹ 5 ಲಕ್ಷ ನೀಡುವುದಾಗಿ ಘೋಷಿಸುವ ಮೂಲಕ ಕೋಮು ಪ್ರಚೋದಿತ ಹೇಳಿಕೆ ನೀಡಿದ್ದಾರೆ ಎಂದು ಅಬ್ದುಲ್‌ ರಜಾಕ್‌ ಹೇಳಿದರು.
ಕೊಪ್ಪಳದಲ್ಲಿ ಮತ್ತೆ ಯೂರಿಯಾಕ್ಕಾಗಿ ಪರದಾಟ
ಗುರುವಾರ ಬರಬಹುದಾದ ಯೂರಿಯಾ ರಸಗೊಬ್ಬರಕ್ಕೆ ಟಿಎಪಿಎಂಎಸ್‌ನಲ್ಲಿ ಬುಧವಾರ ಚೀಟಿ ವಿತರಿಸುತ್ತಾರೆಂಬ ಮಾಹಿತಿ ಅರಿತ ರೈತರು ಹಳ್ಳಿಯಿಂದ ತಂಡೋಪತಂಡವಾಗಿ ಆಗಮಿಸಿದ್ದರಿಂದ ಭಾರಿ ಗದ್ದಲವೇ ಉಂಟಾಯಿತು.
ಸತತ ಮೂರನೇ ದಿನವೂ ಟಿಬಿ ಡ್ಯಾಂನಿಂದ ನದಿಗೆ 1 ಲಕ್ಷ ಕ್ಯುಸೆಕ್‌ ನೀರು, ಪ್ರವಾಹ ಭೀತಿ
ಸತತವಾಗಿ ಮೂರನೇ ದಿನವೂ ತುಂಗಭದ್ರಾ ಜಲಾಶಯದಿಂದ ನದಿಗೆ 1 ಲಕ್ಷ ಕ್ಯುಸೆಕ್‌ಗಿಂತ ಹೆಚ್ಚಿನ ನೀರು ಹರಿಸಿದ ಪರಿಣಾಮ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇದರಿಂದ ಹಂಪಿ ಸ್ಮಾರಕಗಳು ಮುಳುಗಡೆಯಾಗಿದ್ದರೇ ಗಂಗಾವತಿ ಹಾಗೂ ಕಂಪ್ಲಿ ನಡುವಿನ ಸೇತುವೆ ಮುಳುಗಡೆಯಾಗಿದ್ದು ರಸ್ತೆ ಸಂಚಾರ ಸಂಪೂರ್ಣವಾಗಿ ಸ್ಥಗಿತವಾಗಿದೆ.
ಸರ್ಕಾರಿ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ ನಮೂದಿಸಿ
ಸರ್ಕಾರಿ ಶಾಲೆ ಮತ್ತು ಅಂಗನವಾಡಿ ಸೇರಿದಂತೆ ಇತರೆ ಸರ್ಕಾರಿ ಕಟ್ಟಡಗಳ ಗೋಡೆ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ (1098) ನಮೂದಿಸಬೇಕು ಎಂದು ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಹೇಳಿದರು.
ಜನತಾ ನ್ಯಾಯಾಲಯದ ಮೊರೆ ಹೋಗಿ
ಸಾರ್ವಜನಿಕರು ತಮಗೆ ತೊಂದರೆಯಾದಾಗ ಕಾನೂನಿನ ಮೊರೆ ಹೋಗುವುದು ಸಹಜ. ನ್ಯಾಯಾಲಯದಿಂದ ತೀರ್ಪು ಬರುವಷ್ಟರಲ್ಲಿ ಸಾಕಷ್ಟು ವಿಳಂಬವಾಗುತ್ತದೆ. ಈ ವಿಳಂಬ ತಡೆಯಲು ಈಗ ಕಾಯಂ ಜನತಾ ನ್ಯಾಯಾಲಯ ಜಾರಿಯಲ್ಲಿದೆ.
ಜನಮಾನಸದಲ್ಲಿ ಉಳಿದ ಹಡಪದ ಅಪ್ಪಣ್ಣ
ಮನುಷ್ಯ ಕುಳಿತು ತಿನ್ನುವುದಕ್ಕಿಂತ ದುಡಿದು ತಿನ್ನುವುದೇ ಲೇಸು. ಈ ನಿಟ್ಟಿನಲ್ಲಿ ಕಾಯಕದ ಮೂಲಕ ಸಮಾಜದ ಸೇವೆ ಮಾಡುವುದು ಬಹಳ ಮುಖ್ಯ. ಇಂತಹ ಅದ್ಭುತ ಪರಿಕಲ್ಪನೆ ನೀಡಿದ ಅಪ್ಪಣ್ಣರ ವಿಚಾರ ನಮಗೆಲ್ಲ ಸ್ಫೂರ್ತಿ ತಂದಿವೆ.
ವಿಧಾನಸೌಧದಲ್ಲಿ ಮೊರೇರ ಬೆಟ್ಟದ ಛಾಯಾಚಿತ್ರ ಪ್ರದರ್ಶನ
ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ಆಯ್ಕೆ ಮಾಡಿರುವ 7 ಅದ್ಭುತಗಳಲ್ಲಿ ಒಂದಾದ ಗಂಗಾವತಿ ತಾಲೂಕಿನ ಹಿರೇಬೆಣಕಲ್ ಮೊರೇರ ಬೆಟ್ಟದ ಶಿಲಾ ಸಮಾಧಿಗಳು ಮತ್ತು ಗುಹಾ ಚಿತ್ರಗಳ ಪ್ರದರ್ಶನ ಮಂಗಳವಾರ ವಿಧಾನಸೌಧದಲ್ಲಿ ಪ್ರದರ್ಶನಗೊಂಡಿತು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 526
  • next >
Top Stories
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
ಎಸ್ಸಿ ಒಳ ಮೀಸಲಿಗೆ 4 ಸಮುದಾಯ ಕಿಡಿ
ಮೋದಿ ಜತೆ ಮಾತನಾಡಲು ಉತ್ಸುಕ: ಟ್ರಂಪ್‌
ನೇಪಾಳ ಆಯ್ತು ಈಗ ಫ್ರಾನ್ಸಲ್ಲೂ ಜನರ ದಂಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved