• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹುಲಿಗಿಯಲ್ಲಿ ಅತಿಕ್ರಮಣ ತೆರವು ಕಾರ್ಯಾಚರಣೆ
ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ಹುಲಿಗೆಮ್ಮ ದೇವಸ್ಥಾನದಲ್ಲಿ ಹುಣ್ಣಿಮೆ ದಿನದಂದು ನಡೆದ ಕಾಲ್ತುಳಿತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ ಶನಿವಾರ ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಯಿತು.
ಮತಗಳ್ಳತನದ ಅಡ್ಡದಾರಿ ಹಿಡಿದಿರುವ ಬಿಜೆಪಿ: ಅಮ್ಜದ್ ಪಟೇಲ್
ಕೊಪ್ಪಳ ನಗರದ ಹದಿನೆಂಟನೇ ವಾರ್ಡಿನ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಸಮಿತಿಯಿಂದ ಜರುಗಿದ ಮತ ಕಳ್ಳತನ ಸಹಿ ಸಂಗ್ರಹ ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಭಾಗವಹಿಸಿದ್ದರು.
ಸಮೃದ್ಧವಾಗಿ ಬೆಳೆದ ತೊಗರಿ, ಕೀಟ ನಿರ್ವಹಣೆಗೆ ಖರ್ಚು
ಪ್ರಸಕ್ತ ಮುಂಗಾರಿನಲ್ಲಿ ಬಿತ್ತನೆಗೊಂಡ ತೊಗರಿ ಬೆಳೆ ಈಗಾಗಲೇ ಹೂವು ಬಿಡುವ ಹಂತದಲ್ಲಿದ್ದು, ಯಲಬುರ್ಗಾ ತಾಲೂಕಿನಲ್ಲಿ ರೈತರು ಮುಂಜಾಗ್ರತಾ ಕ್ರಮವಾಗಿ ಕೀಟ ನಿರ್ವಹಣೆಗೆ ಔಷಧ ಸಿಂಪಡಣೆಗೆ ಮುಂದಾಗಿದ್ದಾರೆ.
ಹಳ್ಳ ಹಿಡಿದ ಜಲ ಜೀವನ ಮಿಷನ್ ಯೋಜನೆ
ಅರೆಬರೆ, ಕಳಪೆ ಕಾಮಗಾರಿಯಿಂದ ಮತ್ತಷ್ಟು ಸಮಸ್ಯೆ
ಆರೋಗ್ಯಕರ ಜೀವನಕ್ಕೆ ಮಾನಸಿಕ ಆರೋಗ್ಯ ಮುಖ್ಯ
ಎಲ್ಲರಿಗೂ ಕೆಲಸದ ಒತ್ತಡ, ಚಿಂತೆ, ಸಮಸ್ಯೆ ಇರುತ್ತವೆ. ಇವುಗಳು ಜೀವನದ ಒಂದು ಭಾಗಗಳಾಗಿದ್ದು, ಕೆಲಸಗಳನ್ನು ಸಮರ್ಪಕವಾಗಿ ನಿಭಾಯಿಸಲು ಕಲಿಯಬೇಕು
ಮತಗಳ್ಳತನದ ಮೂಲಕ ಬಿಜೆಪಿ ಅಧಿಕಾರ
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಲಕ್ಷ ಕೋಟಿಗೂ ಹೆಚ್ಚು ಹಣ ಖರ್ಚು ಮಾಡುವ ಮೂಲಕ ನೆಮ್ಮದಿಯ ಜೀವನ ಕಲ್ಪಿಸಿಕೊಟ್ಟಿದೆ
ಅಸಮಾಧಾನ ಶೀಘ್ರ ಶಮನ: ಸಲೀಂ ಅಹ್ಮದ್
ಈ ಭಾರಿಯ ಸಚಿವ ಸಂಪುಟ ವಿಸ್ತರಣೆಯಲ್ಲಿ ತಮಗೆ ಅವಕಾಶ ಇದೆ. ವರಿಷ್ಠರು ಭರವಸೆ ನೀಡಿದ್ದಾರೆ
ಅತಿಥಿ ಶಿಕ್ಷಕರಿಗೆ ಬಾಕಿ‌ ವೇತನ ಪಾವತಿಸಿ
ಬೇರೆ ಕಡೆ ಸಾಲ ಶೂಲ ಮಾಡಿ ಕುಟುಂಬ ನಿರ್ವಹಿಸಬೇಕಾಗಿದೆ. ಜಿಲ್ಲೆಯ ಕೊಪ್ಪಳ, ಕುಷ್ಟಗಿ ಹಾಗೂ ಗಂಗಾವತಿ ತಾಲೂಕಿನ ಶಿಕ್ಷಕರಿಗೆ ಈಗಾಗಲೇ ವೇತನ ಪಾವತಿಯಾಗಿದೆ
ಆಧುನಿಕ ಜೀವನ ಶೈಲಿಯಿಂದ ಆರೋಗ್ಯ ಸಮಸ್ಯೆ
ಗರ್ಭಿಣಿ, ಬಾಣಂತಿಯರು ಹಾಗೂ ಮಕ್ಕಳಿಗೆ ನೀಡಬೇಕಾದ ಪೌಷ್ಟಿಕ ಆಹಾರ ಪದ್ಧತಿಯ ಬಗ್ಗೆ ಸಂಬಂಧಿಸಿದ ಇಲಾಖೆಗಳಿಂದ ಅರಿವು ಮೂಡಿಸಿದರೂ ನಿರೀಕ್ಷಿತ ಪ್ರಮಾಣದಲ್ಲಿ ಬದಲಾವಣೆ ಆಗದಿರುವುದು ವಿಷಾದನೀಯ
ಸಾರ್ವಜನಿಕರ ದುಡ್ಡು ಪೋಲಾಗದಿರಲಿ
ಲೋಕಾಯುಕ್ತ ಕಚೇರಿಯಲ್ಲಿ ಕೊಪ್ಪಳ ಜಿಲ್ಲೆಯ 105 ಕೇಸ್‌ ಪೆಂಡಿಂಗ್ ಇವೆ. ಕಂದಾಯ ಇಲಾಖೆ, ತಹಸೀಲ್ದಾರರು, ಸಹಾಯಕ ಆಯುಕ್ತರು ಸೇರಿದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿ ಇತ್ಯರ್ಥ ಆಗಬೇಕು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 569
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved