• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನೆಯಲ್ಲಿಯೇ ಮಕ್ಕಳಿಂದ ಗ್ರಂಥಾಲಯ
ಶಾಲೆಗೆ ಟಾಟಾ ಟ್ರಸ್ಟ್‌ ವಿದ್ಯಾರ್ಥಿಗಳಿಗೆ ಬೇಕಾಗುವ ಅಗತ್ಯ ಪುಸ್ತಕಗಳನ್ನು ಪೂರೈಸಿದೆ. ಇದರೊಂದಿಗೆ ಸಂಘ-ಸಂಸ್ಥೆಗಳು ಸಹ ವಿದ್ಯಾರ್ಥಿಗಳ ಪುಸ್ತಕದ ಆಸಕ್ತಿ ಕಂಡು ಮುಂದೆ ಬಂದು ಪುಸ್ತಕಗಳನ್ನು ದಾನ ನೀಡುತ್ತಿವೆ.
ಬೆಳೆ ವಿಮೆ ಗೋಲ್‌ಮಾಲ್: ಬೊಮ್ಮನಾಳಕ್ಕೆ ಅಧಿಕಾರಿಗಳ ದೌಡು
ಬೊಮ್ಮನಾಳ ಸುತ್ತಮುತ್ತ ಪ್ರದೇಶದಲ್ಲಿ ಬೆಳೆ ವಿಮಾ ಪರಿಹಾರವನ್ನು ರೈತರ ಹೆಸರಿನಲ್ಲಿ ಬೇರೊಬ್ಬರು ಪಡೆದುಕೊಂಡಿರುವುದನ್ನು ಕಂಡು ಅಧಿಕಾರಿಗಳೇ ಬೆರಗಾಗಿದ್ದಾರೆ. ರೈತರು ಬೆಳೆದಿರುವುದೇ ಒಂದು ಬೆಳೆಯಾದರೂ ಖದೀಮರು ಮತ್ತೊಂದು ಬೆಳೆಯ ವಿಮಾ ಕಂತು ಪಾವತಿಸಿ ಪರಿಹಾರವನ್ನು ತಮ್ಮ ಖಾತೆಗೆ ಬರುವಂತೆ ಮಾಡಿಕೊಂಡಿದ್ದನ್ನು ಕೇಳಿ ಅಧಿಕಾರಿಗಳು ದಂಗಾಗಿದ್ದಾರೆ.
ಮಳೆ-ಬಿರುಗಾಳಿಗೆ 10 ಸಾವಿರ ಹೆಕ್ಟೇರ್‌ ಬೆಳೆ ಹಾನಿ, ಸಿಡಿಲಿಗೆ ಇಬ್ಬರು ಬಲಿ
ಗಂಗಾವತಿ, ಕಾರಟಗಿ ಮತ್ತು ಕನಕಗಿರಿ ತಾಲೂಕು ವ್ಯಾಪ್ತಿಯಲ್ಲಿ ಆಲಿಕಲ್ಲು ಮಳೆಯಿಂದಾಗಿ ಕಟಾವಿಗೆ ಬಂದಿದ್ದ 8ರಿಂದ 9 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದಿದ್ದ ಭತ್ತ ನೆಲಕಚ್ಚಿದ್ದು, ಒಂದು ಕಾಳು ಸಹ ಸಿಗದಂತಾಗಿದೆ. ಇದು ಪ್ರಾಥಮಿಕ ಮಾಹಿತಿಯಾಗಿದ್ದು, ಹಾನಿ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.
ಸದ್ಗುಣ, ಶುದ್ಧತೆಯಿಂದ ಜೀವನ ನಡೆಸಿ
ಭಗವಾನ್ ಮಹಾವೀರರು ಅಹಿಂಸಾಧರ್ಮದ ಪ್ರವರ್ತಕರು. ರಾಜಪುತ್ರನಾಗಿ ಹುಟ್ಟಿದರೂ ಜನರ ಕಲ್ಯಾಣಕ್ಕಾಗಿ ರಾಜತ್ವ, ಸಂಸಾರವನ್ನೂ ತ್ಯಾಗಮಾಡಿದ ಮಹಾನ್ ವ್ಯಕ್ತಿಗಳಾಗಿದ್ದಾರೆ.
ಕೂಲಿ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಉದ್ಯೋಗ
ಕಳೆದ ಸಲ ದಿನಕ್ಕೆ ₹೩೪೯ ನೀಡಲಾಗುತಿತ್ತು. ಏ.೧ರಿಂದ ನರೇಗಾ ಯೋಜನೆಯಡಿ ಕಾಮಗಾರಿ ನಿರ್ವಹಿಸುವ ಕೂಲಿಕಾರರಿಗೆ ದಿನಕ್ಕೆ ₹೩೭೦ ನೀಡಲಾಗುತ್ತದೆ. ಕೂಲಿ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಉದ್ಯೋಗ ಒದಗಿಸಿ, ದೀರ್ಘ ಕಾಲ ಬಾಳಿಕೆ ಬರುವ ಸಮುದಾಯ ಸ್ವತ್ತುಗಳನ್ನು ನಿರ್ಮಿಸಲು ಅವಕಾಶ ಕಲ್ಪಿಸುವ ಮೂಲಕ ಗ್ರಾಮೀಣ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ನರೇಗಾ ಸಹಕಾರಿಯಾಗಿದೆ.
ಡೀಲ್ ಮಾಡಿಕೊಂಡೇ ಬೆಳೆ ವಿಮೆ ಪಾವತಿಸುವ ಖದೀಮರು
ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಲೂಟಿ ಮಾಡುವ ದೊಡ್ಡ ದಂಧೆಯೇ ರಾಜ್ಯಾದ್ಯಂತ ನಡೆಯುತ್ತಿದೆ. ಕೊಪ್ಪಳ ಜಿಲ್ಲೆಯ ಹನುಮನಾಳ ಹೋಬಳಿಯಲ್ಲಿ ಬೆಳಕಿಗೆ ಬಂದಿರುವ ಅಕ್ರಮ ರಾಜ್ಯಾದ್ಯಂತ ನಡೆಯುತ್ತಿದೆ ಎನ್ನಲಾಗುತ್ತಿದೆ. ಅಳವಂಡಿ ಹೋಬಳಿಯಲ್ಲಿಯೂ ಅಕ್ರಮ ನಡೆದಿದೆ ಎನ್ನುವುದು ತಡವಾಗಿ ಬೆಳಕಿಗೆ ಬರುತ್ತಿದೆ.
ಕಾರ್ಮಿಕರಿಗೆ ಸಿಗುತ್ತಿಲ್ಲ ಕನಿಷ್ಠ ವೇತನ: ಪಂಪಾಪತಿ
ಕಾರ್ಮಿಕ ಇಲಾಖೆ ನಿಯಮಗಳಿದ್ದರೂ ಸರ್ಕಾರ ನಿಯಮ ಮೀರಿ ಕಾರ್ಮಿಕರನ್ನು ವಲಯ ೩ರಿಂದ ೪ಕ್ಕೆ ವಿಂಗಡಣೆ ಮಾಡುವಾಗ ಕಾರ್ಮಿಕರಿಗೆ ಭಾರಿ ಅನ್ಯಾಯ ಮಾಡುತ್ತಿದೆ.
ಅಹಿಂಸಾ ತತ್ವಗಳ ಪ್ರತಿಪಾದಕನಿಗೆ ನಮನ
ಅಹಿಂಸಾ ತತ್ವಗಳ ಪ್ರತಿಪಾದಕ ಭಗವಾನ್ ಮಹಾವೀರ ಜಯಂತಿ ಅಂಗವಾಗಿ ನಗರದಲ್ಲಿ ಗುರುವಾರ ಮಹಾವೀರರ ಭಾವಚಿತ್ರದ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.
ಶಾಂತರಸರಿಗೂ ಕೊಪ್ಪಳಕ್ಕೂ ವಿಶೇಷ ನಂಟು
ನಮ್ಮ ಹಿಂದಿನವರನ್ನು ನೆನಪಿಸಿಕೊಂಡು ಕೃತಜ್ಞತಾ ಭಾವದಿಂದ ಗೌರವ ಸಲ್ಲಿಸಬೇಕು. ಇದು ನಮ್ಮ ಕರ್ತವ್ಯವು ಹೌದು ಎಂದ ಅವರು, ಹೆಂಬೆರಾಳ ಶಾಂತರಸರಿಗೂ, ಕೊಪ್ಪಳಕ್ಕೂ ವಿಶೇಷ ನಂಟಿದೆ. ಹೀಗಾಗಿ ಈ ಕಾರ್ಯಕ್ರಮ ವಿಶೇಷವಾಗಿದೆ.
ಮಳೆ ಆರ್ಭಟಕ್ಕೆ ನೆಲಕ್ಕುರುಳಿದ ಭತ್ತದ ಬೆಳೆ
ಕೊಪ್ಪಳ ತಾಲೂಕಿನ ಕೆಲವೆಡೆ, ಕಾರಟಗಿ, ಕುಕನೂರು ಹಾಗೂ ಗಂಗಾವತಿ ತಾಲೂಕಿನಲ್ಲಿ ಆಲಿಕಲ್ಲಿನೊಂದಿಗೆ ಮಳೆ ಸುರಿದಿದೆ. ಕುಕನೂರು ತಾಲೂಕಿನ ಬೆಣಕಲ್ ಗ್ರಾಮದಲ್ಲಿ ಅನುದಾನಿತ ನೃಪತುಂಗ ಪ್ರೌಢಶಾಲೆಯ ಕೊಠಡಿಯ ಮುಂದಿನ ಚಾವಣಿಯ ತಗಡು ಹಾರಿವೆ.
  • < previous
  • 1
  • ...
  • 168
  • 169
  • 170
  • 171
  • 172
  • 173
  • 174
  • 175
  • 176
  • ...
  • 575
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved