• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಕ್ಷಿಣ ಭಾರತದ ಮೊದಲ ಗೋಶಾಲೆಗೆ 81 ವರ್ಷ
1944ರಲ್ಲಿ ಗೋವುಗಳ ಸಂರಕ್ಷಣೆಗಾಗಿಯೇ ಇಲ್ಲಿ ತಲೆ ಎತ್ತಿದ ಗೋಶಾಲೆಯಲ್ಲಿ ಈಗ ಬರೋಬ್ಬರಿ 1300 ಗೋವುಗಳು ಇವೆ. ಗೋವುಗಳಿಗೆ ಈಗಿನಷ್ಟು ಪೂಜನೀಯ ಭಾವನೆ ಇರಲಿಲ್ಲ. ಗೋವುಗಳು ಕಾಲು ಮುರಿದುಕೊಂಡರೆ, ರೋಗಕ್ಕೆ ತುತ್ತಾದರೆ ಕಟುಕರಿಗೆ ನೀಡಿ, ಕೈ ತೊಳೆದುಕೊಳ್ಳಲಾಗುತ್ತಿತ್ತು. ಆದರೆ, ಯಾವುದೇ ಗೋವು ಕಟುಕನ ಪಾಲಾಗಬಾರದು ಎನ್ನುವ ಧ್ಯೇಯದೊಂದಿಗೆ ಇದು ಪ್ರಾರಂಭವಾಗಿದೆ.
ಬಂಡವಾಳಶಾಹಿಗಳಿಂದ ನೆಲ, ಜಲ ರಕ್ಷಣೆಯಾಗಲಿ: ಪೂಜಾರ
ಸಿಪಿಐಎಂಎಲ್‌ ಮಾಸ್ ಲೈನ್ ಕೊಪ್ಪಳ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಗರದಲ್ಲಿ ವಾರ್ಷಿಕ ಸ್ಥಾಯಿ ನಿಧಿ ಆಂದೋಲನ ಕಾರ್ಯಕ್ರಮ ನಡೆಯಿತು. ರಾಜ್ಯ ಕಾರ್ಯದರ್ಶಿ ಡಿ.ಎಚ್. ಪೂಜಾರ ಕಾರ್ಯಕ್ರಮ ಉದ್ಘಾಟಿಸಿದರು.
ಶಿಕ್ಷಣದಿಂದ ಮನುಕುಲದ ಉದ್ಧಾರ ಸಾಧ್ಯ: ಡಾ ಎಸ್‌ ವಿ ಡಾಣಿ
ಸೋಶಿಯಲ್ ಮೀಡಿಯಾ ಅತಿ ಹೆಚ್ಚು ಬಳಸದೆ ಅದರಲ್ಲಿ ಬರುವಂತಹ ಪುಸ್ತಕಗಳ ಜ್ಞಾನ ಪಡೆಯಬೇಕು.
ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡಿ: ರಾಹುಲ್
ಶೌಚಾಲಯ ಅವಶ್ಯವಿರುವುದರಿಂದ ಗುಣಮಟ್ಟದ ಕಾಮಗಾರಿ ನಿರ್ವಹಿಸಿ ಮಕ್ಕಳಿಗೆ ಬಳಕೆ ನೀಡಬೇಕು.
ನೀರಿನ ಸಂರಕ್ಷಣೆ ಅಗತ್ಯ: ಹೇಮಲತಾ ನಾಯಕ್
ಪ್ರತಿಯೊಬ್ಬರು ನೀರನ್ನು ಮಿತ ಪ್ರಮಾಣದಲ್ಲಿ ಬಳಕೆ ಮಾಡುವ ಮೂಲಕ ಮುಂದಿನ ಪೀಳಿಗೆಗಾಗಿ ನೀರಿನ ಸಂರಕ್ಷಣೆ ಮಾಡುವುದು ಅಗತ್ಯವಾಗಿದೆ.
ಗವಿಸಿದ್ಧೇಶ್ವರ ಜಾತ್ರೆ ಮಹಾದಾಸೋಹಕ್ಕೆ 20 ಲಕ್ಷ ರೊಟ್ಟಿ! ಕಳೆದ ವರ್ಷಕ್ಕಿಂತಲೂ 2-3 ಲಕ್ಷ ಅಧಿಕ
ಈ ವರ್ಷದ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವ ಮಹಾದಾಸೋಹದಲ್ಲಿ ಇದುವರೆಗೂ ಭಕ್ತರು ನೀಡಿರುವ ರೊಟ್ಟಿಗಳ ಸಂಖ್ಯೆ ಬರೋಬ್ಬರಿ 20 ಲಕ್ಷಕ್ಕೂ ಅಧಿಕ.
ಭೀಮವ್ವಗೆ ಪದ್ಮಶ್ರೀ ಪ್ರಶಸ್ತಿ ದೊರತಿರುವುದು ಜಿಲ್ಲೆಯ ಹಿರಿಮೆ: ಡಾ. ಬಸವರಾಜ ಕ್ಯಾವಟರ್
ತಾಲೂಕಿನ ಮೊರನಾಳ ಗ್ರಾಮದ ಭೀಮವ್ವ ದೊಡ್ಡ ಬಾಳಪ್ಪ ಸಿಳ್ಳೆಕ್ಯಾತರ ಅವರಿಗೆ ಭಾರತ ಸರಕಾರ 2019ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ನೀಡಿರುವುದರಿಂದ ಜಿಲ್ಲೆಯ ಹಿರಿಮೆ ಹೆಚ್ಚಿದೆ.
ಬೀದಿನಾಯಿಗಳ ಹಾವಳಿಗೆ ತತ್ತರಿಸಿದ ಜನ
ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವುದರಿಂದ ಜನರು ತತ್ತರಿಸಿದ್ದಾರೆ. ಪ್ರಮುಖ ವೃತ್ತಗಳ ಸುತ್ತಲೂ ನಾಯಿಗಳು ಸಂಚರಿಸುತ್ತಿವೆ. ಇದರಿಂದ ಜನರು ನಿತ್ಯ ಓಡಾಡಲು ಕೂಡ ಹಿಂಜರಿಯುತ್ತಿದ್ದಾರೆ.
ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಆರೋಪ - ಜನಾರ್ದನ ರೆಡ್ಡಿಗೆ ತಕ್ಕ ಪಾಠ ಕಲಿಸುತ್ತೇವೆ : ವಾಲ್ಮೀಕಿ ಸಮಾಜದ ಮುಖಂಡರು
ಮಾಜಿ ಸಚಿವ ಶ್ರೀರಾಮುಲು ವಿರುದ್ಧ ನಿರಾಧಾರವಾಗಿ ನಾಲಿಗೆ ಮೇಲೆ ಹಿಡಿತವಿಲ್ಲದೇ ಆರೋಪ ಮಾಡುತ್ತಿರುವ ಶಾಸಕ ಜಿ. ಜನಾರ್ದನ ರೆಡ್ಡಿ ಅವರಿಗೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ನಾಯಕ ವಾಲ್ಮೀಕಿ ಸಮಾಜದ ತಾಕತ್ತು ತೋರಿಸುತ್ತೇವೆ ಎಂದು ವಾಲ್ಮೀಕಿ ನಾಯಕ ಸಮಾಜದ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
ರಾಯಣ್ಣ ದೇಶಕ್ಕಾಗಿ ಹೋರಾಡಿದ ಅಪ್ರತಿಮ ವೀರ: ಶಿವಸಿದ್ದೇಶ್ವರ ಸ್ವಾಮೀಜಿ
ದೇಶಕ್ಕಾಗಿಯೇ ತನ್ನ ಬದುಕನ್ನೇ ತ್ಯಾಗ ಮಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಪ್ರತಿಮ ದೇಶಭಕ್ತ.
  • < previous
  • 1
  • ...
  • 169
  • 170
  • 171
  • 172
  • 173
  • 174
  • 175
  • 176
  • 177
  • ...
  • 515
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved