ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಿಂಗಾರು ಹಂಗಾಮಿಗೆ ಹದ ನೀಡಿದ ಮಳೆ
ಶುಕ್ರವಾರ ರಾತ್ರಿಯಿಂದ ಶನಿವಾರ ಬೆಳಗ್ಗೆಯವರೆಗೆ ಸುರಿದ ಚಿತ್ತಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಆದರೆ ಹಿಂಗಾಮು ಹಂಗಾಮಿಗೆ ಚಿತ್ತಿ ಮಳೆ ಇಂಬು ನೀಡಿದೆ.
ದಸರಾ ಸಂಭ್ರಮ ಜೋರು, ಕೊಪ್ಪಳದಲ್ಲಿ ಖರೀದಿ ಭರಾಟೆ ಜೋರು
ಜಿಲ್ಲೆಯಲ್ಲಿ ದಸರಾ ಸಂಭ್ರಮ ಜೋರಾಗಿದ್ದು, ಖಂಡಾ ಪೂಜೆಯ ಮುನ್ನಾದಿನವಾದ ಗುರುವಾರ ಕೊಪ್ಪಳ, ಗಂಗಾವತಿ, ಯಲಬುರ್ಗಾ, ಕುಷ್ಟಗಿ, ಕಾರಟಗಿ ಸೇರಿದಂತೆ ಹಲವು ಕಡೆ ಖರೀದಿಯ ಭರಾಟೆ ಜೋರಾಗಿರುವುದು ಕಂಡು ಬಂತು.
ರಸ್ತೆ ದುರಸ್ತಿಗಾಗಿ ಆಗ್ರಹಿಸಿ ಪ್ರತಿಭಟನೆ
ಕಾರ್ಖಾನೆಯ ಸಿಎಸ್ಆರ್ ನಿಧಿಯಿಂದ ಹದಗೆಟ್ಟ ರಸ್ತೆ ದುರಸ್ತಿ ಮಾಡುವಂತೆ ಆಗ್ರಹಿಸಿ ಗಿಣಿಗೇರಾ ಗಂಗಾವತಿ ಸರ್ಕಲ್ನಲ್ಲಿ ನಾಗರಿಕ ಹೋರಾಟ ಸಮಿತಿ ಮತ್ತು ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ ಕಮ್ಯುನಿಸ್ಟ್ ಪಕ್ಷದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಎಲ್ಲಾ ಶಾಲೆಗಳಲ್ಲಿ ಬಾಲ್ಯ ವಿವಾಹ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಿ: ತಹಸೀಲ್ದಾರ ಬಸವರಾಜ ತೆನ್ನಳ್ಳಿ
ತಾಲೂಕಿನ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಮಕ್ಕಳಿಗೆ ಬಾಲ್ಯ ವಿವಾಹದ ಬಗ್ಗೆ ಹೆಚ್ಚು ಅರಿವು ಮೂಡಿಸುವ ಕಾರ್ಯಕ್ಕೆ ಮುಂದಾಗಬೇಕು.
ಹಡೆದವ್ವ ಮನೆಗೆ ಬರಲೇ ಇಲ್ಲ
ದೇವಿಗೆ ಪೂಜೆ ಸಲ್ಲಿಸಿ ಮನೆಗೆ ತೆರಳಿ ಹೆತ್ತ ಕಂದನ ಹಣೆಗೆ ದೇವರ ಅಂಗಾರ ಹಚ್ಚಿ ಕೈ ಕಾಲು ಸವರಬೇಕಿದ್ದ ಹಡೆದವ್ವ ಮನೆಗೆ ಬರಲೇ ಇಲ್ಲ.
ಸ್ವಯಂ ಉದ್ಯೋಗ ಆರಂಭಿಸಿ ಅಭಿವೃದ್ಧಿ ಹೊಂದಿ: ಗೀತಾ
ಸರ್ಕಾರವು ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು, ಅವುಗಳ ಸದುಪಯೋಗ ಪಡೆದುಕೊಂಡು ಪ್ರತಿಯೊಬ್ಬರೂ ಅಭಿವೃದ್ಧಿ ಹೊಂದಬೇಕು.
ಕೋತಿ, ನಾಯಿ ಕಾಟ: ಭಯಭೀತರಾದ ಗ್ರಾಮಸ್ಥರು
ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಹಲವು ದಿನಗಳಿಂದ ಬೀದಿ ನಾಯಿಗಳ ಕಾಟ ಮತ್ತು ಕೋತಿಗಳ ಉಪಟಳ ಹೆಚ್ಚಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ.
ಆರೋಗ್ಯಕರ ಜೀವನಕ್ಕೆ ದೈಹಿಕ, ಮಾನಸಿಕ ಸದೃಢತೆ ಅಗತ್ಯ: ನ್ಯಾ. ಮಹಾಂತೇಶ ಚೌಳಗಿ
ಪ್ರತಿಯೊಬ್ಬರೂ ಆರೋಗ್ಯಕರ ಜೀವನ ಸಾಗಿಸಲು ದೈಹಿಕ ಮತ್ತು ಮಾನಸಿಕ ಆರೋಗ್ಯವೂ ಬಹಳ ಮುಖ್ಯವಾಗಿದೆ
ಶ್ರೀನಿವಾಸ ಗುಪ್ತಾ ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ?
ಜಿಲ್ಲಾಧಿಕಾರಿಗಳ ವರದಿಯನ್ನು ಆಧರಿಸಿ ಶ್ರೀನಿವಾಸ ಗುಪ್ತಾ ಅವರ ನೇಮಕ ಆದೇಶ ಹೊರಬೀಳಲಿದೆ.
ಪ್ರತಿ ರಂಗದಲ್ಲಿ ಅಭಿವೃದ್ಧಿಯೇ ದತ್ತು ಗ್ರಾಮದ ಉದ್ದೇಶ: ಪ್ರಕಾಶ ವಡ್ಡರ
ಪ್ರತಿ ರಂಗದಲ್ಲಿ ಗ್ರಾಮವನ್ನು ಅಭಿವೃದ್ಧಿಪಡಿಸುವುದೇ ದತ್ತು ಗ್ರಾಮದ ಉದ್ದೇಶವಾಗಿದೆ.
< previous
1
...
170
171
172
173
174
175
176
177
178
...
431
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!