• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸದಸ್ಯತ್ವ ಅಭಿಯಾನದಿಂದ ಪಕ್ಷ ಸಂಘಟನೆ: ಗಾಲಿ ಜನಾರ್ದನ ರೆಡ್ಡಿ
ಸೆ. 2ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಪ್ರಾರಂಭವಾಗಿರುವ ಬಿಜೆಪಿ ಸದಸ್ಯತ್ವ ಅಭಿಯಾನವು ದೇಶದೆಲ್ಲೆಡೆ ಅಭೂತಪೂರ್ವ ಬೆಂಬಲದೊಂದಿಗೆ ಸಂಚಲನ ಸೃಷ್ಟಿಸಿದೆ.
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯ ಸಿಗಲಿ: ಶಿವಾನಂದ
ಗ್ರಾಮ ಪಂಚಾಯಿತಿ ಕಾರ್ಯಪಡೆ ಸದಸ್ಯರಿಗೆ ಆರೋಗ್ಯ ತರಬೇತಿ ಕಾರ್ಯಾಗಾರ ತಾಲೂಕಿನ ಇರಕಲ್‌ಗಡಾ ಗ್ರಾಪಂ ಕಾರ್ಯಾಲಯದ ಸಭಾಂಗಣದಲ್ಲಿ ಜರುಗಿತು.
ತಪಾಸಣೆ ನಡೆಸಿ ಮಕ್ಕಳ ಕಾಯಿಲೆಗೆ ಸೂಕ್ತ ಚಿಕಿತ್ಸೆ ನೀಡಿ: ನಲಿನ್ ಅತುಲ್
ರಾಷ್ಟ್ರೀಯ ಆರೋಗ್ಯ ಅಭಿಯಾನದಲ್ಲಿ ತಾಯಂದಿರ ಮತ್ತು ಶಿಶುಗಳ ಮರಣ ಪ್ರಮಾಣ ಕಡಿಮೆ ಮಾಡಲು ಒತ್ತು ನೀಡಲಾಗುತ್ತಿದೆ.
ಯಲಬುರ್ಗಾ ಕ್ಷೇತ್ರದ ೧೨ ಕೆರೆಗಳಿಗೆ ಕೃಷ್ಣಾ ನದಿ ನೀರು ಆಗಮನ, ಸಂತಸ
ಕೃಷ್ಣಾ ನದಿ ನೀರು ಮಂಗಳವಾರ ರಾತ್ರಿ ಕ್ಷೇತ್ರದ ೧೨ ಕೆರೆಗಳಿಗೆ ಹರಿಯುತ್ತಿದ್ದು, ನೀರು ಬರುತ್ತಿರುವುದನ್ನು ನೋಡಿ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.
ಬಾಲ್ಯ ವಿವಾಹ ಮುಕ್ತ ತಾಲೂಕಾಗಿಸಲು ಕ್ರಮ: ತಹಸೀಲ್ದಾರ್ ಮುರುಡಿ
ಬಾಲ್ಯ ವಿವಾಹ ಮುಕ್ತ ತಾಲೂಕನ್ನಾಗಿಸಲು ಸೂಕ್ತ ಕ್ರಮವಹಿಸಲಾಗಿದ್ದು, ಸಾರ್ವಜನಿಕರು ಸಹಕರಿಸಿದಾಗ ಮಾತ್ರ ಬಾಲ್ಯ ವಿವಾಹಗಳು ನಿಲ್ಲುತ್ತವೆ.
ವಾಲ್ಮೀಕಿ ಜಯಂತಿ ಅರ್ಥಪೂರ್ಣ ಆಚರಣೆಗೆ ಸಹಕಾರ ನೀಡಿ: ತಹಸೀಲ್ದಾರ ಅಶೋಕ ಶಿಗ್ಗಾಂವಿ
ತಾಲೂಕಾಡಳಿತದ ವತಿಯಿಂದ ಅ.17ರಂದು ಶ್ರೀ ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಮಾಜದ ಮುಖಂಡರು ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು ಸಹಕಾರ ನೀಡಬೇಕು.
ಕನಕಗಿರಿ ಪ್ರವಾಸೋದ್ಯಮ ನಗರವನ್ನಾಗಿಸಲು ಕೈಜೋಡಿಸಿ: ತಹಶೀಲ್ದಾರ ಮುರುಡಿ
ಜಿಲ್ಲೆಯ ಪ್ರವಾಸೋದ್ಯಮ ತಾಣವಾಗಿರುವ ಕನಕಗಿರಿಯನ್ನು ಸ್ವಚ್ಛ, ಸುಂದರ ನಗರವನ್ನಾಗಿಸಲು ಪಕ್ಷಬೇಧ ಮರೆತು ಕೈಜೋಡಿಸಬೇಕು.
ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವಕ್ಕೆ ಸಿದ್ಧತೆ ಕೈಗೊಳ್ಳಿ: ಸಿದ್ರಾಮೇಶ್ವರ
ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಜಿಲ್ಲಾ ಕೇಂದ್ರದಲ್ಲಿ ಅ. 23ರಂದು ಆಚರಿಸಲಾಗುವ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು.
ಗ್ರಾಪಂ ನೌಕರರ ಮುಷ್ಕರ, ಕಾರ್ಯಾಲಯದ ಖುರ್ಚಿಗಳು ಖಾಲಿ ಖಾಲಿ
ಗ್ರಾಮ ಪಂಚಾಯಿತಿಯ ನೌಕರರ ಪ್ರತಿಭಟನೆಯಿಂದಾಗಿ ಕಳೆದ ಐದು ದಿನಗಳಿಂದ ಸಾರ್ವಜನಿಕರು ಸೇವೆಗಳಿಗಾಗಿ ಅಲೆದಾಡುವಂತಾಗಿದೆ.
ವನ್ಯಜೀವಿಗಳ ಸಂರಕ್ಷಣೆಗೆ ಅರಣ್ಯ ಇಲಾಖೆ ಬದ್ಧ: ಕಾವ್ಯ ಚತುರ್ವೇದಿ
ವನ್ಯಜೀವಿಗಳಿಂದಲೂ ಅರಣ್ಯ ಸಂಪತ್ತು ವೃದ್ಧಿಯಾಗುವ ಸಾಧ್ಯತೆಗಳಿದೆ. ಇದರಿಂದ ನಾವು ಪರಿಸರ ಹಾಗೂ ವನ್ಯ ಪ್ರಾಣಿಗಳ ಉಳಿವಿಗೆ ಸಹಕರಿಸಬೇಕು.
  • < previous
  • 1
  • ...
  • 171
  • 172
  • 173
  • 174
  • 175
  • 176
  • 177
  • 178
  • 179
  • ...
  • 431
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved