• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನಾರ್ದನ ರೆಡ್ಡಿ - ಶ್ರೀರಾಮುಲು ಬೆಂಬಲಿಗರ ಜಟಾಪಟಿ
ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಮತ್ತು ಮಾಜಿ ಸಚಿವ ಬಿ. ಶ್ರೀರಾಮುಲು ನಡುವಿನ ವಾಕ್ಸಮರ ಈಗ ಬೆಂಬಲಿಗರ ಮಟ್ಟದಲ್ಲಿ ಮುಂದುವರಿದಿದೆ. ವಾಲ್ಮೀಕಿ ಸಮಾಜದ ಕೆಲವರು ಶಾಸಕ ಗಾಲಿ ಜನಾರ್ದನ ರೆಡ್ಡಿ ಪರವಾಗಿ ಮತ್ತು ಮತ್ತೆ ಹಲವರು ಶ್ರೀರಾಮುಲು ಪರವಾಗಿ ಬ್ಯಾಟ್ ಬೀಸಿದ್ದಾರೆ.
ಬಿಜೆಪಿ ಆಡಳಿತಾವಧಿಯಲ್ಲಿ ₹45 ಸಾವಿರ ಕೋಟಿ ಬಿಲ್‌ ಬಾಕಿ: ಬಸವರಾಜ ರಾಯರಡ್ಡಿ
ಗ್ಯಾರಂಟಿ ಯೋಜನೆಯಿಂದ ರಾಜ್ಯ ಆರ್ಥಿಕ ದಿವಾಳಿಯಾಗಿದೆ ಎಂದು ಬಿಜೆಪಿ ಹೇಳುತ್ತಿದೆ. ನಾವು ಆರ್ಥಿಕ ವ್ಯವಹಾರಗಳನ್ನು ಕಟ್ಟುನಿಟ್ಟಾಗಿ ನಿಭಾಯಿಸುತ್ತಿದ್ದೇವೆ. ಕೆಲವರು ಬಿಟ್ಟಿ ಭಾಗ್ಯವೆಂದು ಲೇವಡಿ ಮಾಡಿದರು. ಈಗ ದೆಹಲಿ ಚುನಾವಣೆಯ ಪ್ರಣಾಳಿಕೆಯಲ್ಲಿ ಬಿಜೆಪಿಯವರೆ ಗ್ಯಾರಂಟಿಗಳನ್ನು ಘೋಷಣೆ ಮಾಡುತ್ತಿದ್ದಾರೆ ಎಂದು ಎಂದು ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.
ಕೊಪ್ಪಳ ಬಳಿ ನೂತನ ವಿಮಾನ ನಿಲ್ದಾಣವೋ, ಉಡಾನ್ ಜಾರಿಯೋ?
ರಾಜ್ಯ ಸರ್ಕಾರ ಕೊಪ್ಪಳದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣದ ಉತ್ಸುಕತೆಯಲ್ಲಿದ್ದರೆ, ಕೇಂದ್ರ ಈಗಿರುವ ಖಾಸಗಿ ವಿಮಾನ ತಂಗುದಾಣದಲ್ಲಿಯೇ ಉಡಾನ್ ಜಾರಿಗೆ ಮುಂದಾಗುತ್ತಿದೆ. ಹೀಗಾಗಿ, ಯಾವುದು ಕಾರ್ಯಸಾಧ್ಯ ಮತ್ತು ಯಾವುದು ಸೂಕ್ತ ಎನ್ನುವುದು ಸದ್ಯದ ಚರ್ಚೆ.
ಯುವಕರು ಭವ್ಯ ಭಾರತದ ಪ್ರಜೆಗಳು: ಕುಮಾರ ಡಿ.ಕೆ.
ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಶನಿವಾರ ರಾಷ್ಟ್ರೀಯ ಮತದಾರರ ದಿನಾಚರಣೆ-2025 ಕಾರ್ಯಕ್ರಮ ನಡೆಯಿತು. ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷ ರಾಹುಲ್ ರತ್ನಂ ಪಾಂಡೆ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು.
ಮಾ. 8ರಂದು ಕೊಪ್ಪಳದಲ್ಲಿ ರಾಷ್ಟ್ರೀಯ ಲೋಕ ಅದಾಲತ್: ಮಹಾಂತೇಶ್ ಎಸ್. ದರಗದ
ಮಾ. 8ರಂದು ಕೊಪ್ಪಳ ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗುತ್ತಿದ್ದು, ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ ಎಸ್. ದರಗದ ಹೇಳಿದರು.
ಅತಿವೃಷ್ಟಿ, ಅನಾವೃಷ್ಟಿಗೆ ಮುಂಜಾಗ್ರತಾ ಕ್ರಮ ಅನುಸರಿಸಿ: ಅಜಯಕುಮಾರ್
ಗಂಗಾವತಿ ತಾಲೂಕಿನ ಆನೆಗೊಂದಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಬೆಟಾಲಿಯನ್ 10ನೇ ತಂಡದಿಂದ ವಿಪತ್ತು ನಿರ್ವಹಣೆಯ ಅಣುಕು ಪ್ರದರ್ಶನ ಹಾಗೂ ಜಾಗೃತಿ ಕಾರ್ಯಕ್ರಮ ನಡೆಯಿತು.
ಕಾರಟಗಿಯಲ್ಲಿ ರಸ್ತೆ ಅಗಲೀಕರಣಕ್ಕೆ ಸಹಕರಿಸಿದ ನಿವಾಸಿಗಳು
ಕಾರಟಗಿಯ ೬ನೇ ವಾರ್ಡ್‌ನ ಗದ್ದೇರ ಓಣಿಯಲ್ಲಿನ ಇಕ್ಕಟ್ಟಾದ ರಸ್ತೆ ಅಗಲೀಕರಣಕ್ಕೆ ಪುರಸಭೆ ಆಗಮಿಸಿದ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳೆ ಮುಂದಾಗಿ ರಸ್ತೆಯ ಮೇಲೆ ಇದ್ದ ಕಟ್ಟೆ, ಕೋಟೆಗಳನ್ನು ಸ್ವತಃ ತೆರವುಗೊಳಿಸಿದ್ದಾರೆ.
ಕನಕಗಿರಿಯಲ್ಲಿ ಸಿಡಿಮದ್ದು ಎಸೆಯುವ ಕಲ್ಲು ಪತ್ತೆ!
ವಿಜಯನಗರೋತ್ತರ ಕಾಲದ ಸಿಡಿಮದ್ದು ತೂರುವ (ಎಸೆಯುವ) ವೃತ್ತಾಕಾರದ ಶಿಲೆಯೊಂದು ಕನಕಗಿರಿ ಪಟ್ಟಣದ ಹೊರವಲಯದ ವೆಂಕಟರಮಣ ದೇವಸ್ಥಾನ ಸ್ವಚ್ಛತಾ ಕಾರ್ಯ ಕೈಗೊಂಡಾಗ ಪತ್ತೆಯಾಗಿದೆ.
ಕೊಪ್ಪಳಕ್ಕೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನೀಡುವ ಭರವಸೆ: ಶಾಸಕ ರಾಘವೇಂದ್ರ ಹಿಟ್ನಾಳ
ಕೊಪ್ಪಳ ತಾಲೂಕಿನ ಗಿಣಗೇರಿ -ಗೊಂಡಬಾಳ ಜಿಪಂ ವ್ಯಾಪ್ತಿಯ ಹಳೇಕನಕಾಪುರ, ಕನಕಾಪುರ ತಾಂಡಾ, ಹೊಸ ಕನಕಾಪುರ, ಗಿಣಗೇರಿ, ಬಸಾಪುರ, ಕುಟುಗನಹಳ್ಳಿ, ಕಿಡದಾಳ, ಬೆಳವಿನಾಳ ಹಾಗೂ ಹಾಲವರ್ತಿ ಗ್ರಾಮಗಳಲ್ಲಿ ಅಂದಾಜು ಮೊತ್ತ ₹23.87 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅಡಿಗಲ್ಲನ್ನು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ನೆರವೇರಿಸಿದರು.
ಮಹಿಳಾ ಸಬಲೀಕರಣಕ್ಕೆ ಹಲವು ಯೋಜನೆ: ನಲಿನ್ ಅತುಲ್
ಮಹಿಳೆಯರ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಗೃಹಲಕ್ಷ್ಮಿ, ಶಕ್ತಿ ಯೋಜನೆಯಂತಹ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಮಹಿಳೆಯರು ಸ್ವತಂತ್ರವಾಗಿ ಜೀವನ ನಡೆಸಿದಾಗ ಅವರಿಗೆ ನಿಜವಾದ ಸ್ವಾತಂತ್ರ‍್ಯ ಸಿಗುತ್ತದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
  • < previous
  • 1
  • ...
  • 171
  • 172
  • 173
  • 174
  • 175
  • 176
  • 177
  • 178
  • 179
  • ...
  • 514
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved