• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಫೆ. ೮ರಂದು ಕುಕನೂರಿನಲ್ಲಿ ಸಹಕಾರಿ ಜಾಗೃತಿ ಸಮಾವೇಶ
ಯಲಬುರ್ಗಾ ತಾಲೂಕಿನ ರೈತರಿಗೆ ಸಹಕಾರಿ ಕ್ಷೇತ್ರದ ಕುರಿತು ಸಮಗ್ರ ಮಾಹಿತಿ ನೀಡುವ ಉದ್ದೇಶದಿಂದ ಫೆ. ೮ರಂದು ಸಹಕಾರಿ ಜಾಗೃತಿ ಸಮಾವೇಶ ಆಯೋಜಿಸಲಾಗಿದೆ ಎಂದು ಪಿಕಾರ್ಡ್‌ ಬ್ಯಾಂಕ್ ಅಧ್ಯಕ್ಷ ಚಂದ್ರಶೇಖರಯ್ಯ ಹಿರೇಮಠ ಹೇಳಿದರು.
ಕೃಷ್ಣೆ ನೀರಿನಿಂದ ಕೆರೆ ಭರ್ತಿ: ಯಲಬುರ್ಗಾ ತಾಲೂಕಿನ ರೈತರ ಮೊಗದಲ್ಲಿ ಹರ್ಷ
ಕುಕನೂರು ಹಾಗೂ ಯಲಬುರ್ಗಾ ತಾಲೂಕಿನ ಕೆರೆಗಳಿಗೆ ಹಗೇದಾಳ ಜಾಕ್‌ವೆಲ್‌ನಲ್ಲಿ ಕೃಷ್ಣಾ ನದಿ ನೀರು ಸಂಗ್ರಹಿಸಿಕೊಡು ಅದರ ಮೂಲಕ ಕೆರೆಗಳಿಗೆ ಹರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರ, ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.
ಹಸಿರು ಪಾಚಿಗಟ್ಟಿದ ತುಂಗಭದ್ರಾ ನದಿ ನೀರು : ಕುಡಿಯದಂತೆ ಗದಗ ಜಿಲ್ಲಾಡಳಿತ ಎಚ್ಚರಿಕೆ
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೋರ್ಲಳ್ಳಿ, ಗಂಗಾಪರು ಹಾಗೂ ಅದರ ಸುತ್ತಮುತ್ತಲ ಗ್ರಾಮಸ್ಥರು ತುಂಗಭದ್ರಾ ನದಿಯ ನೀರು ಕುಡಿಯದಂತೆ ಗದಗ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಕೆರೆ ನಿರ್ಮಾಣ, ನೀರು ತುಂಬಿಸಲು ₹೯೭೦ ಕೋಟಿ ಯೋಜನೆ: ರಾಯರಡ್ಡಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹೯೭೦ ಕೋಟಿ ವೆಚ್ಚದಲ್ಲಿ ತಾಲೂಕಿನ ೩೮ ಹೊಸ ಕೆರೆ ನಿರ್ಮಾಣ ಹಾಗೂ ಕೆರೆ ತುಂಬಿಸುವ ಬೃಹತ್ ಯೋಜನೆಗೆ ಅನುಮತಿ ನೀಡಿದ್ದು, ಕ್ಷೇತ್ರದ ಜನರ ಪರವಾಗಿ ಅವರಿಗೆ ಚಿರಋಣಿಯಾಗಿದ್ದೇನೆ
ಪ್ರಕೃತಿ ವಿಕೋಪ ಸಂದರ್ಭ ಮುಂಜಾಗ್ರತೆ ಅವಶ್ಯಕ: ತಹಸೀಲ್ದಾರ
ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಾರ್ವಜನಿಕರು ಮುಂಜಾಗ್ರತೆ ವಹಿಸುವುದು ಅತ್ಯವಶ್ಯಕವಾಗಿದೆ.
ಚೆಕ್‌ಡ್ಯಾಂಗಳಿಂದ ಅಂತರ್ಜಲಮಟ್ಟ ಹೆಚ್ಚಳ: ಬಸವರಾಜ ರಾಯರಡ್ಡಿ
ಚೆಕ್ ಡ್ಯಾಂಗಳನ್ನು ನಿರ್ಮಿಸುವುದರಿಂದ ಅಂತರ್ಜಲ ಮಟ್ಟ ಹೆಚ್ಚಾಗುತ್ತದೆ. ಜತೆಗೆ ಜಾನುವಾರುಗಳಿಗೆ ನೀರು ಕುಡಿಸಲು ಹೆಚ್ಚು ಉಪಯುಕ್ತವಾಗಲಿವೆ.
ಬಡವರಿಗೆ ನಿವೇಶನ ನೀಡಲು ಒತ್ತಾಯಿಸಿ ಪ್ರತಿಭಟನೆ
ಇಲ್ಲಿನ ಪುರಸಭೆ ವ್ಯಾಪ್ತಿಯಲ್ಲಿನ ನಿವೇಶನ ರಹಿತರಿಗೆ ನಿವೇಶನ ನೀಡಲು ಸರ್ಕಾರಿ ಭೂಮಿ ಗುರುತಿಸುವುದು ಸೇರಿ ಇತರೆ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನಿವೇಶನ ಹಾಗೂ ವಸತಿ ರಹಿತ ಹೋರಾಟ ಸಮಿತಿಯಿಂದ ಪಟ್ಟಣದ ಪುರಸಭೆ ಮುಂದೆ ಗುರುವಾರ ಪ್ರತಿಭಟನೆ ನಡೆಯಿತು.
ಮಗು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಿ: ನ್ಯಾ. ಮಹಾಂತೇಶ ದರಗದ್
ಎಲ್ಲಾ ಮಕ್ಕಳು ಶಾಲಾ ಅವಧಿಯಲ್ಲಿ ಶಾಲೆಯಲ್ಲಿರುವುದು ಕಡ್ಡಾಯವಾಗಿದೆ.
ನೀರಾವರಿ ಯೋಜನೆ ಪೂರ್ಣಗೊಳಿಸಲು ಆದ್ಯತೆ: ರಾಘವೇಂದ್ರ ಹಿಟ್ನಾಳ
ಕ್ಷೇತ್ರದಲ್ಲಿ ನನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳನ್ನು ಬೇಗನೆ ಪೂರ್ಣಗೊಳಿಸಲು ಆದ್ಯತೆ ನೀಡಲಾಗುವುದು.
ಅಪಘಾತದ ಪರಿಹಾರ ನೀಡುವಲ್ಲಿ ವಿಳಂಬ ಹಿನ್ನೆಲೆ ಬಸ್ ಜಪ್ತಿ
ರಸ್ತೆ ಅಪಘಾತ ಪ್ರಕರಣವೊಂದರಲ್ಲಿ ಸಂತ್ರಸ್ತರ ಕುಟುಂಬಕ್ಕೆ ನೀಡಬೇಕಿದ್ದ ಪರಿಹಾರ ಮೊತ್ತವನ್ನು ಕಳೆದ ಐದು ವರ್ಷದಿಂದ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆ ಇಲ್ಲಿನ ನ್ಯಾಯಾಲಯದ ಸಿಬ್ಬಂದಿ, ಕಲ್ಯಾಣ ಕರ್ನಾಟಕ ಸಾರಿಗೆ ಇಲಾಖೆಯ ಬಸ್‌ನ್ನು ಜಪ್ತಿ ಮಾಡಿದ್ದಾರೆ.
  • < previous
  • 1
  • ...
  • 172
  • 173
  • 174
  • 175
  • 176
  • 177
  • 178
  • 179
  • 180
  • ...
  • 514
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved