• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಲಬುರ್ಗಾ ಕ್ಷೇತ್ರದಲ್ಲಿ ಅಭಿವೃದ್ಧಿಗೆ ಕೊರತೆ ಇಲ್ಲ: ರಾಯರಡ್ಡಿ
ಯಲಬುರ್ಗಾ ಕ್ಷೇತ್ರದಲ್ಲಿ ಅಭಿವೃದ್ಧಿಗೆ ಕೊರತೆ ಇಲ್ಲ. ಹಲವಾರು ಅಭಿವೃದ್ಧಿ ಕಾರ್ಯ ಆಗಿವೆ.
ಸಾಹಿತಿಗಳನ್ನು ಗೌರವಿಸುವುದು ಮರೆತಿದ್ದ ಸರ್ಕಾರ: ತಂಗಡಗಿ ಆರೋಪ
ಈ ಹಿಂದಿನ ಸರ್ಕಾರ ಸಾಹಿತಿಗಳನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸುವುದನ್ನು ಸಹ ಮರೆತಿತ್ತು. ಸಾಹಿತಿಗಳನ್ನು ಗೌರವಿಸುವುದಕ್ಕೆ ಪುನಃ ನಮ್ಮ ಸರ್ಕಾರವೇ ಬರಬೇಕಾಯಿತು.
38 ವರ್ಷಗಳಿಂದ ಬೆಳಗುತ್ತಿರುವ ಗವಾಯಿಗಳು ಹಚ್ಚಿದ ದೀಪ
ಸ್ತ್ರೀ ಪಾತ್ರವನ್ನು ಪುರುಷರೇ ಅಭಿನಯಿಸುವ, ಅಶ್ಲೀಲ ಸಂಭಾಷಣೆಗೆ ಜಾಗವಿಲ್ಲದೆ, ಭಾವೈಕ್ಯತೆಯ ಬೆಳಕು ನೀಡುವ ಮೂಲಕ ಪಂಡಿತ ಪಂಚಾಕ್ಷರಿ ಗವಾಯಿಗಳ ಸಂಘ ಅಭಿನಯಿಸುತ್ತಿರುವ ನಾಟಕ ಅಕ್ಕ ಅಂಗಾರ, ತಂಗಿ ಬಂಗಾರ ಕೊಪ್ಪಳ ಜಾತ್ರೆಯಲ್ಲಿ ಭಾರಿ ಸದ್ದು ಮಾಡುತ್ತಿದೆ.
ರಾಜ್ಯ ಬಿಜೆಪಿಯ ಅಂಗಳದಲ್ಲಿ ಕತ್ತೆ ಸತ್ತು ಬಿದ್ದಿದೆ, ಅದನ್ನು ಸರಿಪಡಿಸಿಕೊಳ್ಳಲಿ : ತಂಗಡಗಿ

ರಾಜ್ಯ ಬಿಜೆಪಿಯ ಅಂಗಳದಲ್ಲಿ ಕತ್ತೆ ಸತ್ತು ಬಿದ್ದಿದೆ. ಅದನ್ನು ಸರಿಪಡಿಸಿಕೊಳ್ಳಲಿ ಅದು ಬಿಟ್ಟು ಕಾಂಗ್ರೆಸ್‌ನ ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ತಲೆ ಹಾಕುವುದು ಬೇಡ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿದರು.

ಚಟುವಟಿಕೆ ಮೂಲಕ ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡಿ: ನಲಿನ್ ಅತುಲ್
ಮನೆಗಳಲ್ಲಿ ಪೋಷಕರು ಮಕ್ಕಳಿಗೆ ಮೊಬೈಲ್ ಕೊಡುವ ಬದಲಿಗೆ ಸಣ್ಣ ಚಟುವಟಿಕೆಗಳನ್ನು ಮಾಡಿಸುವ ಮೂಲಕ ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡಬೇಕು.
ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ
ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆಗೂ ಮುನ್ನ ಈಗ ಜಿಲ್ಲಾಧ್ಯಕ್ಷರ ಬದಲಾವಣೆ ಅಥವಾ ಮುಂದುವರೆಸುವ ಕುರಿತು ಅಭಿಪ್ರಾಯ ಸಂಗ್ರಹ ಪ್ರಾರಂಭಿಸಲಾಗಿದೆ.
ಜಾನಪದ ಸಾಹಿತ್ಯದಲ್ಲಿ ನೀತಿಪಾಠವಿದೆ: ಹನುಮಂತಪ್ಪ
ಜಾನಪದ ಕಲೆ ನಮ್ಮ ಜೀವನದ ಒಂದು ಭಾಗವಾಗಿದೆ.
ಭೂದಾಖಲೆಗಳ ಡಿಜಿಟಲೀಕರಣಕ್ಕೆ ಸಚಿವ ತಂಗಡಗಿ ಚಾಲನೆ
ಇಲ್ಲಿನ ತಹಸೀಲ್ದಾರ ಕಚೇರಿಯ ಅಭಿಲೇಖಾಲಯದ ದಾಖಲಾತಿಗಳ ಡಿಜಿಟಲೀಕರಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಬುಧವಾರ ಚಾಲನೆ ನೀಡಿದರು.
ವಾಹನ ಪಲ್ಟಿ: ಗಂಗಾವತಿಯ ವಿದ್ಯಾರ್ಥಿ ಸೇರಿ ನಾಲ್ವರು ಸಾವು
ಮಂತ್ರಾಲಯದಿಂದ ಹಂಪಿಯ ನರಹರಿತೀರ್ಥರ ಆರಾಧನೆಗೆ ತೆರುಳುತ್ತಿದ್ದ ಕ್ರೂಷರ್ ವಾಹನ ಸಿಂಧನೂರು ಬಳಿ ಪಲ್ಟಿಯಾಗಿ ಮಂತ್ರಾಲಯ ಸಂಸ್ಕೃತ ವಿದ್ಯಾಪೀಠದ ಗಂಗಾವತಿ ವಿದ್ಯಾರ್ಥಿಯೋರ್ವ ಸೇರಿದಂತೆ ಮೂವರು ವಿದ್ಯಾರ್ಥಿಗಳು, ಚಾಲಕ ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ.
ಹಾಸ್ಟೆಲ್ ಗುತ್ತಿಗೆದಾರರ ಪ್ರತಿಭಟನೆ ತೀವ್ರ, ಬಂಧನ, ಬಿಡುಗಡೆ
ಹಾಸ್ಟೆಲ್ ಹೊರಗುತ್ತಿಗೆ ನೌಕರರ ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಮನವಿ ಸ್ವೀಕರಿಸುವಂತೆ ಜಿಲ್ಲಾಧಿಕಾರಿ ಕಾರು ಅಡ್ಡಗಟ್ಟಿದ್ದರಿಂದ ಹೈಡ್ರಾಮಾ ನಡೆದಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ, ಬಿಡುಗಡೆ ಮಾಡಿದ್ದಾರೆ.
  • < previous
  • 1
  • ...
  • 173
  • 174
  • 175
  • 176
  • 177
  • 178
  • 179
  • 180
  • 181
  • ...
  • 514
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved