• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಣ್ಣಾಮಲೈಗೆ ಬಿಜೆಪಿಯಿಂದ ಮೋಸ: ಸಚಿವ ತಂಗಡಗಿ
ಬಿಜೆಪಿಯಲ್ಲಿ ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ ಜೋಶಿ ಅಂಥವರಿಗೆ ಅನ್ಯಾಯವಾಗಿದೆ. 75 ವರ್ಷವಾದವರಿಗೆ ಬಿಜೆಪಿಯಲ್ಲಿ ಸ್ಥಾನ ಇಲ್ಲ. ಈಗ ಪ್ರಧಾನಿ ನರೇಂದ್ರ ಮೋದಿ ಅವರಿಗೂ 75 ವರ್ಷವಾಗಿವೆ. ಏನು ನಿರ್ಧಾರ ಮಾಡ್ತಾರೆ ನೋಡಬೇಕು.
ಯೋಜನೆ ಹೆಸರೇಳಿ ಮತ ಕೇಳಿ
ಜೂನ್, ಜುಲೈ ಸೇರಿದಂತೆ ಯಾವುದೇ ಸಂದರ್ಭದಲ್ಲಿ ಚುನಾವಣೆ ಘೋಷಣೆ ಆಗಬಹುದು. ಈಗಿನಿಂದಲೇ ಕಾರ್ಯಕರ್ತರ ಜತೆ ಸಭೆ ನಡೆಸುವಂತೆ ಸಿಎಂ ಸೂಚಿಸಿದ್ದಾರೆ. ಶಾಸಕ ಬಸವರಾಜ ರಾಯರಡ್ಡಿ ಅವರ ಕ್ಷೇತ್ರದಿಂದ ಸಭೆ ಪ್ರಾರಂಭಿಸಿದ್ದು ಅವರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ.
ಪರಿಣಾಮಕಾರಿ ಬೋಧನೆಗೆ ಶಿಕ್ಷಕರಿಗೆ ರಂಗಕಲೆ ಅತ್ಯವಶ್ಯ
ಶಿಕ್ಷಕರು ರಂಗಕಲೆ ಬಳಸಿಕೊಂಡು ಬೋಧಿಸಿದರೆ ವಿದ್ಯಾರ್ಥಿಗಳಲ್ಲಿ ನಿರೀಕ್ಷಿತವಾಗಿ ಕಲಿಕಾ ಫಲ ಉಂಟಾಗಲಿದೆ. ನಾಟಕ ಅಭಿನಯ ಮೂಲಕ ಪಾಠ ಮಾಡಿದಾಗ ವಿದ್ಯಾರ್ಥಿಗಳಲ್ಲಿ ಪಾಠ ಶಾಶ್ವತವಾಗಿ ನೆನಪಿನಲ್ಲಿ ಉಳಿಯುತ್ತದೆ.
ಇದ್ದೂರಲ್ಲೆ ನರೇಗಾದಡಿ ಕೆಲಸ ಮಾಡಿ
ನರೇಗಾ ಕೂಲಿಕಾರರಿಗೆ ಬೇಸಿಗೆ ಇರುವ ಕಾರಣ ಸತತ ಮೂರು ತಿಂಗಳು ಗ್ರಾಪಂ ವತಿಯಿಂದ ಕೆಲಸ ನೀಡಲಾಗುತ್ತಿದೆ. ಕೂಲಿಕಾರರು ವಲಸೆ ಹೋಗದೆ ಇದ್ದೂರಲ್ಲೇ ಕೆಲಸ ಮಾಡಬೇಕು.
ಅಭಿವೃದ್ಧಿ ಕಾಮಗಾರಿಗೆ ಸಚಿವ ತಂಗಡಗಿ ಪೂಜೆ
ಈ ಎಲ್ಲ ಕಾಮಗಾರಿಗಳು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದ್ದೇನೆ. ಕ್ಷೇತ್ರದ ಇನ್ನಷ್ಟು ರಸ್ತೆ, ಕುಡಿಯುವ ನೀರು, ಶಾಲಾ-ಕಾಲೇಜು ಸೇರಿದಂತೆ ಮೂಲಭೂತ ಸೌಕರ್ಯಕ್ಕೆ ಆದ್ಯತೆ ನೀಡುತ್ತಿದ್ದೇನೆ.
ಕುಡಿಯುವ ನೀರಿನ ಸಮಸ್ಯೆ ಆಗದಿರಲಿ
ಬೇಸಿಗೆ ಹಿನ್ನೆಲೆ ಕುಡಿಯುವ ನೀರಿನ ಕೊರತೆ ಉಂಟಾಗುವ ಸಂಭವವಿದ್ದು, ಗ್ರಾಮೀಣ ಮತ್ತು ನಗರಕ್ಕೆ ಸಂಬಂಧಿಸಿದ ಅಧಿಕಾರಿಗಳು ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಮುನ್ನಚ್ಚೆರಿಕೆ ಕ್ರಮಕೈಗೊಳ್ಳಬೇಕು.
ಇಂದು ಐತಿಹಾಸಿಕ ಶ್ರೀಭೋಗಾಪುರೇಶ ರಥೋತ್ಸವ
ಮಧ್ಯಮ ಪಾಂಡವ, ಅರ್ಜುನನ ಮರಿಮೊಮ್ಮಗನಾದ ಜನಮೇಜಯ ಮಹಾರಾಜನಿಂದ ಪ್ರತಿಷ್ಠಾಪಿಸಲ್ಪಟ್ಟ ಶ್ರೀ ಭೋಗಾಪುರೇಶ ದೇವಸ್ಥಾನ ಸುಪ್ರಸಿದ್ಧಿ ಹೊಂದಿದೆ. ಭಿನ್ನ ವಿಗ್ರಹ ಪೂಜೆಗೊಳ್ಳುತ್ತಿರುವ ಏಕೈಕ ದೇವಸ್ಥಾನ ಇದಾಗಿದೆ. ದಾಸರು, ಸಂತರು, ವಿಜ್ಞಾನಿಗಳು, ಪೀಠಾಧಿಪತಿಗಳು ದರ್ಶನ ತೆಗೆದುಕೊಂಡು ಅನುಗ್ರಹಿತರಾದ ವಿಶಿಷ್ಟ ಕ್ಷೇತ್ರವಾಗಿದ್ದು, ಶ್ರೀ ಭೋಗಾಪುರೇಶ ನವಲಿ ವಿಶಿಷ್ಟ ಕ್ಷೇತ್ರಗಳಲ್ಲಿ ಒಂದಾಗಿದೆ.
ಉತ್ತಮ ಎಸ್‌ಡಿಎಂಸಿ ಆಯ್ಕೆಯಲ್ಲಿ ಮಕ್ಕಳ್ಳಿ ಕಡೆಗಣನೆ, ಆಕ್ರೋಶ
೧೦-೧೫ ವರ್ಷಗಳಿಂದಲೂ ಹಿಂದೆ ಇರುವ ಹಾಗೂ ಈಗಿರುವ ಸಮಿತಿ, ಗ್ರಾಮಸ್ಥರು ಶಾಲೆಗೆ ಬೇಕಾಗಿರುವ ಎಲ್ಲ ಮೂಲಭೂತ ಸೌಕರ್ಯ ದೊರಕಿಸಿ ಕೊಟ್ಟಿದ್ದಾರೆ. ಜತೆಗೆ ಖಾಸಗಿ ಕಂಪನಿಗಳು ಸಹ ಸಾಕಷ್ಟು ಪ್ರಮಾಣದಲ್ಲಿ ಸಹಾಯ-ಸಹಕಾರ ನೀಡಿದ್ದಾರೆ.
ಕುಷ್ಟಗಿ, ನರಗುಂದ, ಘಟಪ್ರಭಾ ರೈಲ್ವೆಮಾರ್ಗದ ಸಮೀಕ್ಷೆಗೆ ಅನುಮೋದನೆ ನೀಡಿ
ಕುಷ್ಟಗಿಯಿಂದ ಗಜೇಂದ್ರಗಡ, ರೋಣ, ನರಗುಂದ, ಸವದತ್ತಿ, ಯರಗಟ್ಟಿ, ಮುನವಳ್ಳಿ, ಗೋಕಾಕ ಮೂಲಕ ಘಟಪ್ರಭಾ ಸಂಪರ್ಕಿಸುವ ಹೊಸ ಯೋಜನೆ ಪರಿಗಣಿಸಿ ಸಮೀಕ್ಷೆಗೆ ಅನುಮೋದನೆ ನೀಡಬೇಕು.
ವಿದ್ಯಾರ್ಥಿನಿ ಆತ್ಮಹತ್ಯೆ: ಶಾಲಾಡಳಿತ ಮಂಡಳಿ ವಿರುದ್ಧ ಕ್ರಮಕ್ಕೆ ಶಿಫಾರಸು
ಪೋಷಕರು ಕಡಿಮೆ ಅಂಕ ಬಂದಿದ್ದರಿಂದ ಮಗಳು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ತಿಳಿಸಿದ್ದಾರೆ. ಆದರೆ, ವಿದ್ಯಾರ್ಥಿನಿ ಕಲಿಯುತ್ತಿದ್ದ ಎಸ್‌ಎಫ್‌ಎಸ್‌ ಶಾಲೆಗೆ ಭೇಟಿ ನೀಡಿ ಶಿಕ್ಷಕರು ಹಾಗೂ ಸಿಬ್ಬಂದಿ ವಿಚಾರಿಸಿದಾಗ, ವಿದ್ಯಾರ್ಥಿನಿ ಪರೀಕ್ಷೆಯಲ್ಲಿ ನಕಲು ಮಾಡಿರುವುದು ತಿಳಿದುಬಂದಿದೆ.
  • < previous
  • 1
  • ...
  • 173
  • 174
  • 175
  • 176
  • 177
  • 178
  • 179
  • 180
  • 181
  • ...
  • 575
  • next >
Top Stories
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್‌ ಟಾಂಗ್‌
ಸಲಿಂಗಿ ಸಂಗಾತಿಗಾಗಿ 5 ತಿಂಗ್ಳ ಶಿಶುವನ್ನು ಕೊಂದ ನೀಚ ತಾಯಿ!
ಕೆಮಿಕಲ್‌ ಬಾಂಬ್‌ ಉಗ್ರರ ಬಂಧನ - ದಾಳಿ ಸಂಚು ರೂಪಿಸಿದ್ದ 3 ಉಗ್ರರು
ಆಗಸದಲ್ಲಿ ಸಿಂದೂರದ ವರ್ಣ ಬಿಡಿಸಿ ವಾಯು ಪಡೆ ಯೋಧರಿಗೆ ಗೌರವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved