ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತೋಟದ ಮನೆಗಳಿಗೆ ರಾತ್ರಿ ವೇಳೆ ಸಿಂಗಲ್ ಫೇಸ್ ವಿದ್ಯುತ್ ನೀಡಲುವಂತೆ ಒತ್ತಾಯ
ತೋಟದ ಮನೆಗಳಿಗೆ ರಾತ್ರಿ ವೇಳೆ ಸಿಂಗಲ್ ಫೇಸ್ ವಿದ್ಯುತ್ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಪಟ್ಟಣದ ಸಹಾಯಕ ಕಾರ್ಯಪಾಲಕ ಅಭಿಯಂತರರ ಮೂಲಕ ಕೊಪ್ಪಳ ಜೆಸ್ಕಾಂ ಉಪವಿಭಾಗದ ಕಾರ್ಯಪಾಲಕ ಅಭಿಯಂತರರಿಗೆ ಮನವಿ ಸಲ್ಲಿಸಲಾಯಿತು.
ಉಸ್ತುವಾರಿ ಸಚಿವರ ಕ್ಷೇತ್ರದ ಕೆರೆಗಳಿಗಿಲ್ಲ ನೀರು ಪೂರೈಕೆ
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ವಾಸುದೇವ ಮೇಟಿ ಬಣ)ದ ತಾಲೂಕಿನ ಕೆ.ಮಲ್ಲಾಪೂರ ಗ್ರಾಮದ ಘಟಕದ ನಾಮಫಲಕವನ್ನು ಜಿಲ್ಲಾಧ್ಯಕ್ಷ ಮುದಿಯಪ್ಪ ನಾಯಕ ಮಲ್ಲಿಗೆವಾಡ ಸೋಮವಾರ ಉದ್ಘಾಟಿಸಿದರು.
ಒತ್ತಡ ನಿವಾರಣೆಗೆ ಕ್ರೀಡೆ ಅಗತ್ಯ: ಡಿಸಿ ನಲಿನ್ ಅತುಲ್
ಮನಸ್ಸಿನ ಒತ್ತಡ ನಿವಾರಣೆಗೆ ನಿತ್ಯ ಕ್ರೀಡೆಯಲ್ಲಿ ಭಾಗಿಯಾಗುವುದು ಸಹಕಾರಿಯಾಗಿದೆ.
ಕುಷ್ಟಗಿ ಪುರಸಭೆ ಆಡಳಿತ ಬಿಜೆಪಿ ವಶಕ್ಕೆ
ಇಲ್ಲಿನ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆಯು ಸೋಮವಾರ ಜರುಗಿತು.
ಸಹಕಾರ ಕ್ಷೇತ್ರದ ಮಾಹಿತಿ ಪ್ರತಿಯೊಬ್ಬರಿಗೂ ತಲುಪುವಂತೆ ಸಮಾವೇಶ ರೂಪಿಸಿ: ರಾಯರಡ್ಡಿ
ಸಹಕಾರಿ ಕ್ಷೇತ್ರದ ಬಗ್ಗೆ ಕುಕನೂರು ಮತ್ತು ಯಲಬುರ್ಗಾ ತಾಲೂಕಿನಲ್ಲಿ ಪ್ರತಿಯೊಬ್ಬರಿಗೂ ಮಾಹಿತಿ ತಲುಪುವಂತೆ ಸಹಕಾರಿ ಜಾಗೃತಿ ಸಮಾವೇಶ ಆಯೋಜನೆ ಮಾಡಿ.
ದಾನ, ಧರ್ಮದಿಂದ ಜನ್ಮ ಸಾರ್ಥಕ: ಕಳಕನಗೌಡ ಪಾಟೀಲ
ಎಲ್ಲರೂ ದುಡಿದು ಸಂಪಾದನೆ ಮಾಡಿದ ಹಣದಲ್ಲಿ ತಮ್ಮ ಜೀವನೋಪಾಯಕ್ಕೆ ಉಳಿಸಿಕೊಂಡು ಉಳಿದ ಹಣವನ್ನು ದಾನ, ಧರ್ಮ ಮಾಡಿದಾಗ ಮಾತ್ರ ಜನ್ಮ ಸಾರ್ಥಕವಾಗುತ್ತದೆ.
ತಾಲೂಕಿನ ಶಿಕ್ಷಣ ಕ್ಷೇತ್ರಕ್ಕೆ ಶಾಸಕ ರಾಯರಡ್ಡಿ ಕೊಡುಗೆ ಅಪಾರ: ಬಸವರಾಜ ಉಳ್ಳಾಗಡ್ಡಿ
ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಬೇಕೆನ್ನುವ ಮಹತ್ವಾಕಾಂಕ್ಷೆಯಿಂದ ಅತೀ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ತಂದಿದ್ದಾರೆ.
ವೇಮನರ ತತ್ವಾದರ್ಶ ಪ್ರತಿಯೊಬ್ಬರಿಗೂ ಮಾದರಿ: ಶಾಸಕ ಕೆ. ರಾಘವೇಂದ್ರ ಹಿಟ್ನಾಳ
ಮಹಾಯೋಗಿ ವೇಮನರು 15 ಮತ್ತು 16ನೇ ಶತಮಾನದಲ್ಲಿ ಸಮಾಜದಲ್ಲಿನ ಅಂಕು-ಡೊಂಕುಗಳನ್ನು ತಿದ್ದಿ ಮಾನವತಾವಾದಿ ಮೌಲ್ಯಗಳ ಮೂಲಕ ತನ್ನನ್ನು ತಾನು ಪರಿವರ್ತನೆ ಮಾಡಿ ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿದ್ದಾರೆ.
ಕಾವ್ಯಕ್ಕಿಂತ ಬದುಕು ದೊಡ್ಡದು: ರಂಜಾನ್ ದರ್ಗಾ
ಸುಖಿ ಸಮಾಜ ನಿರ್ಮಾಣದಲ್ಲಿ ಕಾವ್ಯಗಳು ಬಹಳ ಮುಖ್ಯವಾಗಿವೆ.
ನಿರಂತರ ಅಭ್ಯಾಸ, ಗುರಿ ಮುಟ್ಟುವ ಛಲ ಬೆಳೆಸಿಕೊಳ್ಳಿ: ಯಂಕಣ್ಣ ಯರಾಶಿ
ಗಳಿಸಿದ ಹಣ, ಬಂಗಾರ, ಬೆಳ್ಳಿಯನ್ನು ಯಾರಾದರೂ ಕದಿಯಬಹುದು. ಆದರೆ ಕಲಿತ ವಿದ್ಯೆಯನ್ನು ಯಾರು ಕದಿಯಲು ಸಾಧ್ಯವಿಲ್ಲ.
< previous
1
...
175
176
177
178
179
180
181
182
183
...
514
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!