• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ವಿರೋಧ
ಎನ್‌ಒಸಿ ಕೊಡುವ ಮೊದಲು ಗ್ರಾಮಸಭೆ ನಡೆಸಿ ಜನರ ಅಭಿಪ್ರಾಯ ಪಡೆಯುವಂತೆ ಪಿಡಿಒಗೆ ಮನವಿ ಮಾಡಿದ್ದೇವೆ. ಆದರೆ, ಕಾರ್ಖಾನೆ ಸಂಬಂಧ ಈ ವರೆಗೂ ಗ್ರಾಪಂನಿಂದ ಸಾರ್ವಜನಿಕ ಗ್ರಾಮಸಭೆ ಕರೆದಿಲ್ಲ. ಏಕಾಏಕಿ ಗ್ರಾಪಂ ಸದಸ್ಯರ ಸಭೆ ನಡೆಸಿದ್ದಾರೆ.
ಏಡ್ಸ್ ಸೋಂಕಿತರಿಗೆ ಸಾಮಾಜಿಕ ಸೌಲಭ್ಯ ಕಲ್ಪಿಸಿ: ಡಿಸಿ
ಏಡ್ಸ್ ನಿಯಂತ್ರಣಕ್ಕೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಹೆಚ್ಚಿನ ಆದ್ಯತೆ ನೀಡಬೇಕು. ಈ ರೋಗ ಹರಡುವಿಕೆಯ ಬಗ್ಗೆ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ, ಅಂತಹ ಕಡೆಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು.
ಸಾವಯವ ಗೊಬ್ಬರ ಬಳಸಲು ರೈತರ ಮನವೊಲಿಸಿ
ಮಿತಿಮೀರಿದ ರಾಸಾಯನಿಕ ಗೊಬ್ಬರ ಬಳಸಿ ಬೆಳೆದ ಆಹಾರ ಸೇವಿಸುತ್ತಿರುವುದರಿಂದ ಅನೇಕ ರೋಗಗಳಿಗೆ ತುತ್ತಾಗುತ್ತಿದ್ದೇವೆ. ಸಾವಯವ ಗೊಬ್ಬರ ಬಳಕೆಯತ್ತ ರೈತರು ಹೆಚ್ಚಿನ ಪ್ರಮಾಣದಲ್ಲಿ ಗಮನಹರಿಸಲು ಅವರನ್ನು ಗುರುತಿಸಿ ಆದ್ಯತೆ ನೀಡಬೇಕು.
ಹುಲಿಗೆಮ್ಮ ದೇವಸ್ಥಾನದಲ್ಲಿ ಹೆಜ್ಜೆಗೊಬ್ಬರು ಭಿಕ್ಷುಕರು
ಹುಲಿಗೆಮ್ಮ ದೇವಸ್ಥಾನ ವ್ಯಾಪ್ತಿಯಲ್ಲಿ ಬರೋಬ್ಬರಿ ಸಾವಿರಕ್ಕೂ ಅಧಿಕ ಭಿಕ್ಷುಕುರು ಇದ್ದಾರೆ ಎಂದು ಹೇಳಲಾಗುತ್ತಿದೆ. ವಿಶೇಷ ದಿನಗಳಲ್ಲಿ ಇವರ ಸಂಖ್ಯೆ ದುಪ್ಪಟ್ಟು ಆಗುತ್ತದೆ. ದೇವಸ್ಥಾನಕ್ಕೆ ಬರುವ ಅಧಿಕಾರಿಗಳಿಂದ ಹಿಡಿದು, ಶಾಸಕರು, ಸಚಿವರನ್ನು ಸಹ ಈ ಭಿಕ್ಷುಕರು ಬೇಡುತ್ತಾರೆ.
ಟಿಬಿ ಡ್ಯಾಂ: ಎಷ್ಟೇ ನೀರು ಬಂದರೂ ಸದ್ಯ ಹೊರಹರಿವಿನ ಸಮಸ್ಯೆಯಿಲ್ಲ
ತುಂಗಭದ್ರಾ ಜಲಾಶಯ ನಿರ್ಮಿಸುವ ವೇಳೆ ಅಳವಡಿಸಿರುವ 33 ಕ್ರಸ್ಟ್‌ಗೇಟ್‌ ಸಾಮರ್ಥ್ಯ ಮತ್ತು ವಿನ್ಯಾಸ ಒಂದೇ ಆಗಿದೆ. 60 ಅಡಿ ಅಗಲ 20 ಅಡಿ ಉದ್ದದ ವಿನ್ಯಾಸ ಉಳ್ಳದ್ದಾಗಿದೆ. ಪ್ರತಿ ಕ್ರಸ್ಟ್‌ ಗೇಟ್‌ನಿಂದ 19700 ಕ್ಯುಸೆಕ್‌ ನೀರು ಬಿಡುಗಡೆ ಮಾಡಬಹುದಾಗಿದೆ.
ಶಿಕ್ಷಣ ಕ್ಷೇತ್ರಕ್ಕೆ ಬಲ ತುಂಬಿದ ರುದ್ರಮುನಿಶ್ರೀ
ಈ ಭಾಗದ ಜನರು ಶಿಕ್ಷಣ, ಉದ್ಯೋಗದಲ್ಲಿ ಹಿಂದುಳಿದಿರುವುದನ್ನು ಅರಿತು ರುದ್ರಮುನಿ ಶ್ರೀಗಳು ಮಕ್ಕಳಿಗೆ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ೧೯೮೭ರಲ್ಲಿ ಶಿಕ್ಷಣ ಸಂಸ್ಥೆ ತೆರೆದರು. ಮೊದಲಿಗೆ ಪ್ರಾಥಮಿಕ, ನಂತರ ಪ್ರೌಢಶಾಲೆ ಆರಂಭಿಸಿದ್ದರು.
ವಿಜಯನಗರ ಕಾಲದ ವೆಂಕಟಪತಿ ಬಾವಿ ವೀಕ್ಷಿಸಿದ ಅಧಿಕಾರಿಗಳು
ವಿಜಯನಗರ ಕಾಲದ ವೆಂಕಟಪತಿ ಬಾವಿ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಮೂಲ ಸೌಕರ್ಯ ಕಲ್ಪಿಸುವುದಕ್ಕಾಗಿ ಪ್ರವಾಸೋದ್ಯಮ ಇಲಾಖೆಯಿಂದ ₹ ೧ ಕೋಟಿ ಅನುದಾನ ಬಿಡುಗಡೆಗೊಳಿಸಿದೆ. ಈಗಾಗಲೇ ಹೈಮಾಸ್ಟ್ ಅಳವಡಿಸಿ ಬೆಳಕಿನ ವ್ಯವಸ್ಥೆ, ಬಾವಿಯ ಸುತ್ತಲೂ ಕಬ್ಬಿಣದ ಕಂಬ ಅಳವಡಿಸಲಾಗಿದೆ.
ಪೊಲೀಸ್ ಸರ್ಪಗಾವಲಿನಲ್ಲಿ ಗುದ್ನೇಶ್ವರ ಜಮೀನು ಸರ್ವೇ
ದೇವಸ್ಥಾನದ ಜಾಗದಲ್ಲಿ ತಾಲೂಕಾಡಳಿತ ಸೌಧ ಮತ್ತು ನೂತನ ನ್ಯಾಯಾಲಯ ಮತ್ತು ಬುದ್ಧ, ಬಸವ, ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಈ ಜಾಗವನ್ನು ನಿಗದಿಪಡಿಸಿ ಜಿಲ್ಲಾಧಿಕಾರಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಹ ಸಲ್ಲಿಸಿದ್ದರು. ಈ ಜಾಗವನ್ನು ಸರ್ಕಾರಿ ಕಟ್ಟಡಕ್ಕೆ ನೀಡುವುದಿಲ್ಲ ಎಂದು ಗುದ್ನೇಪ್ಪನಮಠ ವಾರ್ಡ್‌ ನಿವಾಸಿಗಳು ನ್ಯಾಯಾಲಯದ ಮೆಟ್ಟಿಲೇರಿ ತಡಯಾಜ್ಞೆ ತಂದಿದ್ದರು.
ಬಲ್ಡೋಟಾ ಕಾರ್ಖಾನೆ ಸ್ಥಾಪಿಸುವ ಮುನ್ನ ಐಐಎಸ್‌ಸಿ ಮೂಲಕ ಅಧ್ಯಯನ
ಕೊಪ್ಪಳ ಬಳಿ ಬಲ್ಡೋಟಾ ಕಾರ್ಖಾನೆ ಸ್ಥಾಪಿಸುವ ಸಂಬಂಧ ಸರ್ಕಾರ ಯಾವುದೇ ನಿರ್ಧಾರಕ್ಕೆ ಬಂದಿಲ್ಲ. ಕಳೆದ ಬಾರಿ ಪ್ರಶ್ನಿಸಿದಾಗಲೂ ನೀಡಿದ್ದ ಉತ್ತರವನ್ನೆ ಸಚಿವರು ಈಗಲೂ ನೀಡಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯೆ ಹೇಮಲತಾ ನಾಯಕ ಹೇಳಿದರು.
ಸಕಾಲಕ್ಕೆ ನ್ಯಾಯ ಒದಗಿಸಿಕೊಡಿ: ಸಂತೋಷ ಹೆಗ್ಡೆ
ನ್ಯಾಯಕ್ಕಾಗಿ ಕೋರ್ಟ್‌ಗೆ ಬರುವ ಕಕ್ಷಿದಾರರಿಗೆ ವಕೀಲರು ಸಕಾಲಕ್ಕೆ ನ್ಯಾಯ ಒದಗಿಸಿಕೊಡಬೇಕು. ವೃತ್ತಿಯ ಕ್ರಿಯಾಶೀಲತೆ ಹೆಚ್ವಿಸಿಕೊಳ್ಳಬೇಕು. ಅಲ್ಲದೆ ನಿರಂತರ ಅಧ್ಯಯನಶೀಲರಾಗಬೇಕು. ಸಣ್ಣ ಸಣ್ಣ ವಿಷಯಗಳಿಗೆ ಕಕ್ಷಿದಾರರನ್ನು ಅಲೆದಾಡಿಸದೆ ತ್ವರಿತಗತಿಯಲ್ಲಿ ನ್ಯಾಯದಾನ ಒದಗಿಸಬೇಕು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 526
  • next >
Top Stories
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
ಎಸ್ಸಿ ಒಳ ಮೀಸಲಿಗೆ 4 ಸಮುದಾಯ ಕಿಡಿ
ಮೋದಿ ಜತೆ ಮಾತನಾಡಲು ಉತ್ಸುಕ: ಟ್ರಂಪ್‌
ನೇಪಾಳ ಆಯ್ತು ಈಗ ಫ್ರಾನ್ಸಲ್ಲೂ ಜನರ ದಂಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved