ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಾಂತರಸರಿಗೂ ಕೊಪ್ಪಳಕ್ಕೂ ವಿಶೇಷ ನಂಟು
ನಮ್ಮ ಹಿಂದಿನವರನ್ನು ನೆನಪಿಸಿಕೊಂಡು ಕೃತಜ್ಞತಾ ಭಾವದಿಂದ ಗೌರವ ಸಲ್ಲಿಸಬೇಕು. ಇದು ನಮ್ಮ ಕರ್ತವ್ಯವು ಹೌದು ಎಂದ ಅವರು, ಹೆಂಬೆರಾಳ ಶಾಂತರಸರಿಗೂ, ಕೊಪ್ಪಳಕ್ಕೂ ವಿಶೇಷ ನಂಟಿದೆ. ಹೀಗಾಗಿ ಈ ಕಾರ್ಯಕ್ರಮ ವಿಶೇಷವಾಗಿದೆ.
ಮಳೆ ಆರ್ಭಟಕ್ಕೆ ನೆಲಕ್ಕುರುಳಿದ ಭತ್ತದ ಬೆಳೆ
ಕೊಪ್ಪಳ ತಾಲೂಕಿನ ಕೆಲವೆಡೆ, ಕಾರಟಗಿ, ಕುಕನೂರು ಹಾಗೂ ಗಂಗಾವತಿ ತಾಲೂಕಿನಲ್ಲಿ ಆಲಿಕಲ್ಲಿನೊಂದಿಗೆ ಮಳೆ ಸುರಿದಿದೆ. ಕುಕನೂರು ತಾಲೂಕಿನ ಬೆಣಕಲ್ ಗ್ರಾಮದಲ್ಲಿ ಅನುದಾನಿತ ನೃಪತುಂಗ ಪ್ರೌಢಶಾಲೆಯ ಕೊಠಡಿಯ ಮುಂದಿನ ಚಾವಣಿಯ ತಗಡು ಹಾರಿವೆ.
ಯತ್ನಾಳ ಉಚ್ಚಾಟನೆ ಖಂಡಿಸಿ ಪ್ರತಿಭಟನೆ
ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬರಬೇಕಿದ್ದರೆ ಬಸನಗೌಡ ಯತ್ನಾಳ ಅವರನ್ನು ಮರಳಿ ಪಕ್ಷಕ್ಕೆ ಕರೆ ತರಬೇಕು
ಸಡಗರದಿಂದ ಜರುಗಿದ ಜಾಲಿಹಾಳ ದುರ್ಗಾದೇವಿ ಜಾತ್ರೆ
ಬಾಳೆಹಣ್ಣು ಸಮರ್ಪಿಸಿ ದೇವಸ್ಥಾನದಿಂದ ಪಾದಕಟ್ಟೆಯವರೆಗೆ ರಥೋತ್ಸವ ಎಳೆದು ಭಕ್ತಿ ಸೇವೆ ಸಲ್ಲಿಸಿದರು.
ಮಳೆ ಗಾಳಿಗೆ ಧರೆಗುರುಳಿದ ಮಾವು
ಮಾವಿನ ಫಸಲು ಕೈ ಸೇರುವ ಮುಂಚೆ ಮಳೆರಾಯನ ಆರ್ಭಟದಿಂದ ಸಾವಿರಾರು ನಷ್ಟವುಂಟಾಗಿದೆ
ಕೊಪ್ಪಳ ಜಿಲ್ಲೆಗೆ 2, 3ನೇ ಸ್ಥಾನ ಪಡೆದ ರೈತರ ಮಕ್ಕಳು
ಈ ಇಬ್ಬರು ವಿದ್ಯಾರ್ಥಿಗಳು ಬಡ ಕುಟುಂಬದಿಂದ ಬಂದಿದ್ದು, ಇವರ ಪಾಲಕರು ಕೃಷಿ ಮಾಡುತ್ತಿದ್ದಾರೆ
ಪಾಳು ಭೂಮಿಗೆ ಪಡೆದರು ಲಕ್ಷ ಲಕ್ಷ ವಿಮಾ ಪರಿಹಾರ
ಕುಷ್ಟಗಿ ತಾಲೂಕಿನ ಹನುಮನಾಳ ಹೋಬಳಿಯಲ್ಲಿ ರಂಗಾಪುರ ಗ್ರಾಮ ಸೇರಿದಂತೆ ಸುತ್ತಮುತ್ತಲ ಪ್ರದೇಶ ವ್ಯಾಪ್ತಿಯಲ್ಲಿ ಪಾಳು ಬಿದ್ದ ಭೂಮಿ ಗುರುತಿಸಿರುವ ಖದೀಮರು, ರೈತರಿಗೆ ಗೊತ್ತಿಲ್ಲದಂತೆ ಬೆಳೆ ವಿಮೆ ಪಾವತಿ ಮಾಡಿ ಪರಿಹಾರ ಪಡೆದಿದ್ದಾರೆ
20ವರೆಗೆ ಕಾಲುವೆಗೆ ನೀರು ಬಿಡಲು ರೈತರಿಂದ ಹೋರಾಟ
ತಿಂಗಳಿನಲ್ಲಿ 100 ಟಿಎಂಸಿ ನೀರು ತುಂಬಿದ ತುಂಗಾಭದ್ರಾ ಜಲಾಶಯದಿಂದ ರಾಜ್ಯ ಸರ್ಕಾರ ರೈತರ ಎರಡು ಬೆಳೆಗಳಿಗೆ ಸಮರ್ಪಕ ನೀರು ಒದಗಿಸಬಹುದಾಗಿತ್ತು
ತೊಟ್ಟಿಲು ತೂಗಿದ ಕೈ ಜಗವ ತೂಗಬಲ್ಲದು
ಇಂದು ಮಹಿಳೆಯರು ಕೇವಲ ಅಡುಗೆ ಮನೆಗೆ ಸೀಮಿತವಾಗದೆ ಉತ್ತಮ ಶಿಕ್ಷಣ ಪಡೆದು ರಾಜಕೀಯ, ಸಾಹಿತ್ಯ, ಶಿಕ್ಷಣ, ಅಂತರೀಕ್ಷೆ, ಸಾಮಾಜಿಕ, ಆರ್ಥಿಕವಾಗಿ ಪ್ರತಿ ರಂಗದಲ್ಲಿಯೂ ಸಾಧನೆ ತೋರುತ್ತಿರುವುದು ನಿಜಕ್ಕೂ ಹೆಮ್ಮೆಯ ಸಂಗತಿ.
ಆರೋಗ್ಯಕರ ಸಮಾಜ ನಿರ್ಮಾಣ ಅಗತ್ಯ
ದೇಶವನ್ನು ರೋಗಮುಕ್ತಗೊಳಿಸಿ, ಆರೋಗ್ಯಕರ ವಾತಾವರಣ ನಿರ್ಮಿಸಿ, ಎಲ್ಲರಿಗೂ ಆರೋಗ್ಯ ಎಲ್ಲೆಡೆಯೂ ಆರೋಗ್ಯ ಎಂಬ ಮಂತ್ರದೊಂದಿಗೆ ವಿದ್ಯಾರ್ಥಿಗಳು ಗ್ರಾಮಗಳಲ್ಲಿ ಆರೋಗ್ಯಕರ ಮಾಹಿತಿ ಕುರಿತು ಅರಿವು ಮೂಡಿಸಬೇಕು.
< previous
1
...
14
15
16
17
18
19
20
21
22
...
420
next >
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ