ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಂಗವಿಕಲ ಮಕ್ಕಳು ದೇವರಿದ್ದಂತೆ: ವೆಂಕಟೇಶ ದೇಶಪಾಂಡೆ
ಅಂಗವಿಕಲ, ಬುದ್ಧಿಮಾಂದ್ಯ ಮಕ್ಕಳಿಗೆ ನಿತ್ಯ ವ್ಯಾಯಾಮ ಮಾಡಿಸುವ ಅಗತ್ಯತೆ ಇದೆ. ಇದರಿಂದ ಅವರ ದೇಹದಲ್ಲಿ ಬದಲಾವಣೆ ಸಾಧ್ಯ.
ರಸ್ತೆ ದುರಸ್ತಿಗೆ ಆಗ್ರಹಿಸಿ ಇಂದು ಕವಲೂರು ಬಂದ್
ನಮ್ಮೂರಿಗೆ ಬರುವ ಯಾವ ರಸ್ತೆಯೂ ಸರಿಯಿಲ್ಲ. ರಸ್ತೆಯಲ್ಲಿ ಸಂಚಾರ ಮಾಡುವುದು ಎಂದರೇ ಸರ್ಕಸ್ ಮಾಡಿದಂತೆ. ಹೀಗಾಗಿ, ರಸ್ತೆ ದುರಸ್ತಿಗೆ ಆಗ್ರಹಿಸಿ ಅ. 1 ರಂದು ಕವಲೂರು ಗ್ರಾಮ ಬಂದ್ ಕರೆ ನೀಡಲಾಗಿದೆ.
ಶೌಚಾಲಯ ನಿರ್ಮಾಣ ಮಾಡುವಂತೆ ಒತ್ತಾಯ
ಪಟ್ಟಣದ ಸರ್ಕಾರಿ ಉರ್ದು ಶಾಲೆ ಮತ್ತು ಮೌಲಾನ ಆಜಾದ್ ಶಾಲೆಯ ಆವರಣದಲ್ಲಿ ಶೌಚಾಲಯ ನಿರ್ಮಾಣ ಮಾಡುವಂತೆ ಒತ್ತಾಯಿಸಿ ಸೋಮವಾರ ಭಾರತ ವಿದ್ಯಾರ್ಥಿ ಫೆಡರೇಶನ್ ತಾಲೂಕು ಸಮಿತಿ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಒತ್ತಡ ರಹಿತ ಜೀವನಕ್ಕೆ ಮುಂದಾಗಿ: ಡಾ. ಕೆ.ಎಸ್. ರೆಡ್ಡಿ
ನಮ್ಮ ದೇಹದ ಭಾಗಗಳಲ್ಲಿ ಹೃದಯವು ಅತ್ಯಂತ ಮುಖ್ಯವಾಗಿದೆ. ಅದನ್ನು ನಾವು ಕೆಡದಂತೆ ನೋಡಿಕೊಳ್ಳಬೇಕು.
ಕೃಷಿಕರು, ಕಾರ್ಮಿಕರು ಆರೋಗ್ಯದ ಕಡೆ ಗಮನವಹಿಸಲಿ: ಡಿವೈಎಸ್ಪಿ
ವಿಶೇಷವಾಗಿ ಉತ್ತಮ ಆಹಾರ ಮತ್ತು ಸ್ವಚ್ಚತೆಗೆ ಗಮನ ಕೊಡುವಂತೆ ವೈದ್ಯರು ಜನರಲ್ಲಿ ಅರಿವು ಮೂಡಿಸಬೇಕು.
ಮಾನಸಿಕ ನೆಮ್ಮದಿಗೆ ಧ್ಯಾನ ಮುಖ್ಯ: ಯೋಗಿ ಸದಾನಂದಗಿರಿ ಸ್ವಾಮೀಜಿ
ಒಬ್ಬ ಸಾಮಾನ್ಯ ವ್ಯಕ್ತಿ ಮಾನಸಿಕ ನೆಮ್ಮದಿ ಪಡೆದುಕೊಳ್ಳಲು, ನೆಮ್ಮದಿ, ಆರೋಗ್ಯಕರ ಜೀವನಕ್ಕೆ ಹಾಗೂ ಅತ್ಯುತ್ತಮ ವ್ಯಕ್ತಿಯಾಗಿ ಬದಲಾಗಲು ಧ್ಯಾನ ಮುಖ್ಯವಾಗಿದೆ.
ಶರನ್ನವರಾತ್ರಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ನಗರದ ಶ್ರೀ ಶಾರದಾ ಶಂಕರಮಠದಲ್ಲಿ ಶ್ರೀ ಶಾರದಾಂಬೆಗೆ ಶರನ್ನವರಾತ್ರಿಯ ಮಹೋತ್ಸವವನ್ನು ಅತ್ಯಂತ ವೈಭವದಿಂದ ಆಚರಿಸಲಾಗುತ್ತದೆ.
ಈರುಳ್ಳಿ ಬೀಜ ವಿಫಲ, ಕಣ್ಣೀರಿಡುತ್ತಿರುವ ರೈತರು
ಬೇಳೂರು ಸೇರಿದಂತೆ ತಾಲೂಕಿನಾದ್ಯಂತ ಕೇಸರಿ ಕಂಪನಿ ಈರುಳ್ಳಿ ಬೀಜ ಬಿತ್ತನೆ ಮಾಡಿದ ರೈತರು ಈಗ ಕಣ್ಣೀರಿಡುತ್ತಿದ್ದಾರೆ. ಬೆಳೆ ಬೆಳೆದು ನಿಂತಿದ್ದರೂ ಈರುಳ್ಳಿ ಆಗಿದ್ದು ಅಷ್ಟಕ್ಕಷ್ಟೆ.
ಒಕ್ಕಲುತನ ದೇಶದ ಹೃದಯ ಬಡಿತವಿದ್ದಂತೆ: ತಿಮ್ಮಣ್ಣ ಚವಡಿ
ಕಳೆದ 3 ವರ್ಷಗಳ ಹಿಂದೆ ದೇಶದಲ್ಲಿ ಕೊರೋನಾ ಸೋಂಕು ಹರಡಿದಾಗ ಎಲ್ಲ ಉದ್ದಿಮೆಗಳು ಸ್ಥಗಿತಗೊಂಡಿದ್ದವು. ಆದರೆ ಕೃಷಿಯ ಕೆಲಸಗಳು ಮಾತ್ರ ನಿಂತಿಲ್ಲ, ದೇಶದ ಹೃದಯದ ಬಡಿತವೇ ಕೃಷಿ ರಂಗವಾಗಿದೆ.
ಹಳ್ಳಿಗಳಲ್ಲಿ ಹೆಚ್ಚುತ್ತಿದೆ ಮದ್ಯ ಸೇವಿಸುವವರ ಸಂಖ್ಯೆ: ಹಿರೇಮಠದ ಮರುಳಸಿದ್ದಯ್ಯಸ್ವಾಮಿ
ಇತ್ತೀಚೆಗೆ ಹಳ್ಳಿಗಳಲ್ಲಿ ಮದ್ಯ ಸೇವನೆ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಗ್ರಾಮೀಣ ಪ್ರದೇಶದಲ್ಲಿ ಸಾಮಾಜಿಕ ಬದಲಾವಣೆಗೆ ಮದ್ಯವರ್ಜನ ಶಿಬಿರಗಳು ಹೆಚ್ಚಾಗಬೇಕಾಗಿದೆ.
< previous
1
...
179
180
181
182
183
184
185
186
187
...
432
next >
Top Stories
ಕದನ ವಿರಾಮ ದಿಢೀರ್ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್ ಸಿಂದೂರ ಅತ್ಯಂತ ವಿನೂತನ ಕಾರ್ಯಾಚರಣೆ
23 ನಿಮಿಷದಲ್ಲಿ ಪಾಕ್ ಫಿನಿಶ್!
ನೆರಳಿಗೆಂದು ಪಾಕ್ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್ ಪ್ಲೇ-ಆಫ್ ರೇಸ್ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ