• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೈಕಮಾಂಡ್‌ ಸಿದ್ದರಾಮಯ್ಯರ ಬೆನ್ನಿಗೆ ನಿಂತಿದೆ: ತಂಗಡಗಿ
ರಾಜ್ಯ ಸರ್ಕಾರದ ಎಲ್ಲ ಸಚಿವರು ಸೇರಿದಂತೆ ೧೩೬ ಶಾಸಕರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆಗಿದ್ದೇವೆ. ಹೈಕಮಾಂಡ್ ಕೂಡ ಅವರ ಬೆನ್ನಿಗೆ ನಿಂತಿದೆ.
ಬದುಕಿನ ಅನುಭವವೇ ಸಾಹಿತ್ಯ: ಡಾ. ಶರಣಬಸಪ್ಪ ಕೋಲ್ಕಾರ
ಸುತ್ತಮುತ್ತಲಿನ ವಾತಾವರಣ ಮಾದರಿಯಾಗಿ ಕಾವ್ಯವಾಗುತ್ತದೆ. ಬುದ್ಧ, ಬಸವಣ್ಣ, ಅಂಬೇಡ್ಕರ್‌ ಅವರ ಸಹಬಾಳ್ವೆ, ಪ್ರೀತಿ, ಸಹಕಾರ ಆದರ್ಶವಾಗಬೇಕು.
ಮಾಜಿ ದೇವದಾಸಿಯರಿಗೆ ಪುನರ್ವಸತಿ ಕಲ್ಪಿಸಿ: ಪಿ.ಎಂ. ನರೇಂದ್ರಸ್ವಾಮಿ
ಮಾನವ ಕಳ್ಳ ಸಾಗಣೆ ಅತ್ಯಂತ ಅಮಾನವೀಯವಾದ ಕೃತ್ಯವಾಗಿದೆ. ಈ ಬಗ್ಗೆ ಪೊಲೀಸ್ ಇಲಾಖೆಯು ವಿಶೇಷ ನಿಗಾ ವಹಿಸಬೇಕು ಎಂದು ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಹುಲಿಗೆಮ್ಮ ದೇವಿ ದಸರಾ ಮಹೋತ್ಸವ: ಅ. 3ರಿಂದ ವಿವಿಧ ಕಾರ್ಯಕ್ರಮ
ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಧಾರ್ಮಿಕ ದತ್ತಿ ಇಲಾಖೆಯಿಂದ ದಸರಾ ಮಹೋತ್ಸವ ಅಂಗವಾಗಿ ಅ. 3ರಿಂದ ಅ. 12ರ ವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ವಿಶೇಷ ಪೂಜೆ, ಸಂಗೀತ, ಭರತನಾಟ್ಯ, ಯೋಗ, ಯಕ್ಷಗಾನ ಪ್ರದರ್ಶನ ಮತ್ತಿತರ ಕಾರ್ಯಕ್ರಮಗಳಿವೆ.
ಗ್ರಾಮಾಡಳಿತ ನೌಕರರ ಧರಣಿಗೆ ಕೊಪ್ಪಳದಲ್ಲಿ ವಿವಿಧ ಸಂಘಟನೆ ಬೆಂಬಲ
ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ತಾಲೂಕು ಮಟ್ಟದಲ್ಲಿ ನಡೆದಿದ್ದ ಪ್ರತಿಭಟನೆಯ ಬಳಿಕ ಶುಕ್ರವಾರ ಕೊಪ್ಪಳ ನಗರದ ಜಿಲ್ಲಾಡಳಿತ ಭವನದ ಎದುರು ಗ್ರಾಮಾಡಳಿತ ನೌಕರರು ಧರಣಿ ನಡೆಸಿದರು. ವಿವಿಧ ಸಂಘಟನೆ ಮುಖಂಡರು ಬೆಂಬಲ ಸೂಚಿಸಿದರು.
ಗಾಂಧಿ ಬಳಗದಿಂದ ಕೊಪ್ಪಳದಿಂದ ಕಾಮನೂರಿಗೆ ಪಾದಯಾತ್ರೆ
ಅ. ೨ ಗಾಂಧಿ ಜಯಂತಿ ನಿಮಿತ್ತ ಶಿಕ್ಷಕರ ಕಲಾ ಸಂಘ, ಕೊಪ್ಪಳದ ಗಾಂಧಿ ಬಳಗ ಹಾಗೂ ಇತರ ಸೇವಾ ಸಂಘಗಳ ಸಹಕಾರದೊಂದಿಗೆ ಕೊಪ್ಪಳದ ಅಶೋಕ ವೃತ್ತದಿಂದ ಕಾಮನೂರ ಗ್ರಾಮಕ್ಕೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಗಾಂಧಿ ಬಳಗದ ಬಸವರಾಜ ಸವಡಿ ತಿಳಿಸಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಜನರ ಶ್ರೇಯೋಭಿವೃದ್ಧಿ: ರಾಜಶೇಖರ ಹಿಟ್ನಾಳ
ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಂವಾದ ನಡೆಯಿತು. ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಸದುದ್ದೇಶ ಈಡೇರಿದೆಯೇ ಇಲ್ಲವೇ, ಜನರ ನಿರೀಕ್ಷೆ ಏನು ಎಂಬುದರ ಬಗ್ಗೆ ಫಲಾನುಭವಿಗಳಿಂದಲೇ ಅಭಿಪ್ರಾಯ ಪಡೆಯಲು ಕಾರ್ಯಕ್ರಮ ಆಯೋಜಿಸಲಾಗಿತ್ತು.
ತೆನೆಯೊಡೆದರೂ ಕಾಳುಕಟ್ಟದ ಮೆಕ್ಕೆಜೋಳ, ಸಂಕಷ್ಟದಲ್ಲಿ ರೈತರು
ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಗ್ರಾಮದ ನಿವಾಸಿ ಮಂಜುರಡ್ಡಿ ಹಂಗನಕಟ್ಟಿ ಅವರು ತಮ್ಮ 9 ಎಕರೆಯಲ್ಲಿ ಬಿತ್ತಿದ ಮೆಕ್ಕೆಜೋಳದಲ್ಲಿ ಕಾಳು ಕಟ್ಟಿಲ್ಲ. ಕೃಷಿ ಇಲಾಖೆ ಅಧಿಕಾರಿಗಳು, ವಿಜ್ಞಾನಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಕಾರಟಗಿಯಲ್ಲಿ ಕೆಸರು ಗದ್ದೆಯಾದ ರಸ್ತೆ, ಬತ್ತ ನಾಟಿ ಮಾಡಿದ ಜನತೆ
ಕಾರಟಗಿ ಪಟ್ಟಣದಿಂದ ಚೆಳ್ಳೂರು-ಹಗೇದಾಳ ಮೂಲಕ ಗಂಗಾವತಿಗೆ ತೆರಳುವ ಜಿಲ್ಲೆಯ ಪ್ರಮುಖ ರಸ್ತೆ ಕೆಸರು ಗದ್ದೆಯಂತಾಗಿದ್ದು, ಗ್ರಾಮಸ್ಥರು ಮತ್ತು ರೈತರು ರಸ್ತೆಯಲ್ಲಿ ಬತ್ತದ ಸಸಿ ನಾಟಿ ಮಾಡಿ ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅತಿಥಿ ಶಿಕ್ಷಕರಿಗೆ 4 ತಿಂಗಳ ಗೌರವಧನ ಬಾಕಿ
ಸರ್ಕಾರಿ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಕಳೆದ ಮೂರ್ನಾಲ್ಕು ತಿಂಗಳಿನಿಂದ ಗೌರವಧನ ಬಾರದ ಹಿನ್ನೆಲೆಯಲ್ಲಿ ಕುಟುಂಬ ನಿರ್ವಹಣೆಗೆ ಪರದಾಡುವಂತಾಗಿದೆ. ಅವರ ಕುಟುಂಬ ನಿರ್ವಹಣೆಗೆ ಸಾಲ ಮಾಡುವ ಸ್ಥಿತಿ ನಿರ್ಮಾಣವಾಗಿದೆ.
  • < previous
  • 1
  • ...
  • 181
  • 182
  • 183
  • 184
  • 185
  • 186
  • 187
  • 188
  • 189
  • ...
  • 432
  • next >
Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved