• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಪ್ಪಳದಲ್ಲಿ 8 ಸಾವಿರ ಮನೆಗಳ ನಲ್ಲಿಗಳು ಅಕ್ರಮ!
ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ 8 ಸಾವಿರ ಅಕ್ರಮ ನಲ್ಲಿ ಸಂಪರ್ಕ ಇದೆ ಎಂದು ನಗರ ನೀರು ಸರಬರಾಜು ಮತ್ತು ಒಳಚರಂಡಿ ಇಲಾಖೆ ನಡೆಸಿದ ಸಮೀಕ್ಷೆಯಲ್ಲಿ ತಿಳಿದುಬಂದಿದೆ. ಹತ್ತಾರು ವರ್ಷಗಳಿಂದ ನಗರಸಭೆಯಿಂದ ನೀರು ಪಡೆಯುವ ಇವರು ಇದುವರೆಗೂ ಒಂದೇ ಒಂದು ಪೈಸೆ ನಗರಸಭೆಗೆ ನೀರಿನ ಕರ ಕಟ್ಟಿಲ್ಲ!
ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯ
ವಿವಿಧ ಬೇಡಿಕೆಗಳ ಈಡೇರಿಕೆ ಹಾಗೂ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿ ಕೊಡುವಂತೆ ಒತ್ತಾಯಿಸಿ ನಗರದ ತಹಸೀಲ್ದಾರ ಕಚೇರಿಯ ಆವರಣದಲ್ಲಿ ಗುರುವಾರ ಗ್ರಾಮ ಆಡಳಿತಾಧಿಕಾರಿಗಳು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದರು.
ನಗರ ಅಂದ ಚಂದವಾಗಿರಲು ಪೌರ ಕಾರ್ಮಿಕರೇ ಕಾರಣ: ಅಮ್ಜಾದ್ ಪಟೇಲ್
ಬೆಳಗಿನ ಜಾವ ಸೂರ್ಯೋದಯ ಆಗುವುದಕ್ಕಿಂತ ಮುಂಚೆ ಇಡೀ ನಗರವನ್ನು ಸ್ವಚ್ಛವಾಗಿ ಮಾಡುವವರು ಯಾರಾದರೂ ಇದ್ದರೆ ಅದು ಪೌರಕಾರ್ಮಿಕರು.
ನಾಡಿಗೆ ಗಾಣಿಗ ಸಮಾಜದ ಕೊಡುಗೆ ಅಪಾರ: ಬಸವರಾಜ ರಾಯರಡ್ಡಿ
ಇವತ್ತಿನ ರಾಜ್ಯ, ರಾಷ್ಟಮಟ್ಟದ ರಾಜಕಾರಣ ಜಾತಿ, ಧರ್ಮ, ಹಣ, ಹೆಂಡದಿಂದ ಕೂಡಿ ಇಡೀ ರಾಜಕೀಯ ವ್ಯವಸ್ಥೆ ಹದಗೆಟ್ಟು ಹೋಗಿದೆ. ಅಭಿವೃದ್ದಿ ಬಗ್ಗೆ ಚಿಂತನೆಯಿಲ್ಲ.
ಸತತ ಪ್ರಯತ್ನದಿಂದ ಕ್ರೀಡಾ ಸಾಧನೆ ಸಾಧ್ಯ: ರಾಘವೇಂದ್ರ ಹಿಟ್ನಾಳ
ಕ್ರೀಡೆ ಎಂಬುದು ಸಹ ತಪಸ್ಸು ಇದ್ದಂತೆ. ಸತತ ಪ್ರಯತ್ನದಿಂದ ಕ್ರೀಡೆ ಒಲಿಯುತ್ತದೆ.
ಕಪ್ಪು ಬಟ್ಟೆ ಧರಿಸಿ ಗ್ರಾಮ ಆಡಳಿತಾಧಿಕಾರಿಗಳ ಪ್ರತಿಭಟನೆ
ಪಟ್ಟಣದ ತಹಸೀಲ್ದಾರ ಕಾರ್ಯಾಲಯದ ಎದರುಗಡೆ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು ವಿವಿಧ ಬೇಡಿಕೆ ಈಡೇರಿಸುವಂತೆ ಕೈಗೆ ಕಪುಬಟ್ಟೆ ಧರಿಸುವ ಮೂಲಕ ಕರ್ತವ್ಯಕ್ಕೆ ಹಾಜರಾಗದೆ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿ ತಹಸೀಲ್ದಾರ ಅಶೋಕ ಶಿಗ್ಗಾಂವಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ವಾಸವಿ ಜಯಂತಿ ಸರ್ಕಾರಿ ಕಾರ್ಯಕ್ರಮವಾಗಲಿ
ಆರ್ಯವೈಶ್ಯ ಕುಲದೇವತೆ ಶ್ರೀವಾಸವಿ ಕನ್ಯಕಾಪರಮೇಶ್ವರಿ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆರ್ಯ ವೈಶ್ಯ ಸಮಾಜದ ವಿವಿಧ ಸಂಘಟನೆಗಳ ಮುಖಂಡರು ಮನವಿ ಸಲ್ಲಿಸಿದರು.
ಬೇಡಿಕೆ ಈಡೇರಿಕೆ ಭರವಸೆ: ಧರಣಿ ಅಂತ್ಯ
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪ್ರಮುಖ ಬೇಡಿಕೆ ಈಡೇರಿಸಲಾಗುವುದು ಎಂದು ತಹಸೀಲ್ದಾರ್ ಎಚ್.ಪ್ರಾಣೇಶ ಭರವಸೆ ನೀಡಿದ ಹಿನ್ನೆಲೆ ರೈತ ಸಂಘದವರು ಅನಿರ್ದಿಷ್ಟಾವಧಿ ಧರಣಿ ಹಿಂಪಡೆದರು.
ರೇಬಿಸ್ ರೋಗದಿಂದ ದೇಶದಲ್ಲಿ 30 ನಿಮಿಷಕ್ಕೆ ಒಂದು ಸಾವು: ಡಾ. ಸಿದ್ದಲಿಂಗಯ್ಯ
ನಾಯಿ ಕಡಿತದಿಂದ ರೇಬಿಸ್ ರೋಗವು ಬರುತ್ತಿದ್ದು, ನಾಯಿ ಸಾಕುವವರು ಮುಂಜಾಗ್ರತೆಯಾಗಿ ಲಸಿಕೆ ಪಡೆದುಕೊಳ್ಳಬೇಕು.
ರೈತ ಸಂಪರ್ಕ ಕೇಂದ್ರದ ಕಟ್ಟಡ ಕಳಪೆ: ರೈತರ ಆಕ್ರೋಶ
ತಾಲೂಕಿನ ಸಿದ್ದಾಪುರ ಗ್ರಾಮದ ರೈತ ಸಂಪರ್ಕ ಕೇಂದ್ರದ ಕಟ್ಟಡ ಕಾಮಗಾರಿ ವೀಕ್ಷಣ ಮಾಡಲು ಆಗಮಿಸಿದ್ದ ಕೆಆರ್‌ಐಡಿಎಲ್ ಎಂಜಿನಿಯರರನ್ನು ರೈತರು ಬುಧವಾರ ತರಾಟೆ ತೆಗೆದುಕೊಂಡು ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 182
  • 183
  • 184
  • 185
  • 186
  • 187
  • 188
  • 189
  • 190
  • ...
  • 432
  • next >
Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved