ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಾಮರ್ಥ್ಯ ಅರಿತು ಗುರಿಯೊಂದಿಗೆ ಸಾಧನೆ ಮಾಡಿ: ನಾಗರಾಜ ಯಾದವ
ಪ್ರತಿಯೊಬ್ಬ ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯ ಮತ್ತು ಇತಿಮಿತಿಗಳನ್ನು ಅರಿತುಕೊಂಡು ಜೀವನದಲ್ಲಿ ಗುರಿ ಸಾಧಿಸಬೇಕು.
ಗಂಗಾವತಿ ಉಪವಿಭಾಗಕ್ಕೆ ಕುಷ್ಟಗಿ ಸೇರಿಸುವ ಪ್ರಸ್ತಾವನೆ ಕೈ ಬಿಡಲು ಒತ್ತಾಯ
ಗಂಗಾವತಿ ಉಪವಿಭಾಗ ಕಚೇರಿಗೆ ಕುಷ್ಟಗಿ ತಾಲೂಕನ್ನು ಸೇರಿಸುವ ಪ್ರಸ್ತಾವನೆಯನ್ನು ಕೂಡಲೇ ಕೈ ಬಿಡುವಂತೆ ಒತ್ತಾಯಿಸಿ ತಹಸೀಲ್ದಾರ ಮೂಲಕ ಜಿಲ್ಲಾಧಿಕಾರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ಸ್ವಚ್ಛತೆಯ ಕಲ್ಪನೆ ನಮ್ಮಿಂದಲೇ ಪ್ರಾರಂಭವಾಗಲಿ: ಬಸಮ್ಮ ಹುಡೇದ
ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿ ಓಜನಹಳ್ಳಿ ಗ್ರಾಮ ಪಂಚಾಯಿತಿಯ ಓಜನಹಳ್ಳಿ ಗ್ರಾಮದ ಬಸವೇಶ್ವರ ದೇವಸ್ಥಾನದ ಹತ್ತಿರ ಸಂಜೀವಿನಿ ಸಂಘದ ಮಹಿಳೆಯರಿಂದ ಶ್ರಮದಾನ ಹಾಗೂ ಪ್ರತಿಜ್ಞಾ ವಿಧಿ ಸ್ವೀಕಾರ ಜರುಗಿತು.
ವಾರ್ಡಿನ ಸಮಗ್ರ ಅಭಿವೃದ್ಧಿಗೆ ಶ್ರಮಿಸುವೆ: ಡಾ. ನಂದಿತಾ
ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿಯವರು ಪಟ್ಟಣದ ಸಮಗ್ರ ಅಭಿವೃದ್ಧಿಗಾಗಿ ಸಾಕಷ್ಟು ಅನುದಾನ ನೀಡುತ್ತಿದ್ದಾರೆ.
ಕ್ರೀಡೆಯಿಂದ ಶಿಸ್ತು, ಏಕಾಗ್ರತೆ ಹೆಚ್ಚಳ: ರಾಜಶೇಖರ ಹಿಟ್ನಾಳ
ಆರೋಗ್ಯಯುತ ಜೀವನಕ್ಕೆ ದೈಹಿಕ ಆರೋಗ್ಯ ಅಷ್ಟೇ ಮುಖ್ಯವಾಗಿರುತ್ತದೆ. ಕ್ರೀಡೆಯಿಂದ ದೈಹಿಕ ಆರೋಗ್ಯ ಸದೃಢವಾಗಿರುತ್ತದೆ.
ಗಣೇಶ ವಿಸರ್ಜನೆ ವೇಳೆ ಚೂರಿ ಇರಿತ: 7 ಜನರಿಗೆ ಗಾಯ
ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭ ಎರಡು ಯುವಕರ ಗುಂಪಿನ ಮಧ್ಯ ಸಂಭವಿಸಿದ ಘರ್ಷಣೆ ಹಾಗೂ ಚೂರಿ ಇರಿತದಲ್ಲಿ 7 ಜನರು ಗಾಯಗೊಂಡಿದ್ದು, ಅದರಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ತಡರಾತ್ರಿ ಸಂಭವಿಸಿದೆ.
ವಿಶ್ವಕರ್ಮರು ವಿಶ್ವದ ಸೃಷ್ಟಿಕರ್ತರು: ನಾಗೇಶಕುಮಾರ್
ದೇವಸ್ಥಾನಗಳಲ್ಲಿನ ರಥ, ಉಚ್ಛಯ, ಆಭರಣ ವಿಶ್ವಕರ್ಮರ ಕೈಯಲ್ಲಿ ಅರಳಿವೆ. ಹೀಗೆ ಪಟ್ಟಿ ಮಾಡುತ್ತಾ ಹೋದರೆ ವಿಶ್ವಕರ್ಮರು ಸಕಲ ಕ್ಷೇತ್ರಗಳಲ್ಲಿಯೂ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.
ವರ್ತಕರಿಂದ ರೈತರಿಗೆ ಆಗುತ್ತಿರುವ ಮೋಸ ನಿಲ್ಲಲಿ
ಯಲಬುರ್ಗಾ-ಕುಕನೂರು ಅವಳಿ ತಾಲೂಕಿನ ವರ್ತಕರು ರೈತರಿಗೆ ಮೋಸ ಮಾಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಪಟ್ಟಣದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಿದರು.
ಯುಜಿಡಿ ಮೂಲಕ ಉಭಯ ಪಟ್ಟಣಗಳ ಅಭಿವೃದ್ಧಿ: ಬಸವರಾಜ ಉಳ್ಳಾಗಡ್ಡಿ
ಈಗಾಗಲೇ ಪಟ್ಟಣ ಪಂಚಾಯಿತಿ ನೂತನ ಕಟ್ಟಡಕ್ಕೆ ೧.೫೦ ಕೋಟಿ ರೂ. ಮಂಜೂರಾಗಿದ್ದು, ಎಲ್ಲರೂ ಒಂದಾಗಿ ಗುಣಮಟ್ಟದಿಂದ ಕಟ್ಟಡವನ್ನು ನಿರ್ಮಿಸಿಕೊಳ್ಳಬೇಕು.
ಗಂಗಾವತಿ ಉಪವಿಭಾಗಕ್ಕೆ ಕುಷ್ಟಗಿ ತಾಲೂಕು ಸೇರ್ಪಡೆಗೆ ವಿರೋಧ
ಅಭಿವೃದ್ಧಿಯ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಾರತಮ್ಯ ಮಾಡುತ್ತಾರೆ ಎಂದು ಶಾಸಕ ದೊಡ್ಡನಗೌಡ ಪಾಟೀಲ ಹೇಳಿರುವುದು ಸರಿಯಲ್ಲ.
< previous
1
...
183
184
185
186
187
188
189
190
191
...
432
next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ