• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಗನವಾಡಿ ಮೇಲ್ಛಾವಣಿ ಪದರು ಕುಸಿದು ನಾಲ್ಕು ಮಕ್ಕಳಿಗೆ ತೀವ್ರ ಗಾಯ
ಇಲ್ಲಿನ ಮೆಹಬೂಬ ನಗರದ 7ನೇ ವಾರ್ಡ್‌ನ 11ನೇ ಅಂಗನವಾಡಿ ಕೇಂದ್ರದ ಮೇಲ್ಚಾವಣಿಯ ಪ್ಲಾಸ್ಟರಿಂಗ್‌ ಪದರು ಕುಸಿದು ಬಿದ್ದ ಪರಿಣಾಮವಾಗಿ ನಾಲ್ಕು ಮಕ್ಕಳು ತೀವ್ರವಾಗಿ ಗಾಯಗೊಂಡ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
ಯಲಬುರ್ಗಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಥಮ
ಎಚ್.ಐ.ವಿ. ಏಡ್ಸ್ ತಡೆ ಜಾಗೃತಿ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜಿಲ್ಲಾಮಟ್ಟದಲ್ಲಿ ನಡೆದ ಕಬ್ಬಡಿ ಪಂದ್ಯಾವಳಿಯಲ್ಲಿ ಪುರುಷ ವಿಭಾಗದಲ್ಲಿ ಯಲಬುರ್ಗಾದ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಥಮ ಬಹುಮಾನ ಪಡೆಯಿತು.
ನಿಸ್ವಾರ್ಥ ಸೇವಾ ಮನೋಭಾವದಿಂದ ಶ್ರಮಿಸಿದಾಗ ಆರ್ಥಿಕವಾಗಿ ಪ್ರಬಲಗೊಳ್ಳಲು ಸಾಧ್ಯ: ದಾನಿ
ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘ ಕೇವಲ ಹಣಕಾಸಿನ ವ್ಯವಹಾರಕ್ಕೆ ಸೀಮಿತಗೊಳ್ಳದೆ ಎಲ್ಲ ರಂಗದಲ್ಲಿ ಸಾಧನೆ ಮಾಡುವ ಮೂಲಕ ಇತರ ಸಂಘಗಳಿಗೆ ಮಾದರಿಯಾಗಿದೆ.
ಸಹಕಾರಿ ಸಂಘಗಳು ರೈತರ ಪಾಲಿನ ಜೀವನಾಡಿ: ಹಾಲಪ್ಪ ಆಚಾರ
ರಾಜ್ಯ ಸರ್ಕಾರ ರೈತರ ಸಹಕಾರಿ ಸಂಘಗಳಿಗೆ ಹೆಚ್ಚಿನ ಅನುದಾನ ನೀಡುತ್ತಿಲ್ಲ. ಜತೆಗೆ ಹೆಸರು, ಮೆಕ್ಕಜೋಳ ಖರೀದಿ ಕೇಂದ್ರಗಳಿಗೆ ಹೆಚ್ಚಿನ ಸಹಕಾರ ನೀಡುವಲ್ಲಿ ನಿರ್ಲಕ್ಷ್ಯ ವಹಿಸಿದೆ.
ಕಿನ್ನಾಳ ತ್ಯಾಜ್ಯ ಮುಕ್ತ ಗ್ರಾಮಕ್ಕೆ ಸಂಕಲ್ಪ
ಗಾಂಧಿ ಜಯಂತಿ ನಿಮಿತ್ತ ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮವನ್ನು ತ್ಯಾಜ್ಯಮುಕ್ತ ಗ್ರಾಮವನ್ನಾಗಿ ಮಾಡುವ ಕುರಿತು ಸಂಕಲ್ಪ ಮಾಡಲಾಗಿದ್ದು, ಈ ಕುರಿತು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಚಂದ್ರಶೇಖರ ಸಿ. ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಬಜೆಟ್ ಗಾತ್ರ ಹೆಚ್ಚಿಸಿಕೊಳ್ಳಲು ನಗರಸಭೆ ಕಸರತ್ತು
ಜಿಲ್ಲಾ ಕೇಂದ್ರವಾದ ಮೇಲೆ ಕೊಪ್ಪಳ ನಗರ ದಿನೇ ದಿನೇ ಬೆಳೆಯುತ್ತಿದ್ದರೂ ನಗರಸಭೆಯ ಬಜೆಟ್ ಗಾತ್ರ ಮಾತ್ರ ಹೆಚ್ಚಳವಾಗುತ್ತಲೇ ಇಲ್ಲ. ಹೀಗಾಗಿ ಈಗ ಸೋರಿಕೆಯಾಗುತ್ತಿರುವ ತೆರಿಗೆ ತಡೆದು, ಬಜೆಟ್ ಗಾತ್ರ ಹೆಚ್ಚಿಸಿಕೊಳ್ಳಲು ಚಿಂತನೆ ನಡೆಸಲಾಗಿದೆ.
ಕಾವ್ಯ ರಚನೆಯಿಂದ ನಯ, ವಿನಯ ಕಲಿಕೆ: ನಿಜಲಿಂಗಪ್ಪ ಮೆಣಸಗಿ
ಸಾಹಿತ್ಯದಿಂದ ಎಲ್ಲರೂ ಸುಸಂಸ್ಕತರಾಗುತ್ತಾರೆ. ಸಾಹಿತ್ಯದ ಕುರಿತು ಇಂದಿನ ಮಕ್ಕಳಿಗೆ ಆಸಕ್ತಿ ಮೂಡಿಸಬೇಕು.
ಮಕ್ಕಳಲ್ಲಿ ಕ್ರೀಡಾಸಕ್ತಿ ಹೆಚ್ಚಿಸಲು ಶ್ರಮಿಸಿ: ಶಾಸಕ ದೊಡ್ಡನಗೌಡ ಪಾಟೀಲ
ಇಂದಿನ ದಿನಗಳಲ್ಲಿ ಶಾಲಾ ಮಕ್ಕಳಲ್ಲಿ ಕ್ರೀಡಾ ಆಸಕ್ತಿ ಕುಂದುತ್ತಿರುವುದು ವಿಪರ್ಯಾಸದ ಸಂಗತಿಯಾಗಿದ್ದು, ತಾಲೂಕಿನ ದೈಹಿಕ ಶಿಕ್ಷಕರು ಇದಕ್ಕೆ ಅವಕಾಶ ಕೊಡಬಾರದು.
ತುಂಗಭದ್ರಾ ಜಲಾಶಯಕ್ಕೆ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ ಬಾಗಿನ
ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಮುರಿದು, ದುರಸ್ತಿ ಮಾಡಿದ ಮೇಲೆ ಮತ್ತೆ ಭರ್ತಿಯಾಗಿರುವುದರಿಂದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ ಭಾನುವಾರ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.
ಎರಡನೇ ಬೆಳೆಗೂ ನೀರು: ಸಿಎಂ ಸಿದ್ದರಾಮಯ್ಯ
ತುಂಗಭದ್ರಾ ಜಲಾಶಯದ ಮುರಿದ 19ನೇ ಕ್ರಸ್ಟ್ ಗೇಟ್ ದುರಸ್ತಿ ಮಾಡಿದ ಮೇಲೆ ಸಂಪೂರ್ಣ ಭರ್ತಿಯಾಗಿದೆ. ಇನ್ನು ಮಳೆಯ ಬರುವ ವಿಶ್ವಾಸ ಇರುವುದರಿಂದ ಈ ಬಾರಿ ಎರಡನೇ ಬೆಳೆಗೂ ನೀರು ನೀಡಲಾಗುವುದು.
  • < previous
  • 1
  • ...
  • 184
  • 185
  • 186
  • 187
  • 188
  • 189
  • 190
  • 191
  • 192
  • ...
  • 432
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved