ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅರ್ಧಕ್ಕೆ ನಿಂತ ಹೈಟೆಕ್ ಶೌಚಾಲಯ ಕಾಮಗಾರಿ
ಕೆಆರ್ಐಡಿಎಲ್ ಈಗಾಗಲೆ ಬೇಸ್ಮೆಂಟ್ ಕಾಮಗಾರಿ ಮುಗಿಸಿಕೊಟ್ಟಿದ್ದು ಇನ್ನುಳಿದ ಕ್ಯಾಬೀನ್ ಹಾಕುವುದು, ಪ್ಲಂಬಿಂಗ್, ಟೈಲ್ಸ್, ಟ್ಯಾಂಕ್, ವಿದ್ಯುತ್ ಮೋಟರ್ ಸೇರಿದಂತೆ ವಿವಿಧ ಕೆಲಸ ಬಾಕಿಯಿದೆ. ಕೂಡಲೆ ಗುತ್ತೆದಾರರು ಶೌಚಾಲಯದ ಕಾಮಗಾರಿ ಪೂರ್ಣಗೊಳಿಸಬೇಕಿದೆ.
ವಸ್ತುಗಳ ಗುಣಮಟ್ಟ ಗಮನಿಸಿ
ಪ್ರತಿಯೊಂದು ವಸ್ತು ಕೊಳ್ಳುವಾಗ ರಶೀದಿ ಹೊಂದಿರಬೇಕು. ಅಂದಾಗ ಮಾತ್ರ ನಿಮ್ಮ ಹಕ್ಕು ಚಲಾಯಿಸಲು ಅನುಕೂಲವಾಗುತ್ತದೆ. ಕೇವಲ ಜಾಹೀರಾತುಗಳಿಗೆ ಮಾರುಹೋಗಬಾರದು. ಇನ್ನೂ ಕೆಲವರು ಬಣ್ಣ ನಂಬಿಕೊಂಡು ಮೋಸ ಹೋಗುತ್ತಾರೆ.
ವ್ಯವಹಾರದಲ್ಲಿ ಮೋಸ ಹೋದರೆ, ದೂರು ದಾಖಲಿಸಿ
ಆನ್ಲೈನ್ ವ್ಯಾಪಾರ ಹೆಚ್ಚಾಗಿದ್ದು ಇರದಲ್ಲಿ ಮೋಸವಾದರೆ ಪರಿಹಾರ ಕೊಂಡುಕೊಳ್ಳಲು ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಇದೆ. ಇಲ್ಲಿ ದೂರು ಸಲ್ಲಿಸಿ, ಪರಿಹಾರ ಪಡೆದುಕೊಳ್ಳಬಹುದು.
ರೆಸಾರ್ಟ್ಗಳಿಂದ ಕಾಲ್ಕಿತ್ತ ವಿದೇಶಿಯರು
ಅಧಿಕಾರಿಗಳ ದಾಳಿ ಹಿನ್ನೆಲೆಯಲ್ಲಿ 100ಕ್ಕೂ ಹೆಚ್ಚು ರೆಸಾರ್ಟ್ಗಳು ಬಿಕೋ ಎನ್ನುತ್ತಿವೆ. ಸಾಣಾಪುರ ಮತ್ತು ಬಸಾಪುರ ಬಳಿ ಇರುವ ರೆಸಾರ್ಟ್ಗಳು ಈಗ ವಿದೇಶಿಯರು ಇಲ್ಲದೇ ಖಾಲಿ ಖಾಲಿಯಾಗಿವೆ. ಅಧಿಕಾರಿಗಳು ದಾಳಿ ನಡೆಸಿ ರೆಸಾರ್ಟ್ಗಳಲ್ಲಿ ಕೆಲ ವಸ್ತುಗಳನ್ನು ಸಹ ಜಪ್ತಿ ಮಾಡಿದ್ದರು. ಇದರಿಂದ ಪ್ರವಾಸಿಗರಿಗೆ ಸೌಲಭ್ಯ ಇಲ್ಲದಂತಾಗಿವೆ.
ನಾಗರಿಕತೆ ಬೆಳೆದರೂ ಬದಲಾಗದ ಮಹಿಳೆಯ ಸ್ಥಿತಿ
ಮಹಿಳೆಯರನ್ನು ಮನೆಯಲ್ಲಿ ತಂದೆ, ಶಾಲೆಯ ಶಿಕ್ಷಕ, ಸಮಾಜದಲ್ಲಿನ ಪುರುಷರು ಇನ್ನೂ ಸಹ ಕೆಟ್ಟ ದೃಷ್ಟಿಯಿಂದಲೇ ನೋಡುವ ಭಾವನೆ ಸಾಕಷ್ಟು ಇದೆ. ಅದರಲ್ಲೂ ಶಿಕ್ಷಿತ ವಲಯದಲ್ಲಿಯೂ ಇದು ಇರುವುದು ಬೇಸರದ ಸಂಗತಿ.
ಎಂಇಎಸ್ ಸಂಘಟನೆ ನಿಷೇಧಿಸಲು ಸರ್ಕಾರಕ್ಕೆ ಮನವಿ
ರಾಜ್ಯದ ವಿರುದ್ಧ ಪದೇಪದೇ ತಗಾದೆ ತೆಗೆಯುವ ಮತ್ತು ಕನ್ನಡಿಗರ ಮೇಲೆ ದೌರ್ಜನ್ಯ ಎಸಗುವ ಎಂಇಎಸ್ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದವು.
ರೇಣುಕಾಚಾರ್ಯರ ತತ್ವಾದರ್ಶ ಪಾಲಿಸಿ
ರೇಣುಕಾಚಾರ್ಯರ ತತ್ವಗಳು ಸಮಾನತೆ, ಧಾರ್ಮಿಕ ಮತ್ತು ಆಧ್ಯಾತ್ಮಿಕ ಪ್ರಗತಿಗೆ ಆಧುನಿಕ ದಾರಿ ದೀಪದಂತಿವೆ. ಅವರ ಬದುಕು, ತತ್ವಗಳು ಸಮಾಜಕ್ಕೆ ಮಾತ್ರವಲ್ಲದೇ ವಿಶ್ವದಲ್ಲಿಯೇ ಪ್ರಾಮುಖ್ಯತೆ ಹೊಂದಿವೆ.
ಎಸ್ಸೆಸ್ಸೆಲ್ಸಿ: ಮೊದಲ ದಿನವೇ 547 ವಿದ್ಯಾರ್ಥಿಗಳು ಗೈರು!
ವೆಬ್ ಕಾಸ್ಟಿಂಗ್ ಮೂಲಕ ಕ್ಯಾಮೆರಾ ಕಣ್ಗಾವಲು ಹಾಕಿದ್ದರಿಂದ ಪಾರದರ್ಶಕ ಪರೀಕ್ಷೆಗಳು ನಡೆದಿವೆ. ವಿದ್ಯಾರ್ಥಿಗಳು ಆಚೆ-ಇಚೆ ಹೊರಳಾಡಿದರೂ ಸೂಚನೆ ನೀಡಿ, ಆ ಪರೀಕ್ಷಾ ಕೇಂದ್ರದ ಮೇಲೆ ನಿಗಾವಹಿಸಲಾಗಿದೆ.
ಬಿಎಸ್ಪಿಎಲ್ ಕಾರ್ಖಾನೆ ಆರಂಭಕ್ಕೆ ಅನುಮತಿ ಬೇಡ
ನಮ್ಮ ಗ್ರಾಮದ ಸುತ್ತಮುತ್ತಲು ಅನೇಕ ಉಕ್ಕು, ಕಬ್ಬಿಣ ಕಾರ್ಖಾನೆಗಳಿದ್ದು ಸ್ಪಾಂಜ್ ಉತ್ಪಾದನಾ ಘಟಕಗಳಿದ್ದು ಇವು ಹೊರಸೂಸುವ ಹೊಗೆಯಿಂದ ಕಪ್ಪು ಧೂಳು, ಹೊಗೆಯಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿದೆ.
ಸಾಹಿತ್ಯ ಮಾನವೀಯ ಮೌಲ್ಯ ತಿಳಿಸಲಿ: ಪ್ರಾಧ್ಯಾಪಕ ಡಾ. ಮಾಧವ ಪೆರಾಜೆ
ಹಳೆಗನ್ನಡ ಕಾವ್ಯಗಳಲ್ಲಿ ಮಾನವೀಯ ಮೌಲ್ಯಗಳು ಇವೆ. ನಿಜಕ್ಕೂ ಕನ್ನಡ ಸಾಹಿತ್ಯ ಚರಿತ್ರೆಯು ಜೈನ ದಿಗಂಬರರ ಮುನಿಗಳಿಂದ ಪ್ರಾರಂಭಗೊಂಡಿದೆ. ಇವರು ಕನ್ನಡ ಭಾಷೆ ಸದೃಢಗೊಳಿಸಿದರು.
< previous
1
...
184
185
186
187
188
189
190
191
192
...
575
next >
Top Stories
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್ ಅಸ್ತ್ರ