• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳು ಶಿಸ್ತಿನಿಂದ ಶಿಕ್ಷಣ ಕಲಿಯಲಿ: ಶೋಭಾ
ಗುಣಾತ್ಮಕ ಶಿಕ್ಷಣದಿಂದ ಭವಿಷ್ಯ ನಿರ್ಮಾಣ ಸಾಧ್ಯ.
ಗುತ್ತಿಗೆದಾರನ ಸಾವು ಖಂಡಿಸಿ ವಿಶ್ವಕರ್ಮ ಸಮಾಜದಿಂದ ಪ್ರತಿಭಟನೆ
ಕಲಬುರಗಿ ಗುತ್ತಿಗೆದಾರ ಸಚಿನ್‌ ಪಂಚಾಳ್‌ ಸಾವು ಪ್ರಕರಣವನ್ನು ನ್ಯಾಯಾಂಗ ತನಿಖೆ ನಡೆಸುವಂತೆ ಆಗ್ರಹಿಸಿ ಕೊಪ್ಪಳ ಜಿಲ್ಲಾ ವಿಶ್ವಕರ್ಮ ಸಮಾಜ ನಗರದಲ್ಲಿ ಪ್ರತಿಭಟನೆ ನಡೆಸಿತು.
ಬಾಣಂತಿ ಸಾವಿನ ಕಾರಣ ಚರ್ಚಿಸಿ ಕ್ರಮ: ತಂಗಡಗಿ
ಬಾಣಂತಿ ಸಾವಿನ ಬಗ್ಗೆ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದು, ತಪ್ಪಿತಸ್ಥರ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು.
ಮಾರ್ಚ್‌ ಮೊದಲ ವಾರದಲ್ಲಿ ಕುಷ್ಟಗಿಗೆ ರೈಲು: ಸಂಸದ ಹಿಟ್ನಾಳ
ಮಾರ್ಚ್‌ ಮೊದಲ ವಾರದಲ್ಲಿ ಕುಷ್ಟಗಿಗೆ ರೈಲು ಸಂಚಾರ ಆರಂಭವಾಗಲಿದೆ ಎಂದು ಸಂಸದ ರಾಜಶೇಖರ ಹಿಟ್ನಾಳ ಹೇಳಿದರು.
ಬಾಣಂತಿಯರ ಮರಣದಲ್ಲಿ ರಾಜ್ಯ ಸರ್ಕಾರ ಚೆಲ್ಲಾಟ: ಡಾ. ಶೈಲೇಂದ್ರ ಬೆಲ್ದಾಳೆ
ತಾಲೂಕಿನ ಆಡೂರು ಗ್ರಾಮದ ಮೃತ ಬಾಣಂತಿ ರೇಣುಕಾ ಹಿರೇಮನಿ ಮನೆಗೆ ರಾಜ್ಯ ಬಿಜೆಪಿ ಬಾಣಂತಿ ಮತ್ತು ಮಕ್ಕಳ ಸಾವಿನ ಕುರಿತ ಸತ್ಯಶೋಧನಾ ತಂಡ ಭೇಟಿ ನೀಡಿತು.
ಮೃತ ಬಾಣಂತಿ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಕೊಡಿಸಲು ಪ್ರಯತ್ನ: ಬಸವರಾಜ ರಾಯರಡ್ಡಿ
ಮೃತ ಬಾಣಂತಿ ಹಾಗೂ ಮಗುವಿನ ಕುಟುಂಬ ಬಡತನದಲ್ಲಿದ್ದು, ಸರ್ಕಾರದಿಂದ ಪರಿಹಾರ ಕೊಡಿಸುತ್ತೇನೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಭರವಸೆ ನೀಡಿದರು.
ಹಿರೇಬೆಣಕಲ್ ಬಳಿ ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ : ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಚಳವಳಿ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಿರೇಬೆಣಕಲ್ ಬಳಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿದ ಜಿಲ್ಲಾಡಳಿತ ಕ್ರಮ ವಿರೋಧಿಸಿ ಸಂಘ-ಸಂಸ್ಥೆಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಕಳಿಸುವ ಮೂಲಕ ಚಳವಳಿ ನಡೆಸಲಾಗುತ್ತದೆ 

ಆರೋಗ್ಯ ಸಚಿವರ ಪರ್ಸೆಂಟೇಜ್‌ ದಂಧೆಗೆ ಬಾಣಂತಿಯರ ಸಾವು: ಆರೋಪ
ಔಷಧಿ ಕಂಪನಿಗಳೊಂದಿಗೆ ಆರೋಗ್ಯ ಸಚಿವರು 30-40 ಪರ್ಸೇಂಟೇಜ್‌ ಪಡೆಯುವ ಮೂಲಕ ಆಸ್ಪತ್ರೆಗಳಿಗೆ ಕಳಪೆ ಔಷಧಿ ಪೂರೈಕೆಯಾಗುತ್ತಿದ್ದು, ಇದರಿಂದಲೇ ಬಾಣಂತಿಯರು ಸಾವನ್ನಪ್ಪುತ್ತಿದ್ದಾರೆ ಎಂದು ಬಿಜೆಪಿ ಸತ್ಯ ಶೋಧನಾ ಸಮಿತಿಯ ಮುಖಂಡ, ಶಾಸಕ ಶೈಲೇಂದ್ರ ಬೇಲ್ದಾಳೆ ಆರೋಪಿಸಿದ್ದಾರೆ.
ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿ: ಜಾಧವ
ಸಮಾಜದಲ್ಲಿ ಹೆಣ್ಣು ಮಗು ಎದುರಿಸುತ್ತಿರುವ ಎಲ್ಲ ತಾರತಮ್ಯ ತೊಡೆದು ಹಾಕಬೇಕಾಗಿದೆ. ಅದರಲ್ಲೂ ಬಾಲ್ಯ ವಿವಾಹ ತಡೆಯಬೇಕಿದೆ.
ಕೊಪ್ಪಳ ಬಂದ್ ಶಾಂತಿಯುತ, ಬಹುತೇಕ ಯಶಸ್ವಿ
ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್ ಅವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ, ವಿವಿಧ ದಲಿತ ಸಂಘಟನೆಗಳು, ರೈತ, ಪ್ರಗತಿಪರ ಸಂಘಟನೆಗಳು, ವಿವಿಧ ಸಮುದಾಯಗಳ ಸಂಘಟನೆ ಕರೆ ನೀಡಿದ್ದ ಜಿಲ್ಲಾ ಕೇಂದ್ರ ಕೊಪ್ಪಳ ಬಂದ್ ಬಹುತೇಕ ಯಶಸ್ವಿಯಾಗಿದೆ.
  • < previous
  • 1
  • ...
  • 185
  • 186
  • 187
  • 188
  • 189
  • 190
  • 191
  • 192
  • 193
  • ...
  • 514
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved