• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಳಮೀಸಲಾತಿಗಾಗಿ ರಕ್ತದಲ್ಲಿ ಪೋಸ್ಟರ್‌
ಮಾದಿಗ ಮಹಾಸಭಾ ಪದಾಧಿಕಾರಿಗಳು ರಕ್ತದಲ್ಲಿ ಪೋಸ್ಟರ್‌ ಬರೆದು ಒಳಮೀಸಲಾತಿ ಕೂಡಲೇ ಜಾರಿಗೊಳಿಸಬೇಕು. ಈ ಕುರಿತು ಜಿಲ್ಲೆಯ ಶಾಸಕರು ಸದನದಲ್ಲಿ ಧ್ವನಿ ಎತ್ತಬೇಕೆಂದು ಒತ್ತಾಯಿಸಿ ಶಾಸಕ ಮನೆ ಎದುರು ಪ್ರತಿಭಟನೆ ನಡೆಸಿದರು.
ಮಠದ ವಿಚಾರದಲ್ಲಿ ಶ್ರೀಗಳ ಕುಟುಂಬಸ್ಥರ ಹಸ್ತಕ್ಷೇಪ ಸಲ್ಲದು
ಈ ಮುಂಚೆ ಶ್ರಾವಣದಲ್ಲಿ ಧಾರ್ಮಿಕ ಕಾರ್ಯಗಳು ಸಿದ್ದರಾಮೇಶ್ವರ ಮಠದಲ್ಲಿ ನೆರವೇರುತ್ತಿದ್ದವು. ಕಳೆದ ವರ್ಷದಿಂದ ಮಠದ ಆಸ್ತಿಯ ವಿಚಾರವಾಗಿ ಈಗಿರುವ ಪೀಠಾಧಿಪತಿ ಶ್ರೀಸಿದ್ದರಾಮೇಶ್ವರ ಶ್ರೀ ಮತ್ತು ಭಕ್ತರ ನಡುವೆ ನ್ಯಾಯ ನಡೆದಿದ್ದು, ಚೌಕಿಮಠದ ದೇವರಿಗೆ ರುದ್ರಾಭಿಷೇಕ ಮಾಡಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಕೊಲೆಯಾದ ವ್ಯಕ್ತಿಯ ಮೇಲೆ ಅತ್ಯಾಚಾರ ಕೇಸ್
ಕೊಲೆಯಾದ ಆರೋಪಿಯನ್ನೇ ಪೋಕ್ಸೋ ಕೇಸ್‌ನಲ್ಲಿ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನಾಗಿ ಮಾಡಿರುವುದು ಸಹ ಮೊದಲ ಪ್ರಕರಣ ಎಂದೇ ಹೇಳಲಾಗುತ್ತಿದೆ. ಪೋಕ್ಸೋ ಕೇಸ್ ಅಡಿಯಲ್ಲಿ ಕೊಲೆಯಾದ ಗವಿಸಿದ್ದಪ್ಪ ನಾಯಕ ಎ.1 ಆರೋಪಿಯಾಗಿದ್ದರೆ ತಂದೆ ನಿಂಗಜ್ಜ 2ನೇ ಹಾಗೂ ನಂತರದ ಸ್ಥಾನದಲ್ಲಿ ಎ3 ತಾಯಿ ಮತ್ತು ಅವರ ತಂಗಿಯ ವಿರುದ್ಧವೂ ದೂರು ದಾಖಲಿಸಿರುವುದು ಗವಿಸಿದ್ದಪ್ಪನ ಕುಟುಂಬಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
ಟಿಬಿ ಡ್ಯಾಂಗೆ ಹೆಚ್ಚಿದ ಒಳಹರಿವು, ಭೀತಿ ಶುರು
ತುಂಗಭದ್ರಾ ಜಲಾಶಯದ 33 ಕ್ರಸ್ಟ್‌ಗೇಟ್ ಪೈಕಿ ಮುರಿದು ಹೋಗಿದ್ದ 19ನೇ ಕ್ರಸ್ಟ್‌ಗೇಟ್ (ಸ್ಟಾಪ್‌ಲಾಗ್‌ ಗೇಟ್‌ ಅಳವಡಿಸಲಾಗಿದೆ) ಸೇರಿದಂತೆ 7 ಕ್ರಸ್ಟ್‌ಗೇಟ್ ಬಾಗಿದೆ. ಆಪರೇಟ್ ಮಾಡಲು ಬರುತ್ತಿಲ್ಲ. ಹೀಗಾಗಿ ಜಲಾಶಯದ ನೀರಿನ ಸಂಗ್ರಹಣಾ ಸಾಮರ್ಥ್ಯ 105.855 ಟಿಎಂಸಿ ಇದ್ದರೂ ಅದನ್ನು 80ಕ್ಕೆ ಇಳಿಸಲಾಗಿದೆ.
ದೇಶದ ಅಭಿವೃದ್ಧಿಗಿಂತ ದುರಾಸೆಯ ಅಭಿವೃದ್ಧಿ ಹೆಚ್ಚಾಗಿದೆ
ಅಧಿಕಾರ ಎಂದರೆ ಸುಲಿಗೆ ಮಾಡುವುದು ಎಂದರ್ಥ. ಇದೇ ರೀತಿ ಮುಂದುವರಿದರೆ ದೇಶದ ಗತಿ ಏನಾಗುತ್ತೆ? ಇದರಿಂದ ಯುವಕ-ಯುವತಿಯರ ಭವಿಷ್ಯ ಏನಾಗುತ್ತದೆ ಎಂದು ನಿವೃತ್ತ ಲೋಕಾಯುಕ್ತ ಎನ್. ಸಂತೋಷ ಹೆಗ್ಡೆ ಪ್ರಶ್ನಿಸಿದ್ದಾರೆ.
ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ
ದೇಶದಲ್ಲಿ ಸರ್ವಾಧಿಕಾರಿ ಧೋರಣೆ ತೊಲಗಿಸಲು ಮತ್ತು ಪಾರದರ್ಶಕ ಆಡಳಿತ ನಡೆಸಲು ಸಂವಿಧಾನ ಜಾರಿಗೊಂಡಿದೆ
ಶರಣರ ವಚನಗಳಲ್ಲಿ ಜೀವನ ಮೌಲ್ಯ
ಮಕ್ಕಳು ಇಂತಹ ಸ್ಫರ್ಧೆಗಳಲ್ಲಿ ಭಾಗವಹಿಸಿ ತಮ್ಮ ಜ್ಞಾನಾರ್ಜನೆ ಹೆಚ್ಚಿಸಿಕೊಳ್ಳಬೇಕು.
ರೈತರ ಕೈ, ಕಾಲು ಹಿಡಿದು ₹59 ಕೋಟಿ ಸಂಗ್ರಹಿಸಿ ದುರಸ್ತಿ ಮಾಡಿಸುತ್ತೇನೆ
ಸಚಿವ ಶಿವರಾಜ ತಂಗಡಗಿ ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಎಂದು ಆರೋಪಿಸಿದ್ದಾರೆ. ಅವರಿಗೆ ಸರಿಯಾದ ತಿಳಿವಳಿಕೆ ಇದೆಯೋ ಇಲ್ಲವೋ ನನಗೆ ಗೊತ್ತಿಲ್ಲ
ಮೃತ ಗವಿಸಿದ್ದಪ್ಪನ ಕುಟುಂಬಸ್ಥರ ವಿರುದ್ದ ಕ್ರಮಕ್ಕೆ ಒತ್ತಾಯ
ಸಂಬಂಧಪಟ್ಟವರ ಮೇಲೆ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲು ಮುಂದಾಗಬೇಕು
ಸಾಮೂಹಿಕ ವಿವಾಹಗಳಿಂದ ಸಾಮರಸ್ಯ ಹೆಚ್ಚಳ
ಸರ್ವರು ಸಮಾನತೆಯಿಂದ ಬಾಳಬೇಕು. ಈ ಸಮಾಜದಲ್ಲಿ ಎಲ್ಲರೂ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕವಾಗಿ ಬೆಳೆಯಬೇಕು
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 526
  • next >
Top Stories
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
ಎಸ್ಸಿ ಒಳ ಮೀಸಲಿಗೆ 4 ಸಮುದಾಯ ಕಿಡಿ
ಮೋದಿ ಜತೆ ಮಾತನಾಡಲು ಉತ್ಸುಕ: ಟ್ರಂಪ್‌
ನೇಪಾಳ ಆಯ್ತು ಈಗ ಫ್ರಾನ್ಸಲ್ಲೂ ಜನರ ದಂಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved