• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗವಿಶ್ರೀಗಳಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಶ್ರೀಕಾರ
ಮಗುವಿಗೆ ಹೊಸ ಬಟ್ಟೆ ಹಾಕಿ, ನೂತನ ಬಳಪ, ಪೆನ್ನು, ಪಾಟಿ, ಪುಸ್ತಕ ತಂದು ಗವಿಶ್ರೀಗಳ ಹಸ್ತದಿಂದ ಮಗುವಿನ ಕೈ ಹಿಡಿಸಿ ಶ್ರೀಕಾರ ಬರೆಯಿಸಿದರು. ಇದು ಪಾಲಕರಿಗೆ ಚೈತನ್ಯ ಮೂಡಿಸಿತು. ಶ್ರದ್ಧಾ, ಭಕ್ತಿಯಿಂದ ಪಾಲಕರು ಮಕ್ಕಳ ವಿದ್ಯಾಭ್ಯಾಸ ಚೆನ್ನಾಗಿ ಆಗಲಿ, ಶ್ರೀಗಳ ಆಶೀರ್ವಾದ ಲಭಿಸಲಿ ಎಂದು ಪ್ರಾರ್ಥಿಸಿದರು.
ಭಕ್ತಿ ಮಾರ್ಗ, ಗುರು ಕಾರುಣ್ಯದಿಂದ ಬದುಕು ಹಸನ
ಪ್ರತಿಯೊಬ್ಬರು ಗುರು-ಭಕ್ತಿಯ ಪರಂಪರೆ ಮುಂದುವರಿಸಿಕೊಂಡು ಹೋದಾಗ ಬದುಕು ಸಾರ್ಥಕಗೊಳ್ಳುತ್ತದೆ. ಶಂಭುಲಿಂಗಾರೂಢರು ತಮ್ಮ ಜೀವತಾವಧಿಯಲ್ಲಿ ಸಮಾಜಮುಖಿ ಕಾರ್ಯ ಕೈಗೊಂಡಿದ್ದಾರೆ. ಅವರು ಹಾಕಿಕೊಟ್ಟ ಭಕ್ತಿ ಮಾರ್ಗದಲ್ಲಿ ಪ್ರತಿಯೊಬ್ಬರು ಸಾಗಬೇಕಿದೆ.
ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಿ: ಶಾಸಕ ದೊಡ್ಡನಗೌಡ
ಆಧುನಿಕ ದಿನಗಳಲ್ಲಿ ಶಿಕ್ಷಣಕ್ಕೆ ಹೆಚ್ಚು ಮಹತ್ವವಿದ್ದು ಎಲ್ಲರೂ ಶಿಕ್ಷಣವಂತರಾದರೆ ಸಹಜವಾಗಿ ಸಮಾಜದ ಬೆಳವಣಿಗೆ ಸಾಧ್ಯವಾಗಲಿದೆ. ಎಲ್ಲ ಸಮುದಾಯಗಳೊಂದಿಗೆ ಉತ್ತಮ ಬಾಂಧವ್ಯ ಇರಿಸಿಕೊಂಡಿರುವ ಉಪ್ಪಾರ ಸಮುದಾಯ ಪ್ರೀತಿ, ವಿಶ್ವಾಸ ಉಳಿಸಿಕೊಳ್ಳುವ ಮೂಲಕ ಇತರರಿಗೆ ಮಾದರಿಯಾಗಿದೆ.
ಯಲಬುರ್ಗಾ-ಕುಕನೂರು ತಾಲೂಕಿನಲ್ಲಿ 87000 ಹೆಕ್ಟೇರ್‌ ಬಿತ್ತನೆ ಗುರಿ
ಬಿತ್ತನೆ ಬೀಜ ಖರೀದಿಸುವಾಗ ಕಡ್ಡಾಯವಾಗಿ ರಶೀದಿ ಪಡೆಯುವ ಜತೆಗೆ ಬೀಜೋಪಚಾರ ಕೈಗೊಂಡು ಬಿತ್ತನೆ ಮಾಡಬೇಕು. ಇದರಿಂದ ಬೆಳೆಗಳಲ್ಲಿ ಕೀಟ ಮತ್ತು ರೋಗಭಾದೆ ತಡೆಯಬಹುದು. ಅಲ್ಲದೆ ಮಣ್ಣಿನ ಆರೋಗ್ಯ ಕಾಪಾಡಬಹುದು.
ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ಮಾರಾಟ ಮಾಡಿ
ಮುಂಗಾರು ಹಂಗಾಮು ಪ್ರಾರಂಭವಾಗುತ್ತಿದ್ದು ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದೆ. ಹೀಗಾಗಿ ರೈತರಿಗೆ ಸಕಾಲದಲ್ಲಿ ಬಿತ್ತನೆ ಬೀಜ, ರಸಗೊಬ್ಬರವನ್ನು ತೊಂದರೆಯಾಗದಂತೆ ವಿತರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.
ಛಲವಾದಿ ನಾರಾಯಣ ಸ್ವಾಮಿ ಮೇಲಿನ ಹಲ್ಲೆ ಖಂಡಿಸಿ ಇಂದು ಕಲಬುರಗಿಯಲ್ಲಿ ಪ್ರತಿಭಟನೆ
ಬೆಳಗಾವಿಯಲ್ಲಿ ಸಿ.ಟಿ. ರವಿ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ ಪ್ರಕರಣ ಮಾಸುವ ಮುನ್ನವೇ ಇದೀಗ ಛಲವಾದಿ ನಾರಾಯಣ ಸ್ವಾಮಿ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಅವರ ಮೇಲೆ ಮಸಿ ಎಸೆದು ಅವಮಾನ ಮಾಡಲಾಗಿದೆ.
ಜೀವ ಭಯವಿದ್ದರೂ ಗನ್‌ಮ್ಯಾನ್‌ ನೀಡಿಲ್ಲ: ಬಸವರಾಜ ದಢೇಸೂಗುರು
ಜಿಲ್ಲೆಯ ಅಧಿಕಾರಿಗಳು ಶಿವರಾಜ ತಂಗಡಗಿಯವರ ಒತ್ತೆಯಲ್ಲಿದ್ದಾರೆ. ಸಚಿವರು ನನ್ನನ್ನ ಟಾರ್ಗೆಟ್‌ ಮಾಡಬೇಕು ಎನ್ನುವ ಉದ್ದೇಶದಿಂದಲೇ ಈ ರೀತಿ ನಡೆದುಕೊಳ್ಳುತ್ತಿದ್ದಾರೆ ಎಂದು ಬಸವರಾಜ ದಢೇಸೂಗುರ ಹೇಳಿದ್ದಾರೆ.
₹ 5 ಕೋಟಿಗೂ ಅಧಿಕ ಭ್ರಷ್ಟಾಚಾರ: 16 ಅಧಿಕಾರಿಗಳ ವಿರುದ್ಧ ಎಫ್‌ಐಆರ್‌
ಹಿರೇಹಳ್ಳ ಜಲಾಶಯ ಯೋಜನಾ ವ್ಯಾಪ್ತಿ ಮತ್ತು ಪುನರ್ ವಸತಿಯಲ್ಲಿ ಪ್ರಾಥಮಿಕ ತನಿಖೆಯಲ್ಲಿ ಬರೋಬ್ಬರಿ ₹ 5 ಕೋಟಿಗೂ ಅಧಿಕ ಅಕ್ರಮ ನಡೆದಿರುವುದು ತಿಳಿದು ಬಂದಿದೆ. ತನಿಖೆಯನ್ನು ಪೂರ್ಣ ಪ್ರಮಾಣದಲ್ಲಿ ಮಾಡಿದರೆ ಅಕ್ರಮದ ಪ್ರಮಾಣ ಹೆಚ್ಚಳವಾಗುವ ಸಾಧ್ಯತೆ ಇದೆ.
ಆಪರೇಷನ್‌ ಸಿಂದೂರ: ಗಂಗಾವತಿಯಲ್ಲಿ ತಿರಂಗಾ ಯಾತ್ರೆ
ಕೇಂದ್ರ ಸರ್ಕಾರ ಪಾಕಿಸ್ತಾನದ ವಿರುದ್ಧ ಹೋರಾಡಲು ಸಂಪೂರ್ಣ ಸ್ವಾತಂತ್ರ್ಯ ಕೊಟ್ಟಿದ್ದರಿಂದ ನಮ್ಮ ಸೈನಿಕರು ಉಗ್ರರರ ನೆಲೆಗಳನ್ನು ಧ್ವಂಸ ಮಾಡಿದ್ದಾರೆ. ಈ ಮೂಲಕ ತಕ್ಕ ಪಾಠ ಕಲಿಸುವ ಜತೆಗೆ ಜಗತ್ತಿಗೆ ಭಾರತದ ಸೈನ್ಯದ ಪ್ರದರ್ಶನ ತೋರಿಸಲಾಗಿದೆ.
ರಡ್ಡಿ-ರೆಡ್ಡಿ ಧೈರ್ಯ, ನಂಬಿಕೆಯ ಪ್ರತೀಕ
ಗೃಹಿಣಿಯರಿಗೆ ಸಂಸಾರದ ಜವಾಬ್ದಾರಿ ತಿಳಿಸುವ ಆದಮ್ಯ ಶಕ್ತಿ ಹೇಮರಡ್ಡಿ ಮಲ್ಲಮ್ಮನಾಗಿದ್ದಾರೆ. ಅವರ ಅಧ್ಯಾತ್ಮ ಚಿಂತನೆಯನ್ನು ಮೈಗೂಡಿಸಿಕೊಳ್ಳಬೇಕು. ಭಾರತೀಯ ಕುಟುಂಬ ವ್ಯವಸ್ಥೆ ಸುಂದರವಾಗಿದ್ದು ಈ ವ್ಯವಸ್ಥೆ ಉತ್ತಮವಾಗಿರಲು ಮಲ್ಲಮ್ಮನ ಬದುಕಿನ ಕೌಶಲ್ಯ ರೂಢಿಸಿಕೊಳ್ಳಬೇಕು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 458
  • next >
Top Stories
ಜಾತಿ ಗಣತಿ ಕುರಿತ ಪುತ್ರನ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ
ಮಲೆನಾಡು, ಕರಾವಳಿಯಲ್ಲಿ ಧಾರಾಕಾರ ಮಳೆ । ಉಕ್ಕೇರುತ್ತಿವೆ ನದಿಗಳು
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved