• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾವು ಎನ್ನುವುದು ಪರಿಹಾರ: ನಾಡೋಜ ಗೊ.ರು. ಚೆನ್ನಬಸಪ್ಪ
ನಾನು, ನೀನು ಅಂದುಕೊಂಡವರು ಅಹಂಕಾರದಿಂದ ಇರುತ್ತಾರೆ. ನಾವು ಎನ್ನುವರು ಎಲ್ಲರಲ್ಲಿ ಬೆರೆಯುವ ವ್ಯಕ್ತಿಯಾಗಿರುತ್ತಾರೆ. ಯಾರು ಅಹಂಕಾರ ಬಿಟ್ಟು ನಮ್ಮವರು, ನಾವೆಲ್ಲರೂ ಎಂದಾಗ ಮಾತ್ರ ಹೊರಹೊಮ್ಮಲು ಸಾಧ್ಯ.
ಶೈಕ್ಷಣಿಕ, ಆರೋಗ್ಯ ಕ್ಷೇತ್ರದ ಬಲವರ್ಧನೆಗೆ ಶ್ರಮಿಸೋಣ: ನಲಿನ್ ಅತುಲ್
ಜಿಲ್ಲೆಯಲ್ಲಿ ಶೈಕ್ಷಣಿಕ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಬಲವರ್ಧನೆಯಾಗಬೇಕಿದೆ. ಮಕ್ಕಳಲ್ಲಿ ಕಂಡು ಬರುತ್ತಿರುವ ಅಪೌಷ್ಠಿಕತೆ ಹೋಗಲಾಡಿಸಬೇಕಿದೆ.
ಸೌಲಭ್ಯ ಬಳಸಿಕೊಂಡು ಅಭಿವೃದ್ಧಿ ಸಾಧಿಸಿ: ಕುಮಾರಸ್ವಾಮಿ
ಭಾರತ ಸರ್ಕಾರ ಸಾಂವಿಧಾನಿಕವಾಗಿ ೩೭೧ಜೆ ವಿಶೇಷ ಸೌಲಭ್ಯ ನೀಡಿದೆ. ಈ ಕಾಯ್ದೆಯನ್ನು ಸಮರ್ಪಕವಾಗಿ ಬಳಸಿಕೊಂಡು ಈ ಭಾಗದ ಸರ್ವಾಂಗೀಣ ಅಭಿವೃದ್ಧಿ ಸಾಧಿಸಬೇಕಾಗಿದೆ.
ಕೆಕೆಆರ್‌ಡಿಬಿಯಿಂದ ಕಲ್ಯಾಣ ಕರ್ನಾಟಕ ಅಭಿವೃದ್ಧಿ: ಮುರುಡಿ
೩೭೧ಜೆನ ಕೆಕೆಆರ್‌ಡಿಬಿ ಅನುದಾನದಡಿ ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿ ಕೆಲಸ ಮಾಡುತ್ತಿದೆ ಎಂದು ತಹಸೀಲ್ದಾರ ವಿಶ್ವನಾಥ ಮುರುಡಿ ಹೇಳಿದರು.
ಮೈಸೂರು ಭಾಗಕ್ಕೆ ಸಿಗುವ ಸೌಲಭ್ಯಗಳು ಕಲ್ಯಾಣ ಕರ್ನಾಟಕಕ್ಕೆ ಸಿಗುತ್ತಿಲ್ಲ: ಶಾಸಕ ದೊಡ್ಡನಗೌಡ ಪಾಟೀಲ
ಅನೇಕ ಹೋರಾಟಗಾರರ ತ್ಯಾಗ, ಬಲಿದಾನಗಳಿಂದ ಹೈದ್ರಾಬಾದ ಕರ್ನಾಟಕಕ್ಕೆ ಸ್ವಾತಂತ್ರ್ಯ ದೊರಕಿದ್ದು, ಅಂತಹ ಹೋರಾಟಗಾರರ ಆದರ್ಶ ಅಳವಡಿಸಿಕೊಂಡು ಬದುಕನ್ನು ಕಟ್ಟಿಕೊಳ್ಳಬೇಕು.
ಸರ್ದಾರ್ ವಲ್ಲಭಬಾಯ್ ಪಟೇಲ್ ಪಾತ್ರ ಪ್ರಮುಖ: ರಾಘವೇಂದ್ರ
ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ೧೩ ತಿಂಗಳು, ಎರಡು ದಿನದ ನಂತರ ಕಲ್ಯಾಣ ಕರ್ನಾಟಕ ಭಾಗಕ್ಕೆ ಸ್ವಾತಂತ್ರ್ಯ ಸಿಕ್ಕಿತು. ಅದರಲ್ಲಿ ಸರ್ದಾರ್ ವಲ್ಲಭಬಾಯ್ ಪಟೇಲ್ ಪಾತ್ರ ಪ್ರಮುಖವಾಗಿದೆ.
ಸಂಗನಾಳ ಚಲೋ: ಜಾಗೃತಿ ಪಾದಯಾತ್ರೆಗೆ ಚಾಲನೆ
ಸಂಗನಾಳ ಗ್ರಾಮದಲ್ಲಿ ನಡೆದ ದಲಿತನ ಹತ್ಯೆ ಖಂಡಿಸಿ ಕೊಪ್ಪಳ ಜಿಲ್ಲಾ ದಲಿತ ದಮನಿತರ ದೌರ್ಜನ್ಯ ವಿರೋಧಿ ಒಕ್ಕೂಟ ಕೊಪ್ಪಳ ಡಿಸಿ ಕಚೇರಿಯಿಂದ ಸಂಗನಾಳ ಚಲೋ ಕಾರ್ಯಕ್ರಮದ ಅಡಿ ಜಾಗೃತಿ ಪಾದಯಾತ್ರೆಗೆ ಮಂಗಳವಾರ ಚಾಲನೆ ನೀಡಲಾಯಿತು.
ಕ್ಷೇತ್ರದ ರಸ್ತೆ ಅಭಿವೃದ್ಧಿಗೆ ₹ 210 ಕೋಟಿ ಬಿಡುಗಡೆ
ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ ₹೨೧೦ ಕೋಟಿ ಬಿಡುಗಡೆಯಾಗಿದ್ದು, ವಾರದೊಳಗಾಗಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಗುವುದು.
ಸಿಎಂ ಬದಲಾವಣೆ ಚರ್ಚೆ ನಮ್ಮ ಪಕ್ಷದಲ್ಲಿಲ್ಲ: ಸಚಿವ ತಂಗಡಗಿ
ಮುಖ್ಯಮಂತ್ರಿಗಳ ಬದಲಾವಣೆ ಪ್ರಶ್ನೆಯೇ ಇಲ್ಲ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ.
371ಜೆ ಸ್ಥಾನಮಾನ ದಕ್ಕಿದರೂ ತಪ್ಪದ ಗೋಳು
ಸ್ವಾತಂತ್ರ್ಯ ಪೂರ್ವದಲ್ಲಿ ಮತ್ತು ಬಂದ ಮೇಲೆಯೂ ನಿಜಾಮರಿಂದ ಶೋಷಣೆಗೊಳಗಾಗಿದ್ದ (ಹೈದ್ರಾಬಾದ್ ಕರ್ನಾಟಕ) ಕಲ್ಯಾಣ ಕರ್ನಾಟಕಕ್ಕೆ ಈಗಲೂ ಗೋಳು ತಪ್ಪಿಲ್ಲ. ಕಳೆದ ಹತ್ತು ವರ್ಷಗಳ ಹಿಂದೆ 371ಜೆ ವಿಶೇಷ ಸ್ಥಾನಮಾನದ ನಂತರವೂ ಸಮಸ್ಯೆಗಳ ಸಾಲು ಸಾಲು ಹಾಗೆಯೇ ಇವೆ.
  • < previous
  • 1
  • ...
  • 189
  • 190
  • 191
  • 192
  • 193
  • 194
  • 195
  • 196
  • 197
  • ...
  • 432
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved